ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಶೈಕ್ಷಣಿಕ ಕ್ಷೇತ್ರ ಎನ್ನವುದು ದಿನೇ ದಿನೇ ಬೆಳೆಯುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್ಗಳಿಗೆ ವಿಪುಲ ಆಯ್ಕೆಗಳಿದ್ದು, ಔದ್ಯೋಗಿಕ ಅವಕಾಶಗಳಿಗೂ ಕೊರತೆ ಇಲ್ಲ. ಆದರೆ ಕೆಲವೊಂದು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಕೋರ್ಸ್ ಮುಗಿದ ಬಳಿಕ ಉದ್ಯೋಗವಿಲ್ಲ ಎಂದು ಕೊರಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಕ್ರೇಝ್ನ ಹಿಂದೆ ಹೋಗದೆ ಅವಕಾಶಗಳ ಕುಳಿತು ತಿಳಿದುಕೊಳ್ಳುವುದು ಅಗತ್ಯ .
ಪಿಯುಸಿ :-
ಹಿಂದೆ ಒಂದು ಕಾಲವಿತ್ತು. ಎಸೆಸೆಲ್ಸಿ ಬಳಿಕ ನೇರವಾಗಿ ಪಿಯುಸಿಗೆ ಹೋಗುತ್ತಿದ್ದರು. ಆಗ ಆಯ್ಕೆಗಳು ಕಡಿಮೆ ಇತ್ತು. ಯಾವುದಾದರೊಂದು ಕೋರ್ಸ್ ಮುಗಿಸಿ ಶಿಕ್ಷಣ ಮುಂದುವರಿಸುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪಿಯುಸಿಯಲ್ಲಿ ಲಭ್ಯವಿರುವ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲೇ ಹಲವು ಆಯ್ಕೆಗಳಿವೆ. ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ಅಗತ್ಯ.
ವಿದ್ಯಾರ್ಥಿಗಳಿಗೆ ಪಿಯುಸಿಯ ಆಯ್ಕೆ ಎನ್ನುವುದು ಕ್ರೇಝ್ ಆಗಿಬಿಟ್ಟಿದೆ. ಪಿಯುಸಿ ಸೈನ್ಸ್ ಎಂದು ಹೆಮ್ಮೆಯಿಂದ ತಿರುಗುತ್ತಿದ್ದಾರೆ. ಆದರೆ ಸೈನ್ಸ್ ತೆಗೆದುಕೊಂಡವರಿಗೆ ಎಲ್ಲರಿಗೂ ಉದ್ಯೋಗ ದೊರಕುತ್ತದೆ ಎಂದು ಹೇಳುವಂತಿಲ್ಲ. ಕೆಲವೊಂದು ಸಂದರ್ಭದಲ್ಲಿ ನಮ್ಮ ಆರ್ಥಿಕ ಸ್ಥಿತಿಯೂ ನಮ್ಮ ಓದನ್ನು ಮುಂದುವರಿಸಲು ಬಿಡುವುದಿಲ್ಲ. ಈ ಎಲ್ಲ ಬೆಳವಣಿಗೆಗಳ ಕುರಿತು ಆಲೋಚನೆ ಮಾಡಿಯೇ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅಧ್ಯಾಪಕ ವೃತ್ತಿಗೆ ತೆರಳುವವರಿಗೆ ಪಿಯುಸಿ ಉತ್ತಮ ಆಯ್ಕೆಯಾಗುತ್ತದೆ. ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್ ಕ್ಷೇತ್ರಕ್ಕೂ ಅದು ಬೇಕಾಗುತ್ತದೆ. ಪಿಯುಸಿಯಲ್ಲಿ ವಾಣಿಜ್ಯವನ್ನು ಆಯ್ಕೆ ಮಾಡಿಕೊಂಡರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶವಿದೆ. ಈ ರೀತಿಯ ಆಲೋಚನೆ ಅಗತ್ಯವಾಗಿದೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ :-
ಇಂದು ತಾಂತ್ರಿಕ ಶಿಕ್ಷಣ ಎನ್ನುವುದು ವಿಪುಲ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ. ಹೀಗಾಗಿ ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್ಗಳ ಕುರಿತು ಹೆಚ್ಚಿನ ಒಲವು ತೋರಬೇಕಿದೆ. ಈ ಕೋರ್ಸ್ಗಳಿಗೆ ಎಂಜಿನಿಯರಿಂಗ್ ಕೋರ್ಸ್ನಷ್ಟೇ ಮಹತ್ವವಿದೆ. ಜತೆಗೆ ಉದ್ಯೋಗವೂ ಅಷ್ಟೇ ಶೀಘ್ರದಲ್ಲಿ ಸಿಗುತ್ತದೆ. ಡಿಪ್ಲೊಮಾದಲ್ಲಿ ಸಿವಿಲ್, ಮೆಕ್ಯಾನಿಕಲ್, ಪ್ಲಂಬಿಂಗ್, ಇಲೆಕ್ಟ್ರಿಕಲ್ ಹೀಗೆ ಅನೇಕ ಆಯ್ಕೆಗಳಿವೆ. ಜತೆಗೆ ಅತಿ ಕಡಿಮೆ ವೆಚ್ಚದಲ್ಲಿ ಈ ಕೋರ್ಸ್ಗಳನ್ನು ಪೂರ್ತಿಗೊಳಿಸಬಹುದಾಗಿದೆ. ಸರಕಾರಿ ಕಾಲೇಜುಗಳಲ್ಲಿ ಈ ಕೋರ್ಸ್ಗಳು ಉಚಿತವಾಗಿಯೂ ಸಿಗುತ್ತವೆ. ಹೀಗಾಗಿ ಯಾವ್ಯಾವ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಳು ಮಾಡುವುದಕ್ಕಿಂತ ಇಂತಹ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಉತ್ತಮ.
ಔದ್ಯೋಗಿಕ ಕೋರ್ಸ್ಗಳು :-
ಇದರ ಜತೆಗೆ ಹಲವಾರು ಔದ್ಯೋಗಿಕ ಕೋರ್ಸ್ಗಳಿವೆ. ಅವರ ಬೇಡಿಕೆಗಳಿಗ ನುಗುಣವಾಗಿ ಅವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನರ್ಸಿಂಗ್ ಕೋರ್ಸ್ಗಳು, ಪ್ಲಂಬಿಂಗ್, ಟೈಲರಿಂಗ್, ಹೊಟೇಲ್ ಮ್ಯಾನೇಜ್ಮೆಂಟ್, ಟೆಲಿಕಮ್ಯೂನಿಕೇಶನ್, ಹೀಗೆ ವಿವಿಧ ಕೋರ್ಸ್ಗಳನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ.
ಕಂಪ್ಯೂಟರ್ ಶಿಕ್ಷಣ :-
ಇಂದು ಪ್ರತಿಯೊಂದು ಕ್ಷೇತ್ರಕ್ಕೂ ಕಂಪ್ಯೂಟರ್ ಶಿಕ್ಷಣ ಅಗತ್ಯವಾಗಿದೆ. ಕಂಪ್ಯೂಟರ್ನ ಕುರಿತು ಕನಿಷ್ಠ ಜ್ಞಾನವಾದರೂ ಅತಿ ಅಗತ್ಯವಾಗಿದೆ. ಹೀಗಾಗಿ ಕಂಪ್ಯೂಟರನ್ನು ಪೂರ್ಣಾವಧಿ ಕಲಿಯುವುದು ಅಸಾಧ್ಯವಾದರೂ ರಜೆಯ ವೇಳೆ ಬೇಸಿಕ್ ಕಂಪ್ಯೂಟರ್ ಶಿಕ್ಷಣ ಪಡೆಯಬಹುದಾಗಿದೆ. ನಮ್ಮ ಎಲ್ಲ ಕೋರ್ಸ್ಗಳಿಗೂ ಕಂಪ್ಯೂಟರ್ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಕಂಪ್ಯೂಟರ್ ಶಿಕ್ಷಣವನ್ನು ಆದ್ಯತೆಯ ಮೇಲೆ ಕಲಿತರೆ ಉತ್ತಮ. ಪೂರ್ಣಾವಧಿಯ ಕಂಪ್ಯೂಟರ್ ಶಿಕ್ಷಣಕ್ಕೂ ಉತ್ತಮ ಬೇಡಿಕೆ ಇದೆ. ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಅಪ್ಲಿಕೇಶನ್ ಬಹುಬೇಡಿಕೆಯ ಕೋರ್ಸ್ಗಳಾಗಿವೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ
ವಿದ್ಯಾರ್ಥಿಗಳು ಯಾವುದೋ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಗೂ ದುಡ್ಡನ್ನು ಹಾಳು ಮಾಡುವುದಕ್ಕಿಂತಲೂ ಕೋರ್ಸ್ನ ಕುರಿತು ತಿಳಿದುಕೊಂಡು ಮುಂದುವರಿದರೆ ಉತ್ತಮ. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿದರೆ ಉದ್ಯೋಗಕ್ಕೆ ಉತ್ತಮ ಅವಕಾಶಗಳಿವೆ. ಒಮ್ಮೆ ಕೆಲಸ ಸಿಕ್ಕರೆ ಮುಂದೆ ಕೆಲಸ ಮಾಡಿಕೊಂಡು ಓದುವುದಕ್ಕೂ ಅವಕಾಶಗಳಿವೆ. ಹೀಗಾಗಿ ನಿಮ್ಮ ಭವಿಷ್ಯ ರೂಪಿಸಲು ಈಗಿನಿಂದಲೇ ತಯಾರಿ ನಡೆಸಬೇಕಿರುವುದು ಅತಿ ಅಗತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.