News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

314

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ.

ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ಹೊರಬಂದ ಸಂಶೋಧನಾ ವರದಿಯೊಂದರ ಪ್ರಕಾರ, ಹೀಗೆ ಅವಸರವಾಗಿ ತಿನ್ನುವುದರಿಂದ ಹೃದಯ ಖಾಯಿಲೆ, ಪಕ್ಷಪಾತ ಮತ್ತು ಮಧುಮೇಹದಂತಹ ರೋಗ ಬರುವ ಸಾಧ್ಯತೆ ಹೆಚ್ಚು ಎಂದು ತಿಳಿದು ಬಂದಿದೆ.

ನಿಧಾನವಾಗಿ ಆಹಾರವನ್ನು ಜಗಿದು ಸೇವಿಸುವುದರಿಂದ ನಿಮ್ಮ ಹೃದಯ ಮತ್ತು ದೇಹದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಡೆಸಿದ ಸಂಶೋಧನೆ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಮಿಲನದಲ್ಲಿದ್ದ 20 ಅಡಿ ಉದ್ದದ ಹೆಬ್ಬಾವುಗಳನ್ನು ಫ್ರೈ ,ಬಿರಿಯಾನಿ ಮಾಡಿ,ಊರಿಗೆಲ್ಲಾ ಹಂಚಿ ತಿಂದು ಹಬ್ಬ ಮಾಡಿದ್ರು..!

    ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

  • ಜ್ಯೋತಿಷ್ಯ

    ಸೋಮವಾರ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ಕ್ರೀಡೆ

    ಈ ಭಾರಿಯ ಐಪಿಎಲ್ ವಿದೇಶದಲ್ಲೋ? ಅಥವಾ ಭಾರತದಲ್ಲೋ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

    ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…

  • ಸುದ್ದಿ

    ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…

  • ಸುದ್ದಿ

    ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

    ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…