ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ.

ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ಹೊರಬಂದ ಸಂಶೋಧನಾ ವರದಿಯೊಂದರ ಪ್ರಕಾರ, ಹೀಗೆ ಅವಸರವಾಗಿ ತಿನ್ನುವುದರಿಂದ ಹೃದಯ ಖಾಯಿಲೆ, ಪಕ್ಷಪಾತ ಮತ್ತು ಮಧುಮೇಹದಂತಹ ರೋಗ ಬರುವ ಸಾಧ್ಯತೆ ಹೆಚ್ಚು ಎಂದು ತಿಳಿದು ಬಂದಿದೆ.

ನಿಧಾನವಾಗಿ ಆಹಾರವನ್ನು ಜಗಿದು ಸೇವಿಸುವುದರಿಂದ ನಿಮ್ಮ ಹೃದಯ ಮತ್ತು ದೇಹದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಡೆಸಿದ ಸಂಶೋಧನೆ ತಿಳಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ.. ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ. ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು…
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…