ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ.

ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ಹೊರಬಂದ ಸಂಶೋಧನಾ ವರದಿಯೊಂದರ ಪ್ರಕಾರ, ಹೀಗೆ ಅವಸರವಾಗಿ ತಿನ್ನುವುದರಿಂದ ಹೃದಯ ಖಾಯಿಲೆ, ಪಕ್ಷಪಾತ ಮತ್ತು ಮಧುಮೇಹದಂತಹ ರೋಗ ಬರುವ ಸಾಧ್ಯತೆ ಹೆಚ್ಚು ಎಂದು ತಿಳಿದು ಬಂದಿದೆ.

ನಿಧಾನವಾಗಿ ಆಹಾರವನ್ನು ಜಗಿದು ಸೇವಿಸುವುದರಿಂದ ನಿಮ್ಮ ಹೃದಯ ಮತ್ತು ದೇಹದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಡೆಸಿದ ಸಂಶೋಧನೆ ತಿಳಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.
ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.