News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

557

ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

ಪ್ರಶಾಂತ 1985ರಿಂದ 1996ರವರೆಗೆ ಮುದ್ದೇಬಿ ಹಾಳದ ಎಂಜಿಎಂಕೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪೂರೈಸಿ ಮೈಸೂರಿನ ಎನ್‌ಟಿಟಿಎಫ್‌ನಲ್ಲಿ ಪಿಯುಸಿಗೆ ಪ್ರವೇಶ ಪಡೆದು 3ನೇ ಸೆಮ್‌ನಲ್ಲಿದ್ದಾಗ ಭಾರತೀಯ ನೌಕಾ ಸೇನೆಯ ಟೆಕ್ನಿಕಲ್ ವಿಭಾಗಕ್ಕೆ 1999ರಲ್ಲಿ ಸೇರಿದರು. 15 ವರ್ಷ ಕಾಲ ನೌಕಾ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರಿಂದ ಸೇನೆಯು ಅವರಿಗೆ  ಬಿಎ ಆನರ್ಸ್ ಗೌರವ ಪದವಿ ದಯಪಾಲಿಸಿತು.

ಪಿಎಸ್‌ಐ ಹುದ್ದೆಗೆ ನಿಗದಿಪಡಿಸಿದ್ದ ಪದವಿ ದೊರಕಿದ್ದರಿಂದ 2014ರಲ್ಲಿ ನಿವೃತ್ತಿ ನಂತರ ಒಂದು ವರ್ಷ ನಿರಂತರ ಅಧ್ಯಯನ ನಡೆಸಿ, ಸಿಂಡಿ ಕೇಟ್ ಬ್ಯಾಂಕ್, ಗ್ರಾಮೀಣ ಬ್ಯಾಂಕ್, ಇಸ್ರೋ, ಜೀವವಿಮಾ ಅಧಿಕಾರಿ, ಪಿಎಸ್‌ಐ ನೌಕರಿಗೆ ಅರ್ಹತೆ ಗಳಿಸಿದರು. ಕೊನೆಗೆ ತಮ್ಮ ಬಾಲ್ಯದ ಕನಸಿನಂತೆ ಪಿಎಸ್‌ಐ ಹುದ್ದೆಯನ್ನು ಆಯ್ಕೆ ಮಾಡಿಕೊಂಡರು.

ಬಾಲ್ಯದಿಂದಲೂ ಪೊಲೀಸ್ ಅಧಿಕಾರಿ ಯಾಗುವ ಆಸೆ ಇತ್ತು. ಶಾಲೆಯಲ್ಲಿ ಫ್ಯಾನ್ಸಿ ಡ್ರೆಸ್ ಸ್ಪರ್ಧೆಯಲ್ಲಿ ಪೊಲೀಸ್ ಅಧಿಕಾರಿ ಪಾತ್ರವನ್ನೇ ಮಾಡುತ್ತಿದ್ದೆ. 2015ರಲ್ಲಿ 7 ಪರೀಕ್ಷೆ ಎದುರಿಸಿ ಎಲ್ಲದರಲ್ಲೂ ಅರ್ಹತೆ ಗಳಿಸಿದೆ. ಆದರೆ ಕಠಿಣ ಎನ್ನಿಸಿದರೂ ಪಿಎಸ್‌ಐ ಹುದ್ದೆಯನ್ನೇ ಆಯ್ಕೆ ಮಾಡಿಕೊಂಡೆ. ಇದು ಹುದ್ದೆ ಅಥವಾ ನೌಕರಿ ಅಲ್ಲ, ಸೇವೆ. ಶೋಷಣೆಗೊಳಗಾದ ಬಡವರಿಗೆ ನ್ಯಾಯ ಒದಗಿಸಲು ಪಿಎಸ್‌ಐ ಆದೆ ಎಂದು ಹೇಳುತ್ತಾರೆ ಪ್ರಶಾಂತ ಪಾಟೀಲ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟ್ರಾಫಿಕ್ ಪೊಲೀಸ್ ಹಾಕಿದ ದುಬಾರಿ ದಂಡ ಕೇಳಿ ತನ್ನ ಬೈಕನ್ನೇ ಸುಟ್ಟ ಸವಾರ…!

    ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ,  ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…

  • ಸುದ್ದಿ

    ಶಾಕಿಂಗ್ ನ್ಯೂಸ್ : 7ರ ಬಾಲಕನ ಬಾಯಲ್ಲಿತ್ತು 526 ಹಲ್ಲುಗಳು…!

    ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…

  • Uncategorized, ದೇಶ-ವಿದೇಶ

    “ಸ್ಪೈನ್ ದೇಶ”ದ ಜನರು “ನರೇಂದ್ರ ಮೋದಿ”ಯವರ ಬಗ್ಗೆ ಮಾತನಾಡಿದ ವೀಡಿಯೋ ನೋಡಿದರೆ ಶಾಕ್ ಆಗ್ತೀರಾ !!!

    ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಆಧ್ಯಾತ್ಮ

    ಮಹಾಲಕ್ಷ್ಮಿಯ ಹದಿನೆಂಟು ಪುತ್ರರ ಹೆಸರುಗಳು.

    ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…

  • ವಿಸ್ಮಯ ಜಗತ್ತು

    ಈ ಊರಿನ ಜನ ಸೂರ್ಯನನ್ನ ನೋಡೋದು 40 ದಿವಸಕ್ಕೆ ಒಂದೇ ಸಲ ಅಂತೆ..!ಯಾವ ಊರು ಗೊತ್ತಾ..?

    ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.