ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಸಂಸ್ಕೃತದಲ್ಲಿ ನಾಗವಲ್ಲಿ ಎಂದು ಕರೆಯಲ್ಪಡುವ ಇದು ರುಚಿಯಲ್ಲಿ ಕಟು (ಖಾರ), ತಿಕ್ತ (ಕಹಿ), ಮಧುರ (ಸಿಹಿ) ರಸಗಳಿಂದ ಕೂಡಿದ್ದ ಉಷ್ಣ, ತೀಕ್ಷ್ಣ ಹಾಗೂ ಕ್ಷಾರ ಗುಣವುಳ್ಳದ್ದಾಗಿದೆ.
ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ನಾಗವಲ್ಲಿ ವೃಷ್ಯ ಎಂದರೆ ಕಾಮೋತ್ತೇಜಕವಾಗಿದ್ದು, ಬಸ್ತಿರೋಧಕ, ಮೂತ್ರಪಿಂಡ ಹಾಗೂ ಹೃದಯ ರೋಗಗಳಲ್ಲಿ ಹೆಚ್ಚು ಉಪಯುಕ್ತವಾಗುತ್ತದೆ.ತಾಂಬೂಲ ಸೇವಿಸುತ್ತಿದ್ದರು.

ಹಳ್ಳಿಗಳಲ್ಲಿ ಊಟದ ನಂತರ ತಾಂಬೂಲ ಸೇವನಾ ಸಾಮಾನ್ಯ, ಹಳ್ಳಿಗರಿಗೆ ಅದರ ಲಾಭವೂ ಗೊತ್ತಿದೆ, ಊಟದ ನಂತರ ತಾಂಬೂಲ ಸೇವನೆಯಿಂದ ಜೀರ್ಣಕ್ರೀಯೆ ಸುಲಭವಾದರೆ, ಹಲ್ಲುಗಳು ಗಟ್ಟಿಯಾಗುತ್ತವೆ ಎನ್ನುವುದು ಹಳ್ಳಿಗಳಲ್ಲಿ ಪ್ರತಿಯೊಬ್ಬರಿಗೂ ತಿಳಿದಿರುವ ಸಾಮಾನ್ಯ ಸಂಗತಿ.

ಇಷ್ಟೆ ಅಲ್ಲ ತಾಂಬೂಲ ಸೇವನೆಯಿಂದ ನಿಮಗೆ ಗೊತ್ತಿದರ ಅನೇಕ ಲಾಭಗಳೂ ಇವೆ. ಮಧುಮೇಹ ರೋಗವುಳ್ಳವರಿಗೆ ತಾಂಬೂಲ ಸೇವನೆ ಒಂದು ಪಥ್ಯ ಅಭ್ಯಾಸ. ದಿನದಲ್ಲಿ ಎರಡು ಅಥವಾ ಮೂರು ಸಲ, ಊಟವಾದ ನಂತರ ತಾಂಬೂಲ ಸೇವಿಸುವುದು ಹಿತಕರ ಹಾಗೂ ಆರೋಗ್ಯದಾಯಕ.
ಪ್ರತಿದಿನ ತಾಂಬೂಲ ಸೇವನೆ ಮಾಡುವುದರಿಂದ ಶರೀರದ ಉಷ್ಣತೆ ಸಮತೋಲನದಲ್ಲಿದ್ದು, ಮುಖ ಮತ್ತು ಚರ್ಮದ ಕಾಂತಿ ಹೆಚ್ಚಾಗುತ್ತದೆ. ಮನಸ್ಸು ಪ್ರಸನ್ನಗೊಳ್ಳುತ್ತದೆ, ಬುದ್ಧಿ ಚುರುಕಾಗುತ್ತದೆ. ಮುಪ್ಪು ಮುಂದೂಡಲ್ಪಟ್ಟು ಯೌವನ ದೀರ್ಘಕಾಲ ರಕ್ಷಿಸಲ್ಪಡುತ್ತದೆ.

ಇವೆಲ್ಲಕ್ಕಿಂತ ಮೇಲಾಗಿಸ್ತ್ರೀ-ಪುರುಷರಿಬ್ಬರಿಗೂ ತಾಂಬೂಲ ಉತ್ತಮ ಕಾಮೋತ್ತೇಜಕವಾಗಿದ್ದು, ಮುದ ನೀಡುತ್ತದೆ. ವೀಳ್ಯದ ಎಳೆಯಲ್ಲಿ ಕಾಮವನ್ನು ಉತ್ತೇಜಿಸುವ ಅಂಶಗಳಿದ್ದು, ಹಿಂದಿನ ಕಾಲದಲ್ಲಿ ಪತಿ – ಪತ್ನಿಯರು ಮಲಗುವ ಮುನ್ನ ಸಾಮಾನ್ಯವಾಗಿ ತಾಂಬೂಲ ಸೇವಿಸುತ್ತಿದ್ದರು.
ಮಧುಮೇಹದಲ್ಲಿ ಬಾಯಾರಿಕೆ ಹಾಗೂ ಬಾಯಿಂದ ದುರ್ಗಂಧ, ವಾಸನೆ ಇವು ಸಾಮಾನ್ಯ.

ಈ ತೊಂದರೆಗಳ ನಿವಾರಣೆಗೆ ತಾಂಬೂಲ ಸೇವನೆ ಉತ್ತಮ ಉಪಚಾರ ಎನ್ನಲಾಗಿದೆ. ತಾಂಬೂಲ ಸೇವನೆಯನ್ನು ಯಾವಾಗಲೂ ಊಟದ ನಂತರ ಮಾಡಬೇಕು. ಎಲೆ, ಅಡಿಕೆ, ಸುಣ್ಣಗಳನ್ನು ಚೆನ್ನಾಗಿ ಅಗಿದ ಮೇಲೆ ಸುಗಂಧ ದ್ರವ್ಯಗಳಾದ ಲವಂಗ, ಜಕಾಯಿ, ಗಂಧ ಮೆಣಸು, ಏಲಕ್ಕಿ, ನಾಗಕೇಸರಿ ಮುಂತಾದ ದ್ರವಗಳನ್ನು ಜತೆಗೆ ಸೇರಿಸಿಕೊಂಡು, ತಾಂಬೂಲವನ್ನು ಚೆನ್ನಾಗಿ ಅಗಿಯಬೇಕು. ಇದು ಬಾಯಿಯ ರುಚಿಯನ್ನು
ಹೆಚ್ಚು ಮಾಡುವುದೇ ಅಲ್ಲದೆ ಮನಸ್ಸಿಗೆ ಆಹ್ಲಾದವನ್ನು ನೀಡುತ್ತದೆ. ಸಮೋತ್ತೇಜಕವಾಗಿದ್ದು, ಯೌವನವನ್ನು ಕಾಪಾಡುತ್ತದೆ.
ತಾಂಬೂಲ ಸೇವನೆಯಿಂದ ಆರೋಗ್ಯ ವೃದ್ಧಿಗೊಳ್ಳುತ್ತದೆ. ತಾಂಬೂಲವು ಬಾಯಿಗೆ ನಿರ್ಮಲತೆ ಮತ್ತು ಪರಿಮಳ ಕೊಟ್ಟು ಮುಖದಲ್ಲಿ ಕಾಂತಿ ಮತ್ತು ಪ್ರಸನ್ನತೆಯನ್ನುಂಟುಮಾಡುತ್ತದೆ. ದವಡೆ ಹಲ್ಲು, ವಸಡುಗಳಿಗೆ ಬಲ, ನಾಲಿಗೆಗೆ ರುಚಿ ಕೊಡುತ್ತದೆ. ಸ್ವರವನ್ನು ಸ್ವಚ್ಛಗೊಳಿಸಿ, ಮಲಬದ್ಧತೆ ನಿವಾರಿಸುತ್ತದೆ. ಬಾಯಿ ಮತ್ತು
ಗಂಟಲುಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ನೆಗಡಿ, ಗಂಟಲು ನೋವು ಮುಂತಾದ ರೋಗಗಳು ಉಂಟಾಗದಂತೆ ತಡೆಯುತ್ತದೆ.

ಜೀರ್ಣಾಂಗಗಳನ್ನು ಉದ್ದೀಪನಗೊಳಿಸಿ ಅಗ್ನಿಮಾಂದ್ಯ, ಅಜೀರ್ಣ ರೋಗಗಳನ್ನು ನಿವಾರಿಸುತ್ತದೆ.
ಗರದಿಕ್ಷ ಗುಲ್ಮ ಮುಂತಾದ ರೋಗಗಳಿಗೆ ಒಳ್ಳೆಯದು.
ತಾಂಬೂಲದ ಮೂರನೆ ಮುಖ್ಯ ಘಟಕವೇ ಸುಣ್ಣ. ಸುಧಾ, ಕ್ಷಾರ ಎಂದು ಕರೆಯಲ್ಪಡುವ ಇದು ತೀಕ್ಷ್ಣ ಉಷ್ಣ, ಕ್ಷಾರ ಗುಣಗಳಿಂದ ಕೂಡಿದ್ದು, ವಾತ ಕಫಾ ದೋಷಗಳನ್ನು
ನಾಶಮಾಡುತ್ತದೆ.

ದೇಹದಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡುವ ಗುಣವುಳ್ಳ ಸುಣ್ಣ ಒಳ್ಳೆಯ ಜೀರ್ಣಕಾರಕ ಹಾಗೂ ಕ್ರಿಮಿನಾಶಕವಾಗಿದೆ. ಮೂಳೆ ಮತ್ತು ದಂತಗಳ
ಬೆಳವಣಿಗೆ ಮತ್ತು ಪೋಷಣೆಗೆ ಸಹಾಯ ಮಾಡುತ್ತವೆ. ತಾಂಬೂಲದ ಜತೆ ಉಪಯೋಗಿಸುವ ಲವಂಗ, ಏಲಕ್ಕಿ, ಜಾಕಾಯಿ, ಜಾಪತ್ರೆ, ಪಚ್ಚ ಕರ್ಪೂರ ಮುಂತಾದ ಸುಗಂಧ
ದ್ರವ್ಯಗಳು ತಾಂಬೂಲಕ್ಕೆ ಪರಿಮಳ ಮತ್ತು ರುಚಿಯನ್ನು ಕೊಡುವುದೇ ಅಲ್ಲದೆ ಅನೇಕ ಉತ್ತಮ ಔಷದ ಗುಣಗಳನ್ನು ಹೊಂದಿದ್ದು, ಆರೋಗ್ಯ ಸುಧಾರಣೆಗೆ ಪೂರಕವಾಗುತ್ತವೆ.
ನಿಮ್ಮ ಆರೋಗ್ಯಕ್ಕೆ
ಇಂತಹ ಅಮೂಲ್ಯ ಔಷದ ಗುಣಗಳಿಂದ ಕೂಡಿರುವ ತಾಂಬೂಲ ಸೇವನೆಗೆ ನಮ್ಮ ಪ್ರಾಚೀನ ಆಯುರ್ವೇದ ವೈದ್ಯಶಾಸ್ತ್ರ ಬಹಳ ಮಹತ್ವ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್ ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್ ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …