ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಬೆಳಿಗ್ಗೆ ಎದ್ದ ಬಳಿಕ ಉಪಹಾರವನ್ನು ಸೇವಿಸುವ ಮೊದಲು ಒಂದು ಗ್ಲಾಸ್ ನೀರು ಕುಡಿಯುವುದರಿಂದ ಆಂತರಿಕ ಅಂಗಾಂಗಗಳನ್ನು ಕ್ರಿಯಾಶೀಲಗೊಳಿಸಲು ಮತ್ತು ಶರೀರದಲ್ಲಿಯ ಯಾವುದೇ ನಂಜಿನ ಅಂಶಗಳನ್ನು ನಿವಾರಿಸಲು ನೆರವಾಗುತ್ತದೆ. ಊಟಕ್ಕೆ ಅರ್ಧ ಗಂಟೆ ಮೊದಲು ಒಂದು ಗ್ಲಾಸ್ ನೀರು ಕುಡಿಯುವುದರಿಂದ ಪಚನ ಕಾರ್ಯ ಸುಗಮವಾಗಿ ನಡೆಯುತ್ತದೆ.

ಊಟಕ್ಕೆ ಕುಳಿತಾಗ ತುತ್ತನ್ನು ಬಾಯಿಗಿಟ್ಟುಕೊಳ್ಳುವ ಮುನ್ನ,ಊಟದ ನಡುವೆ ಅಥವಾ ಊಟವಾದ ತಕ್ಷಣ ನೀರನ್ನು ಕುಡಿಯಲೇಬೇಡಿ. ಹೀಗೆ ಮಾಡುವುದರಿಂದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ ಮತ್ತು ಶರೀರವು ಪೌಷ್ಟಿಕಾಂಶಗಳನ್ನು ಹೀರಿಕೊಳ್ಳಲು ಅವಕಾಶ ನೀಡುವುದಿಲ್ಲ.

ಸ್ನಾನ ಮಾಡುವ ಮುನ್ನ ಒಂದು ಗ್ಲಾಸ್ ನೀರಿನ ಸೇವನೆಯು ರಕ್ತದೊತ್ತಡವನ್ನು ತಗ್ಗಿಸಲು ನೆರವಾಗುತ್ತದೆ. ರಾತ್ರಿ ಮಲಗುವ ಮುನ್ನ ಒಂದು ಗ್ಲಾಸ್ ನೀರನ್ನು ಸೇವಿಸಿದರೆ ಅದು ರಾತ್ರಿ ಶರೀರದಲ್ಲಿ ಉಂಟಾಗಬಹುದಾದ ನೀರಿನ ಕೊರತೆಯನ್ನು ತುಂಬಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.
ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್, ಬಸವನ ಬಾಗೇವಾಡಿ- ಎಸ್.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್, ಗುರಮಿಠಕಲ್- ಲಲಿತಾ ಅನಾಪುರ್, ಬೀದರ್- ಈಶ್ವರ್ ಸಿಂಗ್ ಠಾಕೂರ್, ಭಾಲ್ಕಿ- ಪ್ರಕಾಶ್ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…