ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ.

ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ಹೊರಬಂದ ಸಂಶೋಧನಾ ವರದಿಯೊಂದರ ಪ್ರಕಾರ, ಹೀಗೆ ಅವಸರವಾಗಿ ತಿನ್ನುವುದರಿಂದ ಹೃದಯ ಖಾಯಿಲೆ, ಪಕ್ಷಪಾತ ಮತ್ತು ಮಧುಮೇಹದಂತಹ ರೋಗ ಬರುವ ಸಾಧ್ಯತೆ ಹೆಚ್ಚು ಎಂದು ತಿಳಿದು ಬಂದಿದೆ.

ನಿಧಾನವಾಗಿ ಆಹಾರವನ್ನು ಜಗಿದು ಸೇವಿಸುವುದರಿಂದ ನಿಮ್ಮ ಹೃದಯ ಮತ್ತು ದೇಹದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಡೆಸಿದ ಸಂಶೋಧನೆ ತಿಳಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂಗ್ಲೆಂಡ್ನ ಲೀಸೆಸ್ಟರ್ ಶೈರ್ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…
ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…