ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ.

ಮನೆಯಲ್ಲಿಯೇ ಅಡುಗೆ ಮಾಡಿ ತಿಂದರೆ ಮತ್ತು ಊಟ, ತಿಂಡಿ ಮಾಡುವಾಗ ಟಿವಿ, ವಿಡಿಯೋಗಳನ್ನು ವೀಕ್ಷಿಸದವರಲ್ಲಿ ಬೊಜ್ಜು ಕಾಣಿಸಿಕೊಳ್ಳುವುದು ಕಡಿಮೆ ಎನ್ನುತ್ತದೆ ಅಧ್ಯಯನವೊಂದು. ಅಮೆರಿಕಾದ ಒಹಿಯೊ ಸ್ಟೇಟ್ ಯೂನಿವರ್ಸಿಟಿಯ ಸಂಶೋಧಕರು 12,842 ಮಂದಿ ಮೇಲೆ ಅಧ್ಯಯನ ನಡೆಸಿದ್ದರು. ಅಧ್ಯಯನಕ್ಕೊಳಪಟ್ಟವರು ತಮ್ಮ ಸಂದರ್ಶನಕ್ಕೆ ಮುನ್ನ ವಾರಕ್ಕೊಮ್ಮೆಯಾದರೂ ಕುಟುಂಬದವರ ಜೊತೆ ಸೇರಿ ಊಟ ಮಾಡುತ್ತಿದ್ದರು.
ಸ್ಥೂಲಕಾಯ 30 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಲ್ಲಿ ಕಾಣುವ ಭೌತಿಕ ದ್ರವ್ಯರಾಶಿ ಸೂಚಿ .ಇದನ್ನು ವ್ಯಕ್ತಿಯ ಎತ್ತರದ ಆಧಾರದ ಮೇಲೆ ತೂಕವನ್ನು ಅಳೆಯಲಾಗುತ್ತದೆ. ಅಧ್ಯಯನಕ್ಕೊಳಪಟ್ಟ ವಯಸ್ಕರಲ್ಲಿ, ಕುಟುಂಬದವರ ಜೊತೆ ಸೇರಿ ಊಟ ಮಾಡುವಾಗ ಟಿವಿ, ವಿಡಿಯೋ ವೀಕ್ಷಣೆ ಮಾಡದೆ ಆಹಾರದ ಮೇಲೆ ಗಮನ ನೀಡಿ, ಅಕ್ಕಪಕ್ಕದವರ ಜೊತೆ ಮಾತನಾಡುತ್ತಾ ತಿಂದರೆ ಸ್ಥೂಲಕಾಯ ಸಮಸ್ಯೆ ಕಡಿಮೆ ಕಾಣಿಸಿಕೊಳ್ಳುತ್ತದೆ.
ಅಲ್ಲದೆ ಹೊರಗಿನ ಆಹಾರವನ್ನು ಆದಷ್ಟು ಕಡಿಮೆ ಮಾಡಿ ಮನೆಯಲ್ಲಿ ತಯಾರಿಸಿದ ಆಹಾರ ತಿಂದರೆ ಕೂಡ ಬೊಜ್ಜು ಉಂಟಾಗುವ ಸಾಧ್ಯತೆ ಕಡಿಮೆ. ಕುಟುಂಬದವರ ಜೊತೆ ಎಷ್ಟು ಸಲ ತಿನ್ನುತ್ತೀರಿ ಎಂಬುದು ಮುಖ್ಯವಾಗುವುದಿಲ್ಲ ಬದಲಿಗೆ ಆಹಾರ ತಿನ್ನುವಾಗ ಎಷ್ಟು ತಿನ್ನುತ್ತೀರಿ, ಏನು ತಿನ್ನುತ್ತೀರಿ ಎನ್ನುವುದು ಕೂಡ ಮುಖ್ಯವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ರಚೆಲ್ ಟುಮಿನ್ ಹೇಳುತ್ತಾರೆ.
ಹೆಚ್ಚಾಗಿ ಹೊರಗಿನ ಹೊಟೇಲ್ ಆಹಾರ ತಿನ್ನುವವರಲ್ಲಿ ಸ್ಥೂಲಕಾಯದ ಸಮಸ್ಯೆ ಅಧಿಕವಾಗಿ ಕಂಡುಬರುತ್ತದೆ. ಮನುಷ್ಯನ ಜೀವನಶೈಲಿಯೂ ಕಾರಣವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ಸರಹ್ ಆಂಡೆರ್ಸನ್ ಹೇಳುತ್ತಾರೆ. ಅಕಾಡೆಮಿ ಆಫ್ ನ್ಯೂಟ್ರಿಶನ್ ಅಂಡ್ ಡಯಟೆಟಿಕ್ಸ್ ಪತ್ರಿಕೆಯಲ್ಲಿ ಅಧ್ಯಯನ ಪ್ರಕಟವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…
ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…
ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…