ಆರೋಗ್ಯ, ಉಪಯುಕ್ತ ಮಾಹಿತಿ

ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

305

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ.

ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ಹೊರಬಂದ ಸಂಶೋಧನಾ ವರದಿಯೊಂದರ ಪ್ರಕಾರ, ಹೀಗೆ ಅವಸರವಾಗಿ ತಿನ್ನುವುದರಿಂದ ಹೃದಯ ಖಾಯಿಲೆ, ಪಕ್ಷಪಾತ ಮತ್ತು ಮಧುಮೇಹದಂತಹ ರೋಗ ಬರುವ ಸಾಧ್ಯತೆ ಹೆಚ್ಚು ಎಂದು ತಿಳಿದು ಬಂದಿದೆ.

ನಿಧಾನವಾಗಿ ಆಹಾರವನ್ನು ಜಗಿದು ಸೇವಿಸುವುದರಿಂದ ನಿಮ್ಮ ಹೃದಯ ಮತ್ತು ದೇಹದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಡೆಸಿದ ಸಂಶೋಧನೆ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೋದಿ ಅಧಿಕಾರಕ್ಕೆ ಬಂದ ನಂತರ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ…!

    ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಆರೋಗ್ಯ, ಉಪಯುಕ್ತ ಮಾಹಿತಿ

    ತುಂಬಾ ಜನಕ್ಕೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ನಿದ್ರೆ ಬರುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • ಸುದ್ದಿ

    ದೇಹದ ಕೆಟ್ಟ ಕೊಬ್ಬು ಕರಗಬೇಕೆಂದರೆ ದಿನ ನಿತ್ಯ ಈ ಹಣ್ಣನ್ನು ತಿಂದರೆ ಸಾಕು,.!

    ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ  ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ  ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ  ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ

    ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ  ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…