ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಸಂಸ್ಕೃತದಲ್ಲಿ ನಾಗವಲ್ಲಿ ಎಂದು ಕರೆಯಲ್ಪಡುವ ಇದು ರುಚಿಯಲ್ಲಿ ಕಟು (ಖಾರ), ತಿಕ್ತ (ಕಹಿ), ಮಧುರ (ಸಿಹಿ) ರಸಗಳಿಂದ ಕೂಡಿದ್ದ ಉಷ್ಣ, ತೀಕ್ಷ್ಣ ಹಾಗೂ ಕ್ಷಾರ ಗುಣವುಳ್ಳದ್ದಾಗಿದೆ.
ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ನಾಗವಲ್ಲಿ ವೃಷ್ಯ ಎಂದರೆ ಕಾಮೋತ್ತೇಜಕವಾಗಿದ್ದು, ಬಸ್ತಿರೋಧಕ, ಮೂತ್ರಪಿಂಡ ಹಾಗೂ ಹೃದಯ ರೋಗಗಳಲ್ಲಿ ಹೆಚ್ಚು ಉಪಯುಕ್ತವಾಗುತ್ತದೆ.ತಾಂಬೂಲ ಸೇವಿಸುತ್ತಿದ್ದರು.

ಹಳ್ಳಿಗಳಲ್ಲಿ ಊಟದ ನಂತರ ತಾಂಬೂಲ ಸೇವನಾ ಸಾಮಾನ್ಯ, ಹಳ್ಳಿಗರಿಗೆ ಅದರ ಲಾಭವೂ ಗೊತ್ತಿದೆ, ಊಟದ ನಂತರ ತಾಂಬೂಲ ಸೇವನೆಯಿಂದ ಜೀರ್ಣಕ್ರೀಯೆ ಸುಲಭವಾದರೆ, ಹಲ್ಲುಗಳು ಗಟ್ಟಿಯಾಗುತ್ತವೆ ಎನ್ನುವುದು ಹಳ್ಳಿಗಳಲ್ಲಿ ಪ್ರತಿಯೊಬ್ಬರಿಗೂ ತಿಳಿದಿರುವ ಸಾಮಾನ್ಯ ಸಂಗತಿ.

ಇಷ್ಟೆ ಅಲ್ಲ ತಾಂಬೂಲ ಸೇವನೆಯಿಂದ ನಿಮಗೆ ಗೊತ್ತಿದರ ಅನೇಕ ಲಾಭಗಳೂ ಇವೆ. ಮಧುಮೇಹ ರೋಗವುಳ್ಳವರಿಗೆ ತಾಂಬೂಲ ಸೇವನೆ ಒಂದು ಪಥ್ಯ ಅಭ್ಯಾಸ. ದಿನದಲ್ಲಿ ಎರಡು ಅಥವಾ ಮೂರು ಸಲ, ಊಟವಾದ ನಂತರ ತಾಂಬೂಲ ಸೇವಿಸುವುದು ಹಿತಕರ ಹಾಗೂ ಆರೋಗ್ಯದಾಯಕ.
ಪ್ರತಿದಿನ ತಾಂಬೂಲ ಸೇವನೆ ಮಾಡುವುದರಿಂದ ಶರೀರದ ಉಷ್ಣತೆ ಸಮತೋಲನದಲ್ಲಿದ್ದು, ಮುಖ ಮತ್ತು ಚರ್ಮದ ಕಾಂತಿ ಹೆಚ್ಚಾಗುತ್ತದೆ. ಮನಸ್ಸು ಪ್ರಸನ್ನಗೊಳ್ಳುತ್ತದೆ, ಬುದ್ಧಿ ಚುರುಕಾಗುತ್ತದೆ. ಮುಪ್ಪು ಮುಂದೂಡಲ್ಪಟ್ಟು ಯೌವನ ದೀರ್ಘಕಾಲ ರಕ್ಷಿಸಲ್ಪಡುತ್ತದೆ.

ಇವೆಲ್ಲಕ್ಕಿಂತ ಮೇಲಾಗಿಸ್ತ್ರೀ-ಪುರುಷರಿಬ್ಬರಿಗೂ ತಾಂಬೂಲ ಉತ್ತಮ ಕಾಮೋತ್ತೇಜಕವಾಗಿದ್ದು, ಮುದ ನೀಡುತ್ತದೆ. ವೀಳ್ಯದ ಎಳೆಯಲ್ಲಿ ಕಾಮವನ್ನು ಉತ್ತೇಜಿಸುವ ಅಂಶಗಳಿದ್ದು, ಹಿಂದಿನ ಕಾಲದಲ್ಲಿ ಪತಿ – ಪತ್ನಿಯರು ಮಲಗುವ ಮುನ್ನ ಸಾಮಾನ್ಯವಾಗಿ ತಾಂಬೂಲ ಸೇವಿಸುತ್ತಿದ್ದರು.
ಮಧುಮೇಹದಲ್ಲಿ ಬಾಯಾರಿಕೆ ಹಾಗೂ ಬಾಯಿಂದ ದುರ್ಗಂಧ, ವಾಸನೆ ಇವು ಸಾಮಾನ್ಯ.

ಈ ತೊಂದರೆಗಳ ನಿವಾರಣೆಗೆ ತಾಂಬೂಲ ಸೇವನೆ ಉತ್ತಮ ಉಪಚಾರ ಎನ್ನಲಾಗಿದೆ. ತಾಂಬೂಲ ಸೇವನೆಯನ್ನು ಯಾವಾಗಲೂ ಊಟದ ನಂತರ ಮಾಡಬೇಕು. ಎಲೆ, ಅಡಿಕೆ, ಸುಣ್ಣಗಳನ್ನು ಚೆನ್ನಾಗಿ ಅಗಿದ ಮೇಲೆ ಸುಗಂಧ ದ್ರವ್ಯಗಳಾದ ಲವಂಗ, ಜಕಾಯಿ, ಗಂಧ ಮೆಣಸು, ಏಲಕ್ಕಿ, ನಾಗಕೇಸರಿ ಮುಂತಾದ ದ್ರವಗಳನ್ನು ಜತೆಗೆ ಸೇರಿಸಿಕೊಂಡು, ತಾಂಬೂಲವನ್ನು ಚೆನ್ನಾಗಿ ಅಗಿಯಬೇಕು. ಇದು ಬಾಯಿಯ ರುಚಿಯನ್ನು
ಹೆಚ್ಚು ಮಾಡುವುದೇ ಅಲ್ಲದೆ ಮನಸ್ಸಿಗೆ ಆಹ್ಲಾದವನ್ನು ನೀಡುತ್ತದೆ. ಸಮೋತ್ತೇಜಕವಾಗಿದ್ದು, ಯೌವನವನ್ನು ಕಾಪಾಡುತ್ತದೆ.
ತಾಂಬೂಲ ಸೇವನೆಯಿಂದ ಆರೋಗ್ಯ ವೃದ್ಧಿಗೊಳ್ಳುತ್ತದೆ. ತಾಂಬೂಲವು ಬಾಯಿಗೆ ನಿರ್ಮಲತೆ ಮತ್ತು ಪರಿಮಳ ಕೊಟ್ಟು ಮುಖದಲ್ಲಿ ಕಾಂತಿ ಮತ್ತು ಪ್ರಸನ್ನತೆಯನ್ನುಂಟುಮಾಡುತ್ತದೆ. ದವಡೆ ಹಲ್ಲು, ವಸಡುಗಳಿಗೆ ಬಲ, ನಾಲಿಗೆಗೆ ರುಚಿ ಕೊಡುತ್ತದೆ. ಸ್ವರವನ್ನು ಸ್ವಚ್ಛಗೊಳಿಸಿ, ಮಲಬದ್ಧತೆ ನಿವಾರಿಸುತ್ತದೆ. ಬಾಯಿ ಮತ್ತು
ಗಂಟಲುಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ನೆಗಡಿ, ಗಂಟಲು ನೋವು ಮುಂತಾದ ರೋಗಗಳು ಉಂಟಾಗದಂತೆ ತಡೆಯುತ್ತದೆ.

ಜೀರ್ಣಾಂಗಗಳನ್ನು ಉದ್ದೀಪನಗೊಳಿಸಿ ಅಗ್ನಿಮಾಂದ್ಯ, ಅಜೀರ್ಣ ರೋಗಗಳನ್ನು ನಿವಾರಿಸುತ್ತದೆ.
ಗರದಿಕ್ಷ ಗುಲ್ಮ ಮುಂತಾದ ರೋಗಗಳಿಗೆ ಒಳ್ಳೆಯದು.
ತಾಂಬೂಲದ ಮೂರನೆ ಮುಖ್ಯ ಘಟಕವೇ ಸುಣ್ಣ. ಸುಧಾ, ಕ್ಷಾರ ಎಂದು ಕರೆಯಲ್ಪಡುವ ಇದು ತೀಕ್ಷ್ಣ ಉಷ್ಣ, ಕ್ಷಾರ ಗುಣಗಳಿಂದ ಕೂಡಿದ್ದು, ವಾತ ಕಫಾ ದೋಷಗಳನ್ನು
ನಾಶಮಾಡುತ್ತದೆ.

ದೇಹದಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡುವ ಗುಣವುಳ್ಳ ಸುಣ್ಣ ಒಳ್ಳೆಯ ಜೀರ್ಣಕಾರಕ ಹಾಗೂ ಕ್ರಿಮಿನಾಶಕವಾಗಿದೆ. ಮೂಳೆ ಮತ್ತು ದಂತಗಳ
ಬೆಳವಣಿಗೆ ಮತ್ತು ಪೋಷಣೆಗೆ ಸಹಾಯ ಮಾಡುತ್ತವೆ. ತಾಂಬೂಲದ ಜತೆ ಉಪಯೋಗಿಸುವ ಲವಂಗ, ಏಲಕ್ಕಿ, ಜಾಕಾಯಿ, ಜಾಪತ್ರೆ, ಪಚ್ಚ ಕರ್ಪೂರ ಮುಂತಾದ ಸುಗಂಧ
ದ್ರವ್ಯಗಳು ತಾಂಬೂಲಕ್ಕೆ ಪರಿಮಳ ಮತ್ತು ರುಚಿಯನ್ನು ಕೊಡುವುದೇ ಅಲ್ಲದೆ ಅನೇಕ ಉತ್ತಮ ಔಷದ ಗುಣಗಳನ್ನು ಹೊಂದಿದ್ದು, ಆರೋಗ್ಯ ಸುಧಾರಣೆಗೆ ಪೂರಕವಾಗುತ್ತವೆ.
ನಿಮ್ಮ ಆರೋಗ್ಯಕ್ಕೆ
ಇಂತಹ ಅಮೂಲ್ಯ ಔಷದ ಗುಣಗಳಿಂದ ಕೂಡಿರುವ ತಾಂಬೂಲ ಸೇವನೆಗೆ ನಮ್ಮ ಪ್ರಾಚೀನ ಆಯುರ್ವೇದ ವೈದ್ಯಶಾಸ್ತ್ರ ಬಹಳ ಮಹತ್ವ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.