ಹಣ ಕಾಸು

‘ಎಟಿಎಂ’ಗಳಲ್ಲಿ ‘2000ರೂ’ ನೋಟು ಸಿಗೋದು ಕಡಿಮೆಯಾಗಿದೆ! ಏನಾಗುತ್ತೆ ಅಂತ ನಿಮಗೇನಾದ್ರು ಗೊತ್ತಾ???

1211

ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್‍ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.

ಆರ್‍ಬಿಐ ಮೂಲಗಳನ್ನು ಆಧಾರಿಸಿ ವರದಿ ಪ್ರಕಟವಾಗಿದ್ದು, 2000 ರೂ. ನೋಟು ಬದಲಿಗೆ 200 ರೂ. ನೋಟ್ ಗಳನ್ನು ಬಿಡುಗಡೆ ಮಾಡಲು ಆರ್‍ಬಿಐ ಮುಂದಾಗುತ್ತಿದ್ದು, ಈ ನೋಟುಗಳು ಆಗಸ್ಟ್ ತಿಂಗಳಲ್ಲಿ ಚಲಾವಣೆಗೆ ಬರುವ ಸಾಧ್ಯತೆಯಿದೆ.

ಮೈಸೂರಿನಲ್ಲಿರುವ ಆರ್ ಬಿಐ ಮುದ್ರಣ ಸಂಸ್ಥೆಯಲ್ಲಿ ಈಗಾಗಲೇ 200 ರೂ. ನೋಟುಗಳ ಮುದ್ರಣ ಪ್ರಾರಂಭವಾಗಿದ್ದು, ಮುಂದಿನ ತಿಂಗಳಿನಿಂದ ಚಲಾವಣೆಗೆ ಬರಬಹುದೆಂದು ಮೂಲಗಳು ಹೇಳಿವೆ.

2 ಸಾವಿರ ರೂ. ನೋಟುಗಳ ಚಲಾವಣೆ ಹಂತ ಹಂತವಾಗಿ ಕಡಿಮೆ ಮಾಡುತ್ತಿರುವುದರಿಂದ ಜನರ ವ್ಯವಹಾರದ ಸಮಸ್ಯೆ ಆಗದೇ ಇರಲು ಮತ್ತು ಚಿಲ್ಲರೆ ಸಮಸ್ಯೆಯನ್ನು ಕಡಿಮೆ ಮಾಡಲು 200 ರೂ. ನೋಟುಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ಇದಕ್ಕೆ ನಿದರ್ಶನ ಎಂಬಂತೆ, ಎಟಿಎಂಗಳಲ್ಲಿ 2000ರೂ ಮುಖಬೆಲೆಯ ನೋಟುಗಳಿಗಿಂತ ಹೆಚ್ಚಾಗಿ, ನಮಗೆ 500ರೂ ಮುಖಬೆಲೆಯ ನೋಟುಗಳು ಸಿಗುತ್ತಿವೆ. ಈ ಅನುಭವ ನಿಮಗೂ ಆಗಿರಬೇಕು.

ವರದಿಗಳ ಪ್ರಕಾರ ಆರ್‍ಬಿಐ ಈಗ ಹೆಚ್ಚಾಗಿ 500ರೂ ನೋಟುಗಳನ್ನು ಬ್ಯಾಂಕ್ ಗಳಿಗೆ ಪೊರೈಕೆ ಮಾಡುತ್ತಿದ್ದು, 2 ಸಾವಿರ ರೂ. ನೋಟುಗಳನ್ನು ಕೌಂಟರ್ ಗಳಲ್ಲಿ ಮಾತ್ರ ವಿತರಣೆಯಾಗುತ್ತಿವೆ.

ಮೂಲ:

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಸುಲಭವಾಗಿ ನಿಮ್ಮ ಜೀನ್ಸ್ ಪ್ಯಾಂಟ್ ವಾಶ್ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…

  • ಆರೋಗ್ಯ

    ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

    ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…

  • ಹಣ ಕಾಸು

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!ಏಕೆ ಗೊತ್ತಾ?ಈ ಲೇಖನ ಓದಿ…

    ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.

  • ಜ್ಯೋತಿಷ್ಯ

    ಮಹಿಳೆಯರು ಸ್ಮಶಾನಕ್ಕೆ ಹೋಗಬಾರದೇಕೆ ಗೊತ್ತಾ?

    ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…

  • ಉಪಯುಕ್ತ ಮಾಹಿತಿ

    ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ

    karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/