News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

311

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ.

ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ಹೊರಬಂದ ಸಂಶೋಧನಾ ವರದಿಯೊಂದರ ಪ್ರಕಾರ, ಹೀಗೆ ಅವಸರವಾಗಿ ತಿನ್ನುವುದರಿಂದ ಹೃದಯ ಖಾಯಿಲೆ, ಪಕ್ಷಪಾತ ಮತ್ತು ಮಧುಮೇಹದಂತಹ ರೋಗ ಬರುವ ಸಾಧ್ಯತೆ ಹೆಚ್ಚು ಎಂದು ತಿಳಿದು ಬಂದಿದೆ.

ನಿಧಾನವಾಗಿ ಆಹಾರವನ್ನು ಜಗಿದು ಸೇವಿಸುವುದರಿಂದ ನಿಮ್ಮ ಹೃದಯ ಮತ್ತು ದೇಹದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಡೆಸಿದ ಸಂಶೋಧನೆ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವೀರ ಯೋಧ ಅಭಿನಂದನ್ ಅವರ ತಂದೆ ತಾಯಿಗಳನ್ನು ಕಂಡ ಜನ ಮಾಡಿದ್ದೇನು ಗೊತ್ತಾ?ಎಷ್ಟು ಗಂಟೆಗೆ ಭಾರತಕ್ಕೆ ಬರ್ತಾರೆ ಗೊತ್ತಾ?

    ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್‍ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…

  • ಸುದ್ದಿ

    ತನ್ನ ಕಣ್ಣಿನಿಂದಲೇ ಹುಲಿಯನ್ನು ದಿಟ್ಟಿಸಿ ನೋಡಿ ಓಡಿಸಿದ ಮಹಿಳಾ ಅಧಿಕಾರಿ..!

    ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್‌ಗಳ…

  • ಆರೋಗ್ಯ

    ಹಸುವಿನ ಹಾಲಿಗಿಂತ ಕತ್ತೆ ಹಾಲೇ ಉತ್ತಮನಾ..?ತಿಳಿಯಲು ಈ ಲೇಖನ ಓದಿ…

    ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್‌, ಚಿಕ್ಕೋರ್‌ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.

  • ಆರೋಗ್ಯ

    ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

    ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಸುದ್ದಿ

    ವೋಟ್ ಮಾಡಿ ಎಂದಿದಕ್ಕೆ ಮಂಗಳಾರತಿ ಮಾಡಿಸಿಕೊಂಡ ಮೋಹಕ ತಾರೆ ರಮ್ಯಾ..

    ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…