News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜೀವನಶೈಲಿ

ಊಟ ಮಾಡುವಾಗ ಈ ತಪ್ಪುಗಳನ್ನು ಮಾಡಲೇಬೇಡಿ! ಏನ್ ಗೊತ್ತಾ?ಮುಂದೆ ಓದಿ…

951

ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ.

 

ಮನೆಯಲ್ಲಿಯೇ ಅಡುಗೆ ಮಾಡಿ ತಿಂದರೆ ಮತ್ತು ಊಟ, ತಿಂಡಿ ಮಾಡುವಾಗ ಟಿವಿ, ವಿಡಿಯೋಗಳನ್ನು ವೀಕ್ಷಿಸದವರಲ್ಲಿ ಬೊಜ್ಜು ಕಾಣಿಸಿಕೊಳ್ಳುವುದು ಕಡಿಮೆ ಎನ್ನುತ್ತದೆ ಅಧ್ಯಯನವೊಂದು. ಅಮೆರಿಕಾದ ಒಹಿಯೊ ಸ್ಟೇಟ್ ಯೂನಿವರ್ಸಿಟಿಯ ಸಂಶೋಧಕರು 12,842 ಮಂದಿ ಮೇಲೆ ಅಧ್ಯಯನ ನಡೆಸಿದ್ದರು. ಅಧ್ಯಯನಕ್ಕೊಳಪಟ್ಟವರು ತಮ್ಮ ಸಂದರ್ಶನಕ್ಕೆ ಮುನ್ನ ವಾರಕ್ಕೊಮ್ಮೆಯಾದರೂ ಕುಟುಂಬದವರ ಜೊತೆ ಸೇರಿ ಊಟ ಮಾಡುತ್ತಿದ್ದರು.

ಸ್ಥೂಲಕಾಯ 30 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಲ್ಲಿ ಕಾಣುವ ಭೌತಿಕ ದ್ರವ್ಯರಾಶಿ ಸೂಚಿ .ಇದನ್ನು ವ್ಯಕ್ತಿಯ ಎತ್ತರದ ಆಧಾರದ ಮೇಲೆ ತೂಕವನ್ನು ಅಳೆಯಲಾಗುತ್ತದೆ. ಅಧ್ಯಯನಕ್ಕೊಳಪಟ್ಟ ವಯಸ್ಕರಲ್ಲಿ, ಕುಟುಂಬದವರ ಜೊತೆ ಸೇರಿ ಊಟ ಮಾಡುವಾಗ ಟಿವಿ, ವಿಡಿಯೋ ವೀಕ್ಷಣೆ ಮಾಡದೆ ಆಹಾರದ ಮೇಲೆ ಗಮನ ನೀಡಿ, ಅಕ್ಕಪಕ್ಕದವರ ಜೊತೆ ಮಾತನಾಡುತ್ತಾ ತಿಂದರೆ ಸ್ಥೂಲಕಾಯ ಸಮಸ್ಯೆ ಕಡಿಮೆ ಕಾಣಿಸಿಕೊಳ್ಳುತ್ತದೆ.

ಅಲ್ಲದೆ ಹೊರಗಿನ ಆಹಾರವನ್ನು ಆದಷ್ಟು ಕಡಿಮೆ ಮಾಡಿ ಮನೆಯಲ್ಲಿ ತಯಾರಿಸಿದ ಆಹಾರ ತಿಂದರೆ ಕೂಡ ಬೊಜ್ಜು ಉಂಟಾಗುವ ಸಾಧ್ಯತೆ ಕಡಿಮೆ. ಕುಟುಂಬದವರ ಜೊತೆ ಎಷ್ಟು ಸಲ ತಿನ್ನುತ್ತೀರಿ ಎಂಬುದು ಮುಖ್ಯವಾಗುವುದಿಲ್ಲ ಬದಲಿಗೆ ಆಹಾರ ತಿನ್ನುವಾಗ ಎಷ್ಟು ತಿನ್ನುತ್ತೀರಿ, ಏನು ತಿನ್ನುತ್ತೀರಿ ಎನ್ನುವುದು ಕೂಡ ಮುಖ್ಯವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ರಚೆಲ್ ಟುಮಿನ್ ಹೇಳುತ್ತಾರೆ.

ಹೆಚ್ಚಾಗಿ ಹೊರಗಿನ ಹೊಟೇಲ್ ಆಹಾರ ತಿನ್ನುವವರಲ್ಲಿ ಸ್ಥೂಲಕಾಯದ ಸಮಸ್ಯೆ ಅಧಿಕವಾಗಿ ಕಂಡುಬರುತ್ತದೆ. ಮನುಷ್ಯನ ಜೀವನಶೈಲಿಯೂ ಕಾರಣವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ಸರಹ್ ಆಂಡೆರ್ಸನ್ ಹೇಳುತ್ತಾರೆ. ಅಕಾಡೆಮಿ ಆಫ್ ನ್ಯೂಟ್ರಿಶನ್ ಅಂಡ್ ಡಯಟೆಟಿಕ್ಸ್ ಪತ್ರಿಕೆಯಲ್ಲಿ ಅಧ್ಯಯನ ಪ್ರಕಟವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…

  • inspirational

    ತಾನು’ಮುಟ್ಟಾಳ ಅಲ್ಲ’ಎಂದು ಸಾಬೀತು ಪಡಿಸಿದ ಮನೋಜ್..! ಮನೋಜ್ ಗೆದ್ದ ಮೊತ್ತ ಎಷ್ಟು.?

    ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್  ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…

  • ಸುದ್ದಿ

    ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

    ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…

  • ಸಿನಿಮಾ

    ಸಿನಿಮಾಗಳಲ್ಲಿ ನಮ್ಮ ಸ್ಟಾರ್‌‍ಗಳು ಹಾಕಿಕೊಳ್ಳುವ ಬಟ್ಟೆಗಳನ್ನು ಸಿನಿಮಾ ಮುಗಿದ ಬಳಿಕ ಏನು ಮಾಡುತ್ತಾರೆಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸಿನಿಮಾಗಳಲ್ಲಿ ಸ್ಟಾರ್‌‍ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.

  • ಸಿನಿಮಾ

    ಮೊದಲ ಬಾರಿಗೆ ತನ್ನ ಅಭಿಮಾನಿ ಮೇಲೆಯೇ ಗರಂ ಆದ ದಾಸ ದರ್ಶನ್..!ಕಾರಣ ಏನು ಗೊತ್ತಾ..?

    ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…