ಆರೋಗ್ಯ, ಉಪಯುಕ್ತ ಮಾಹಿತಿ

ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

277

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ.

ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ಹೊರಬಂದ ಸಂಶೋಧನಾ ವರದಿಯೊಂದರ ಪ್ರಕಾರ, ಹೀಗೆ ಅವಸರವಾಗಿ ತಿನ್ನುವುದರಿಂದ ಹೃದಯ ಖಾಯಿಲೆ, ಪಕ್ಷಪಾತ ಮತ್ತು ಮಧುಮೇಹದಂತಹ ರೋಗ ಬರುವ ಸಾಧ್ಯತೆ ಹೆಚ್ಚು ಎಂದು ತಿಳಿದು ಬಂದಿದೆ.

ನಿಧಾನವಾಗಿ ಆಹಾರವನ್ನು ಜಗಿದು ಸೇವಿಸುವುದರಿಂದ ನಿಮ್ಮ ಹೃದಯ ಮತ್ತು ದೇಹದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಡೆಸಿದ ಸಂಶೋಧನೆ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸ್ಪೂರ್ತಿ

    ಫೆಬ್ರವರಿ 26-27 ನನ್ನ ಕೊನೆಯ ದಿನ ಆಮೇಲೆ ನನ್ನ ಮೇಲೆ ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ.” ಕೋತಿರಾಜ್​ ಅವರೇ ನೀಡಿದ ಹೇಳಿಕೆ ಯಾಕೆ ಗೊತ್ತಾ.

    ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್​ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…

  • ಆರೋಗ್ಯ

    ನೀವು ತಿನ್ನುವ ಆಹಾರ ಹೇಗೆ ವಿಷವಾಗಿ ಪರಿವರ್ತನೆ ಆಗುತ್ತದೆ ಗೊತ್ತಾ?ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಗಳು…

    ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಗಿನ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…

  • ಸಿನಿಮಾ

    ನವರಸನಾಯಕನ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರ ಆಕ್ರೋಶ!ಕಾರಣ ಏನು ಗೊತ್ತಾ?

    ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

  • ಜ್ಯೋತಿಷ್ಯ

    ನೀವು ಹುಟ್ಟಿದ ದಿನದ ಪ್ರಕಾರ ಯಾವ ತರಹದ ಉದ್ಯೋಗ ಮಾಡಿದ್ರೆ ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.