ಸುದ್ದಿ

ಎಲೆಕ್ಷನ್ ಅಕ್ರಮ ಹಣ ಸಾಗಾಟಕ್ಕೆ ಬ್ರೆಕ್ ಹಾಕಲು ಐಪಿಎಸ್ ಅಧಿಕಾರಿ ರೂಪಾರವರ ಮಾಸ್ಟರ್ ಪ್ಲಾನ್ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

703

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ.

ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ…

ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು ಚೆಕ್ ಮಾಡೋದಿಲ್ಲ. ಈಗಾಗಿ ಎಲೆಕ್ಷನ್ ಬರುತ್ತಲೇ  ಆಂಬುಲೆನ್ಸ್’ಗಳಲ್ಲಿ ಹಣದ ಸಾಗಾಟ ಹೆಚ್ಚಾಗುತ್ತದೆ.ಹಾಗಾಗಿ ಪೊಲೀಸರಿಗೆ ಕಣ್ಣು ತಪ್ಪಿಸಿ ಮಾಡುವ ಇಂತಹ ಎಲ್ಲಾ  ಅಕ್ರಮ ಸಾಗಾಟಕ್ಕೆ ಬ್ರೆಕ್ ಹಾಕಲು ಐಪಿಎಸ್ ಅಧಿಕಾರಿ ರೂಪಾ ಅವರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

ಇನ್ನೇನು ಕೆಲವೇ ವಾರಗಳಲ್ಲಿ ಎಲೆಕ್ಷನ್ ನಡೆಯುವುದರಿಂದ ಆಂಬುಲೆನ್ಸ್ ನಲ್ಲಿ ಕೂಡ ದುಡ್ಡು ಸಾಗಿಸೋ ಸಾಧ್ಯತೆ ಇರೋದ್ರಿಂದ ಈಗ ಇದಕ್ಕೆ ಬ್ರೇಕ್ ಹಾಕೋದಕ್ಕೆ ರಸ್ತೆ ಸಾರಿಗೆ ಮತ್ತು ಸುರಕ್ಷತಾ ಅಯುಕ್ತೆ ರೂಪಾ ಮುಂದಾಗಿದ್ದಾರೆ.

ಅಯುಕ್ತೆ ರೂಪಾರವರ ಪ್ಲಾನ್ ಏನು..?

ಎಮರ್ಜೆನ್ಸಿ ಕೇಸ್‍ಗಳಿಗೆ ರೆಡ್‍ ಲೈಟ್ ಮತ್ತು ಲಾಂಗ್ ಸೈರನ್ ಇದ್ರೆ, ನಾರ್ಮಲ್ ಕೇಸ್‍ಗಳಾದ್ರೆ ನೀಲಿ ಬಣ್ಣದ ಲೈಟ್ ಹಾಗೂ ಸಪರೇಟ್ ಸೈರನ್ ನೀಡಲು ಚಿಂತನೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಆಂಬುಲೆನ್ಸ್ ಗಳನ್ನ ಕೆಲವು ಸಂದರ್ಭದಲ್ಲಿ ಚೆಕ್ ಮಾಡುವಂತೆ ಟ್ರಾಫಿಕ್ ಪೊಲೀಸರಿಗೂ ಸೂಚನೆ ನೀಡಿದ್ದಾರೆ.

ಟ್ರಾಫಿಕ್‍ನಲ್ಲಿ ತುರ್ತು ಸಮಯದಲ್ಲಿ ಪ್ರಾಣ ಹೋಗುವುದನ್ನು ತಡೆಯಲು ಹಾಗೂ ಆಂಬುಲೆನ್ಸ್ ಮಿಸ್ ಯೂಸ್ ಆಗದಂತೆ ತಡೆಯಲು ಈ ನಿರ್ಧಾರವನ್ನು ಮಾಡಲಾಗಿದೆ ಎಂಬುದಾಗಿ ತಿಳಿಸುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…

  • ಸುದ್ದಿ

    ಅಂತರ್ಜಾತಿ ಮದುವೆ ಆದ್ರೆ ಸಿಗುತ್ತೆ ಲಕ್ಷ ಲಕ್ಷ ಹಣ…ಹೆಚ್ಚಿನ ಮಾಹಿತಿಗೆ ಈ ಸುದ್ದಿ ನೋಡಿ

    ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…

  • ಆರೋಗ್ಯ

    ಚುಕ್ಕೆ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ, ನಿಮಗೆ ತಿಳಿದಿಲ್ಲ ಇದರ ಈ ರಹಸ್ಯ.!

    ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…

  • fact check

    ವಿಧಾನಸಭೆ ಚುನಾವಣೆ 2023:ಈ ವೇಳಾಪಟ್ಟಿ ನಿಜವೇ?

    ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…