ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಶೈಕ್ಷಣಿಕ ಕ್ಷೇತ್ರ ಎನ್ನವುದು ದಿನೇ ದಿನೇ ಬೆಳೆಯುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್ಗಳಿಗೆ ವಿಪುಲ ಆಯ್ಕೆಗಳಿದ್ದು, ಔದ್ಯೋಗಿಕ ಅವಕಾಶಗಳಿಗೂ ಕೊರತೆ ಇಲ್ಲ. ಆದರೆ ಕೆಲವೊಂದು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಕೋರ್ಸ್ ಮುಗಿದ ಬಳಿಕ ಉದ್ಯೋಗವಿಲ್ಲ ಎಂದು ಕೊರಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಕ್ರೇಝ್ನ ಹಿಂದೆ ಹೋಗದೆ ಅವಕಾಶಗಳ ಕುಳಿತು ತಿಳಿದುಕೊಳ್ಳುವುದು ಅಗತ್ಯ .
ಪಿಯುಸಿ :-
ಹಿಂದೆ ಒಂದು ಕಾಲವಿತ್ತು. ಎಸೆಸೆಲ್ಸಿ ಬಳಿಕ ನೇರವಾಗಿ ಪಿಯುಸಿಗೆ ಹೋಗುತ್ತಿದ್ದರು. ಆಗ ಆಯ್ಕೆಗಳು ಕಡಿಮೆ ಇತ್ತು. ಯಾವುದಾದರೊಂದು ಕೋರ್ಸ್ ಮುಗಿಸಿ ಶಿಕ್ಷಣ ಮುಂದುವರಿಸುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪಿಯುಸಿಯಲ್ಲಿ ಲಭ್ಯವಿರುವ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲೇ ಹಲವು ಆಯ್ಕೆಗಳಿವೆ. ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ಅಗತ್ಯ.
ವಿದ್ಯಾರ್ಥಿಗಳಿಗೆ ಪಿಯುಸಿಯ ಆಯ್ಕೆ ಎನ್ನುವುದು ಕ್ರೇಝ್ ಆಗಿಬಿಟ್ಟಿದೆ. ಪಿಯುಸಿ ಸೈನ್ಸ್ ಎಂದು ಹೆಮ್ಮೆಯಿಂದ ತಿರುಗುತ್ತಿದ್ದಾರೆ. ಆದರೆ ಸೈನ್ಸ್ ತೆಗೆದುಕೊಂಡವರಿಗೆ ಎಲ್ಲರಿಗೂ ಉದ್ಯೋಗ ದೊರಕುತ್ತದೆ ಎಂದು ಹೇಳುವಂತಿಲ್ಲ. ಕೆಲವೊಂದು ಸಂದರ್ಭದಲ್ಲಿ ನಮ್ಮ ಆರ್ಥಿಕ ಸ್ಥಿತಿಯೂ ನಮ್ಮ ಓದನ್ನು ಮುಂದುವರಿಸಲು ಬಿಡುವುದಿಲ್ಲ. ಈ ಎಲ್ಲ ಬೆಳವಣಿಗೆಗಳ ಕುರಿತು ಆಲೋಚನೆ ಮಾಡಿಯೇ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅಧ್ಯಾಪಕ ವೃತ್ತಿಗೆ ತೆರಳುವವರಿಗೆ ಪಿಯುಸಿ ಉತ್ತಮ ಆಯ್ಕೆಯಾಗುತ್ತದೆ. ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್ ಕ್ಷೇತ್ರಕ್ಕೂ ಅದು ಬೇಕಾಗುತ್ತದೆ. ಪಿಯುಸಿಯಲ್ಲಿ ವಾಣಿಜ್ಯವನ್ನು ಆಯ್ಕೆ ಮಾಡಿಕೊಂಡರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶವಿದೆ. ಈ ರೀತಿಯ ಆಲೋಚನೆ ಅಗತ್ಯವಾಗಿದೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ :-
ಇಂದು ತಾಂತ್ರಿಕ ಶಿಕ್ಷಣ ಎನ್ನುವುದು ವಿಪುಲ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ. ಹೀಗಾಗಿ ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್ಗಳ ಕುರಿತು ಹೆಚ್ಚಿನ ಒಲವು ತೋರಬೇಕಿದೆ. ಈ ಕೋರ್ಸ್ಗಳಿಗೆ ಎಂಜಿನಿಯರಿಂಗ್ ಕೋರ್ಸ್ನಷ್ಟೇ ಮಹತ್ವವಿದೆ. ಜತೆಗೆ ಉದ್ಯೋಗವೂ ಅಷ್ಟೇ ಶೀಘ್ರದಲ್ಲಿ ಸಿಗುತ್ತದೆ. ಡಿಪ್ಲೊಮಾದಲ್ಲಿ ಸಿವಿಲ್, ಮೆಕ್ಯಾನಿಕಲ್, ಪ್ಲಂಬಿಂಗ್, ಇಲೆಕ್ಟ್ರಿಕಲ್ ಹೀಗೆ ಅನೇಕ ಆಯ್ಕೆಗಳಿವೆ. ಜತೆಗೆ ಅತಿ ಕಡಿಮೆ ವೆಚ್ಚದಲ್ಲಿ ಈ ಕೋರ್ಸ್ಗಳನ್ನು ಪೂರ್ತಿಗೊಳಿಸಬಹುದಾಗಿದೆ. ಸರಕಾರಿ ಕಾಲೇಜುಗಳಲ್ಲಿ ಈ ಕೋರ್ಸ್ಗಳು ಉಚಿತವಾಗಿಯೂ ಸಿಗುತ್ತವೆ. ಹೀಗಾಗಿ ಯಾವ್ಯಾವ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಳು ಮಾಡುವುದಕ್ಕಿಂತ ಇಂತಹ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಉತ್ತಮ.
ಔದ್ಯೋಗಿಕ ಕೋರ್ಸ್ಗಳು :-
ಇದರ ಜತೆಗೆ ಹಲವಾರು ಔದ್ಯೋಗಿಕ ಕೋರ್ಸ್ಗಳಿವೆ. ಅವರ ಬೇಡಿಕೆಗಳಿಗ ನುಗುಣವಾಗಿ ಅವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನರ್ಸಿಂಗ್ ಕೋರ್ಸ್ಗಳು, ಪ್ಲಂಬಿಂಗ್, ಟೈಲರಿಂಗ್, ಹೊಟೇಲ್ ಮ್ಯಾನೇಜ್ಮೆಂಟ್, ಟೆಲಿಕಮ್ಯೂನಿಕೇಶನ್, ಹೀಗೆ ವಿವಿಧ ಕೋರ್ಸ್ಗಳನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ.
ಕಂಪ್ಯೂಟರ್ ಶಿಕ್ಷಣ :-
ಇಂದು ಪ್ರತಿಯೊಂದು ಕ್ಷೇತ್ರಕ್ಕೂ ಕಂಪ್ಯೂಟರ್ ಶಿಕ್ಷಣ ಅಗತ್ಯವಾಗಿದೆ. ಕಂಪ್ಯೂಟರ್ನ ಕುರಿತು ಕನಿಷ್ಠ ಜ್ಞಾನವಾದರೂ ಅತಿ ಅಗತ್ಯವಾಗಿದೆ. ಹೀಗಾಗಿ ಕಂಪ್ಯೂಟರನ್ನು ಪೂರ್ಣಾವಧಿ ಕಲಿಯುವುದು ಅಸಾಧ್ಯವಾದರೂ ರಜೆಯ ವೇಳೆ ಬೇಸಿಕ್ ಕಂಪ್ಯೂಟರ್ ಶಿಕ್ಷಣ ಪಡೆಯಬಹುದಾಗಿದೆ. ನಮ್ಮ ಎಲ್ಲ ಕೋರ್ಸ್ಗಳಿಗೂ ಕಂಪ್ಯೂಟರ್ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಕಂಪ್ಯೂಟರ್ ಶಿಕ್ಷಣವನ್ನು ಆದ್ಯತೆಯ ಮೇಲೆ ಕಲಿತರೆ ಉತ್ತಮ. ಪೂರ್ಣಾವಧಿಯ ಕಂಪ್ಯೂಟರ್ ಶಿಕ್ಷಣಕ್ಕೂ ಉತ್ತಮ ಬೇಡಿಕೆ ಇದೆ. ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಅಪ್ಲಿಕೇಶನ್ ಬಹುಬೇಡಿಕೆಯ ಕೋರ್ಸ್ಗಳಾಗಿವೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ
ವಿದ್ಯಾರ್ಥಿಗಳು ಯಾವುದೋ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಗೂ ದುಡ್ಡನ್ನು ಹಾಳು ಮಾಡುವುದಕ್ಕಿಂತಲೂ ಕೋರ್ಸ್ನ ಕುರಿತು ತಿಳಿದುಕೊಂಡು ಮುಂದುವರಿದರೆ ಉತ್ತಮ. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿದರೆ ಉದ್ಯೋಗಕ್ಕೆ ಉತ್ತಮ ಅವಕಾಶಗಳಿವೆ. ಒಮ್ಮೆ ಕೆಲಸ ಸಿಕ್ಕರೆ ಮುಂದೆ ಕೆಲಸ ಮಾಡಿಕೊಂಡು ಓದುವುದಕ್ಕೂ ಅವಕಾಶಗಳಿವೆ. ಹೀಗಾಗಿ ನಿಮ್ಮ ಭವಿಷ್ಯ ರೂಪಿಸಲು ಈಗಿನಿಂದಲೇ ತಯಾರಿ ನಡೆಸಬೇಕಿರುವುದು ಅತಿ ಅಗತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿಶನ್ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್ಗಳು ನಿರ್ಧರಿಸಬಹುದಾಗಿದೆ.
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…