ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ.

ಮನೆಯಲ್ಲಿಯೇ ಅಡುಗೆ ಮಾಡಿ ತಿಂದರೆ ಮತ್ತು ಊಟ, ತಿಂಡಿ ಮಾಡುವಾಗ ಟಿವಿ, ವಿಡಿಯೋಗಳನ್ನು ವೀಕ್ಷಿಸದವರಲ್ಲಿ ಬೊಜ್ಜು ಕಾಣಿಸಿಕೊಳ್ಳುವುದು ಕಡಿಮೆ ಎನ್ನುತ್ತದೆ ಅಧ್ಯಯನವೊಂದು. ಅಮೆರಿಕಾದ ಒಹಿಯೊ ಸ್ಟೇಟ್ ಯೂನಿವರ್ಸಿಟಿಯ ಸಂಶೋಧಕರು 12,842 ಮಂದಿ ಮೇಲೆ ಅಧ್ಯಯನ ನಡೆಸಿದ್ದರು. ಅಧ್ಯಯನಕ್ಕೊಳಪಟ್ಟವರು ತಮ್ಮ ಸಂದರ್ಶನಕ್ಕೆ ಮುನ್ನ ವಾರಕ್ಕೊಮ್ಮೆಯಾದರೂ ಕುಟುಂಬದವರ ಜೊತೆ ಸೇರಿ ಊಟ ಮಾಡುತ್ತಿದ್ದರು.
ಸ್ಥೂಲಕಾಯ 30 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಲ್ಲಿ ಕಾಣುವ ಭೌತಿಕ ದ್ರವ್ಯರಾಶಿ ಸೂಚಿ .ಇದನ್ನು ವ್ಯಕ್ತಿಯ ಎತ್ತರದ ಆಧಾರದ ಮೇಲೆ ತೂಕವನ್ನು ಅಳೆಯಲಾಗುತ್ತದೆ. ಅಧ್ಯಯನಕ್ಕೊಳಪಟ್ಟ ವಯಸ್ಕರಲ್ಲಿ, ಕುಟುಂಬದವರ ಜೊತೆ ಸೇರಿ ಊಟ ಮಾಡುವಾಗ ಟಿವಿ, ವಿಡಿಯೋ ವೀಕ್ಷಣೆ ಮಾಡದೆ ಆಹಾರದ ಮೇಲೆ ಗಮನ ನೀಡಿ, ಅಕ್ಕಪಕ್ಕದವರ ಜೊತೆ ಮಾತನಾಡುತ್ತಾ ತಿಂದರೆ ಸ್ಥೂಲಕಾಯ ಸಮಸ್ಯೆ ಕಡಿಮೆ ಕಾಣಿಸಿಕೊಳ್ಳುತ್ತದೆ.
ಅಲ್ಲದೆ ಹೊರಗಿನ ಆಹಾರವನ್ನು ಆದಷ್ಟು ಕಡಿಮೆ ಮಾಡಿ ಮನೆಯಲ್ಲಿ ತಯಾರಿಸಿದ ಆಹಾರ ತಿಂದರೆ ಕೂಡ ಬೊಜ್ಜು ಉಂಟಾಗುವ ಸಾಧ್ಯತೆ ಕಡಿಮೆ. ಕುಟುಂಬದವರ ಜೊತೆ ಎಷ್ಟು ಸಲ ತಿನ್ನುತ್ತೀರಿ ಎಂಬುದು ಮುಖ್ಯವಾಗುವುದಿಲ್ಲ ಬದಲಿಗೆ ಆಹಾರ ತಿನ್ನುವಾಗ ಎಷ್ಟು ತಿನ್ನುತ್ತೀರಿ, ಏನು ತಿನ್ನುತ್ತೀರಿ ಎನ್ನುವುದು ಕೂಡ ಮುಖ್ಯವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ರಚೆಲ್ ಟುಮಿನ್ ಹೇಳುತ್ತಾರೆ.
ಹೆಚ್ಚಾಗಿ ಹೊರಗಿನ ಹೊಟೇಲ್ ಆಹಾರ ತಿನ್ನುವವರಲ್ಲಿ ಸ್ಥೂಲಕಾಯದ ಸಮಸ್ಯೆ ಅಧಿಕವಾಗಿ ಕಂಡುಬರುತ್ತದೆ. ಮನುಷ್ಯನ ಜೀವನಶೈಲಿಯೂ ಕಾರಣವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ಸರಹ್ ಆಂಡೆರ್ಸನ್ ಹೇಳುತ್ತಾರೆ. ಅಕಾಡೆಮಿ ಆಫ್ ನ್ಯೂಟ್ರಿಶನ್ ಅಂಡ್ ಡಯಟೆಟಿಕ್ಸ್ ಪತ್ರಿಕೆಯಲ್ಲಿ ಅಧ್ಯಯನ ಪ್ರಕಟವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.