ಆರೋಗ್ಯ

ಊಟವಾದ ತಕ್ಷಣ ನೀರನ್ನು ಕುಡಿಯಬಾರದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

764

ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಬೆಳಿಗ್ಗೆ ಎದ್ದ ಬಳಿಕ ಉಪಹಾರವನ್ನು ಸೇವಿಸುವ ಮೊದಲು ಒಂದು ಗ್ಲಾಸ್ ನೀರು ಕುಡಿಯುವುದರಿಂದ ಆಂತರಿಕ ಅಂಗಾಂಗಗಳನ್ನು ಕ್ರಿಯಾಶೀಲಗೊಳಿಸಲು ಮತ್ತು ಶರೀರದಲ್ಲಿಯ ಯಾವುದೇ ನಂಜಿನ ಅಂಶಗಳನ್ನು ನಿವಾರಿಸಲು ನೆರವಾಗುತ್ತದೆ. ಊಟಕ್ಕೆ ಅರ್ಧ ಗಂಟೆ ಮೊದಲು ಒಂದು ಗ್ಲಾಸ್ ನೀರು ಕುಡಿಯುವುದರಿಂದ ಪಚನ ಕಾರ್ಯ ಸುಗಮವಾಗಿ ನಡೆಯುತ್ತದೆ.

ಊಟಕ್ಕೆ ಕುಳಿತಾಗ ತುತ್ತನ್ನು ಬಾಯಿಗಿಟ್ಟುಕೊಳ್ಳುವ ಮುನ್ನ,ಊಟದ ನಡುವೆ ಅಥವಾ ಊಟವಾದ ತಕ್ಷಣ ನೀರನ್ನು ಕುಡಿಯಲೇಬೇಡಿ. ಹೀಗೆ ಮಾಡುವುದರಿಂದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ ಮತ್ತು ಶರೀರವು ಪೌಷ್ಟಿಕಾಂಶಗಳನ್ನು ಹೀರಿಕೊಳ್ಳಲು ಅವಕಾಶ ನೀಡುವುದಿಲ್ಲ.

ಸ್ನಾನ ಮಾಡುವ ಮುನ್ನ ಒಂದು ಗ್ಲಾಸ್ ನೀರಿನ ಸೇವನೆಯು ರಕ್ತದೊತ್ತಡವನ್ನು ತಗ್ಗಿಸಲು ನೆರವಾಗುತ್ತದೆ. ರಾತ್ರಿ ಮಲಗುವ ಮುನ್ನ ಒಂದು ಗ್ಲಾಸ್ ನೀರನ್ನು ಸೇವಿಸಿದರೆ ಅದು ರಾತ್ರಿ ಶರೀರದಲ್ಲಿ ಉಂಟಾಗಬಹುದಾದ ನೀರಿನ ಕೊರತೆಯನ್ನು ತುಂಬಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತೀಯ ಸೇನೆ ಪಾಕ್ ನೆಲದಲ್ಲಿ ದಾಳಿ ನಡೆಸಿದ ವೇಳೆ ನರೇಂದ್ರ ಮೋದಿ ಏನ್ ಮಾಡ್ತಾ ಇದ್ರು ಗೊತ್ತಾ..?

    ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ..ಈ ರಾಶಿಗಳಿಗೆ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…

  • ಉಪಯುಕ್ತ ಮಾಹಿತಿ, ಸಿನಿಮಾ

    ತನ್ನ ನೆಚ್ಚಿನ ನಟಿಯ ಮೇಲಿನ ಆಭಿಮಾನದಿಂದ,ಹೇಗಿದ್ದವಳು ,ಹೇಗಾಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.

  • ಸುದ್ದಿ

    ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

    ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…

  • Uncategorized, ಸಿನಿಮಾ

    ರಾಜಕುಮಾರ ಚಿತ್ರ ಪ್ರದರ್ಶನ ಅರ್ಧಕ್ಕೆ ಸ್ಥಗಿತ……..!!!!!

    ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್‍ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್‍ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್‍ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…

  • ಆಟೋಮೊಬೈಲ್ಸ್

    ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

    ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.