ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಸಂಸ್ಕೃತದಲ್ಲಿ ನಾಗವಲ್ಲಿ ಎಂದು ಕರೆಯಲ್ಪಡುವ ಇದು ರುಚಿಯಲ್ಲಿ ಕಟು (ಖಾರ), ತಿಕ್ತ (ಕಹಿ), ಮಧುರ (ಸಿಹಿ) ರಸಗಳಿಂದ ಕೂಡಿದ್ದ ಉಷ್ಣ, ತೀಕ್ಷ್ಣ ಹಾಗೂ ಕ್ಷಾರ ಗುಣವುಳ್ಳದ್ದಾಗಿದೆ.
ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ನಾಗವಲ್ಲಿ ವೃಷ್ಯ ಎಂದರೆ ಕಾಮೋತ್ತೇಜಕವಾಗಿದ್ದು, ಬಸ್ತಿರೋಧಕ, ಮೂತ್ರಪಿಂಡ ಹಾಗೂ ಹೃದಯ ರೋಗಗಳಲ್ಲಿ ಹೆಚ್ಚು ಉಪಯುಕ್ತವಾಗುತ್ತದೆ.ತಾಂಬೂಲ ಸೇವಿಸುತ್ತಿದ್ದರು.

ಹಳ್ಳಿಗಳಲ್ಲಿ ಊಟದ ನಂತರ ತಾಂಬೂಲ ಸೇವನಾ ಸಾಮಾನ್ಯ, ಹಳ್ಳಿಗರಿಗೆ ಅದರ ಲಾಭವೂ ಗೊತ್ತಿದೆ, ಊಟದ ನಂತರ ತಾಂಬೂಲ ಸೇವನೆಯಿಂದ ಜೀರ್ಣಕ್ರೀಯೆ ಸುಲಭವಾದರೆ, ಹಲ್ಲುಗಳು ಗಟ್ಟಿಯಾಗುತ್ತವೆ ಎನ್ನುವುದು ಹಳ್ಳಿಗಳಲ್ಲಿ ಪ್ರತಿಯೊಬ್ಬರಿಗೂ ತಿಳಿದಿರುವ ಸಾಮಾನ್ಯ ಸಂಗತಿ.

ಇಷ್ಟೆ ಅಲ್ಲ ತಾಂಬೂಲ ಸೇವನೆಯಿಂದ ನಿಮಗೆ ಗೊತ್ತಿದರ ಅನೇಕ ಲಾಭಗಳೂ ಇವೆ. ಮಧುಮೇಹ ರೋಗವುಳ್ಳವರಿಗೆ ತಾಂಬೂಲ ಸೇವನೆ ಒಂದು ಪಥ್ಯ ಅಭ್ಯಾಸ. ದಿನದಲ್ಲಿ ಎರಡು ಅಥವಾ ಮೂರು ಸಲ, ಊಟವಾದ ನಂತರ ತಾಂಬೂಲ ಸೇವಿಸುವುದು ಹಿತಕರ ಹಾಗೂ ಆರೋಗ್ಯದಾಯಕ.
ಪ್ರತಿದಿನ ತಾಂಬೂಲ ಸೇವನೆ ಮಾಡುವುದರಿಂದ ಶರೀರದ ಉಷ್ಣತೆ ಸಮತೋಲನದಲ್ಲಿದ್ದು, ಮುಖ ಮತ್ತು ಚರ್ಮದ ಕಾಂತಿ ಹೆಚ್ಚಾಗುತ್ತದೆ. ಮನಸ್ಸು ಪ್ರಸನ್ನಗೊಳ್ಳುತ್ತದೆ, ಬುದ್ಧಿ ಚುರುಕಾಗುತ್ತದೆ. ಮುಪ್ಪು ಮುಂದೂಡಲ್ಪಟ್ಟು ಯೌವನ ದೀರ್ಘಕಾಲ ರಕ್ಷಿಸಲ್ಪಡುತ್ತದೆ.

ಇವೆಲ್ಲಕ್ಕಿಂತ ಮೇಲಾಗಿಸ್ತ್ರೀ-ಪುರುಷರಿಬ್ಬರಿಗೂ ತಾಂಬೂಲ ಉತ್ತಮ ಕಾಮೋತ್ತೇಜಕವಾಗಿದ್ದು, ಮುದ ನೀಡುತ್ತದೆ. ವೀಳ್ಯದ ಎಳೆಯಲ್ಲಿ ಕಾಮವನ್ನು ಉತ್ತೇಜಿಸುವ ಅಂಶಗಳಿದ್ದು, ಹಿಂದಿನ ಕಾಲದಲ್ಲಿ ಪತಿ – ಪತ್ನಿಯರು ಮಲಗುವ ಮುನ್ನ ಸಾಮಾನ್ಯವಾಗಿ ತಾಂಬೂಲ ಸೇವಿಸುತ್ತಿದ್ದರು.
ಮಧುಮೇಹದಲ್ಲಿ ಬಾಯಾರಿಕೆ ಹಾಗೂ ಬಾಯಿಂದ ದುರ್ಗಂಧ, ವಾಸನೆ ಇವು ಸಾಮಾನ್ಯ.

ಈ ತೊಂದರೆಗಳ ನಿವಾರಣೆಗೆ ತಾಂಬೂಲ ಸೇವನೆ ಉತ್ತಮ ಉಪಚಾರ ಎನ್ನಲಾಗಿದೆ. ತಾಂಬೂಲ ಸೇವನೆಯನ್ನು ಯಾವಾಗಲೂ ಊಟದ ನಂತರ ಮಾಡಬೇಕು. ಎಲೆ, ಅಡಿಕೆ, ಸುಣ್ಣಗಳನ್ನು ಚೆನ್ನಾಗಿ ಅಗಿದ ಮೇಲೆ ಸುಗಂಧ ದ್ರವ್ಯಗಳಾದ ಲವಂಗ, ಜಕಾಯಿ, ಗಂಧ ಮೆಣಸು, ಏಲಕ್ಕಿ, ನಾಗಕೇಸರಿ ಮುಂತಾದ ದ್ರವಗಳನ್ನು ಜತೆಗೆ ಸೇರಿಸಿಕೊಂಡು, ತಾಂಬೂಲವನ್ನು ಚೆನ್ನಾಗಿ ಅಗಿಯಬೇಕು. ಇದು ಬಾಯಿಯ ರುಚಿಯನ್ನು
ಹೆಚ್ಚು ಮಾಡುವುದೇ ಅಲ್ಲದೆ ಮನಸ್ಸಿಗೆ ಆಹ್ಲಾದವನ್ನು ನೀಡುತ್ತದೆ. ಸಮೋತ್ತೇಜಕವಾಗಿದ್ದು, ಯೌವನವನ್ನು ಕಾಪಾಡುತ್ತದೆ.
ತಾಂಬೂಲ ಸೇವನೆಯಿಂದ ಆರೋಗ್ಯ ವೃದ್ಧಿಗೊಳ್ಳುತ್ತದೆ. ತಾಂಬೂಲವು ಬಾಯಿಗೆ ನಿರ್ಮಲತೆ ಮತ್ತು ಪರಿಮಳ ಕೊಟ್ಟು ಮುಖದಲ್ಲಿ ಕಾಂತಿ ಮತ್ತು ಪ್ರಸನ್ನತೆಯನ್ನುಂಟುಮಾಡುತ್ತದೆ. ದವಡೆ ಹಲ್ಲು, ವಸಡುಗಳಿಗೆ ಬಲ, ನಾಲಿಗೆಗೆ ರುಚಿ ಕೊಡುತ್ತದೆ. ಸ್ವರವನ್ನು ಸ್ವಚ್ಛಗೊಳಿಸಿ, ಮಲಬದ್ಧತೆ ನಿವಾರಿಸುತ್ತದೆ. ಬಾಯಿ ಮತ್ತು
ಗಂಟಲುಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ನೆಗಡಿ, ಗಂಟಲು ನೋವು ಮುಂತಾದ ರೋಗಗಳು ಉಂಟಾಗದಂತೆ ತಡೆಯುತ್ತದೆ.

ಜೀರ್ಣಾಂಗಗಳನ್ನು ಉದ್ದೀಪನಗೊಳಿಸಿ ಅಗ್ನಿಮಾಂದ್ಯ, ಅಜೀರ್ಣ ರೋಗಗಳನ್ನು ನಿವಾರಿಸುತ್ತದೆ.
ಗರದಿಕ್ಷ ಗುಲ್ಮ ಮುಂತಾದ ರೋಗಗಳಿಗೆ ಒಳ್ಳೆಯದು.
ತಾಂಬೂಲದ ಮೂರನೆ ಮುಖ್ಯ ಘಟಕವೇ ಸುಣ್ಣ. ಸುಧಾ, ಕ್ಷಾರ ಎಂದು ಕರೆಯಲ್ಪಡುವ ಇದು ತೀಕ್ಷ್ಣ ಉಷ್ಣ, ಕ್ಷಾರ ಗುಣಗಳಿಂದ ಕೂಡಿದ್ದು, ವಾತ ಕಫಾ ದೋಷಗಳನ್ನು
ನಾಶಮಾಡುತ್ತದೆ.

ದೇಹದಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡುವ ಗುಣವುಳ್ಳ ಸುಣ್ಣ ಒಳ್ಳೆಯ ಜೀರ್ಣಕಾರಕ ಹಾಗೂ ಕ್ರಿಮಿನಾಶಕವಾಗಿದೆ. ಮೂಳೆ ಮತ್ತು ದಂತಗಳ
ಬೆಳವಣಿಗೆ ಮತ್ತು ಪೋಷಣೆಗೆ ಸಹಾಯ ಮಾಡುತ್ತವೆ. ತಾಂಬೂಲದ ಜತೆ ಉಪಯೋಗಿಸುವ ಲವಂಗ, ಏಲಕ್ಕಿ, ಜಾಕಾಯಿ, ಜಾಪತ್ರೆ, ಪಚ್ಚ ಕರ್ಪೂರ ಮುಂತಾದ ಸುಗಂಧ
ದ್ರವ್ಯಗಳು ತಾಂಬೂಲಕ್ಕೆ ಪರಿಮಳ ಮತ್ತು ರುಚಿಯನ್ನು ಕೊಡುವುದೇ ಅಲ್ಲದೆ ಅನೇಕ ಉತ್ತಮ ಔಷದ ಗುಣಗಳನ್ನು ಹೊಂದಿದ್ದು, ಆರೋಗ್ಯ ಸುಧಾರಣೆಗೆ ಪೂರಕವಾಗುತ್ತವೆ.
ನಿಮ್ಮ ಆರೋಗ್ಯಕ್ಕೆ
ಇಂತಹ ಅಮೂಲ್ಯ ಔಷದ ಗುಣಗಳಿಂದ ಕೂಡಿರುವ ತಾಂಬೂಲ ಸೇವನೆಗೆ ನಮ್ಮ ಪ್ರಾಚೀನ ಆಯುರ್ವೇದ ವೈದ್ಯಶಾಸ್ತ್ರ ಬಹಳ ಮಹತ್ವ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…