ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ.

ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ಹೊರಬಂದ ಸಂಶೋಧನಾ ವರದಿಯೊಂದರ ಪ್ರಕಾರ, ಹೀಗೆ ಅವಸರವಾಗಿ ತಿನ್ನುವುದರಿಂದ ಹೃದಯ ಖಾಯಿಲೆ, ಪಕ್ಷಪಾತ ಮತ್ತು ಮಧುಮೇಹದಂತಹ ರೋಗ ಬರುವ ಸಾಧ್ಯತೆ ಹೆಚ್ಚು ಎಂದು ತಿಳಿದು ಬಂದಿದೆ.

ನಿಧಾನವಾಗಿ ಆಹಾರವನ್ನು ಜಗಿದು ಸೇವಿಸುವುದರಿಂದ ನಿಮ್ಮ ಹೃದಯ ಮತ್ತು ದೇಹದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಡೆಸಿದ ಸಂಶೋಧನೆ ತಿಳಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…
ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ. ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…
ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…
ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…