ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

ಪ್ರಶಾಂತ 1985ರಿಂದ 1996ರವರೆಗೆ ಮುದ್ದೇಬಿ ಹಾಳದ ಎಂಜಿಎಂಕೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪೂರೈಸಿ ಮೈಸೂರಿನ ಎನ್ಟಿಟಿಎಫ್ನಲ್ಲಿ ಪಿಯುಸಿಗೆ ಪ್ರವೇಶ ಪಡೆದು 3ನೇ ಸೆಮ್ನಲ್ಲಿದ್ದಾಗ ಭಾರತೀಯ ನೌಕಾ ಸೇನೆಯ ಟೆಕ್ನಿಕಲ್ ವಿಭಾಗಕ್ಕೆ 1999ರಲ್ಲಿ ಸೇರಿದರು. 15 ವರ್ಷ ಕಾಲ ನೌಕಾ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರಿಂದ ಸೇನೆಯು ಅವರಿಗೆ ಬಿಎ ಆನರ್ಸ್ ಗೌರವ ಪದವಿ ದಯಪಾಲಿಸಿತು.

ಪಿಎಸ್ಐ ಹುದ್ದೆಗೆ ನಿಗದಿಪಡಿಸಿದ್ದ ಪದವಿ ದೊರಕಿದ್ದರಿಂದ 2014ರಲ್ಲಿ ನಿವೃತ್ತಿ ನಂತರ ಒಂದು ವರ್ಷ ನಿರಂತರ ಅಧ್ಯಯನ ನಡೆಸಿ, ಸಿಂಡಿ ಕೇಟ್ ಬ್ಯಾಂಕ್, ಗ್ರಾಮೀಣ ಬ್ಯಾಂಕ್, ಇಸ್ರೋ, ಜೀವವಿಮಾ ಅಧಿಕಾರಿ, ಪಿಎಸ್ಐ ನೌಕರಿಗೆ ಅರ್ಹತೆ ಗಳಿಸಿದರು. ಕೊನೆಗೆ ತಮ್ಮ ಬಾಲ್ಯದ ಕನಸಿನಂತೆ ಪಿಎಸ್ಐ ಹುದ್ದೆಯನ್ನು ಆಯ್ಕೆ ಮಾಡಿಕೊಂಡರು.

ಬಾಲ್ಯದಿಂದಲೂ ಪೊಲೀಸ್ ಅಧಿಕಾರಿ ಯಾಗುವ ಆಸೆ ಇತ್ತು. ಶಾಲೆಯಲ್ಲಿ ಫ್ಯಾನ್ಸಿ ಡ್ರೆಸ್ ಸ್ಪರ್ಧೆಯಲ್ಲಿ ಪೊಲೀಸ್ ಅಧಿಕಾರಿ ಪಾತ್ರವನ್ನೇ ಮಾಡುತ್ತಿದ್ದೆ. 2015ರಲ್ಲಿ 7 ಪರೀಕ್ಷೆ ಎದುರಿಸಿ ಎಲ್ಲದರಲ್ಲೂ ಅರ್ಹತೆ ಗಳಿಸಿದೆ. ಆದರೆ ಕಠಿಣ ಎನ್ನಿಸಿದರೂ ಪಿಎಸ್ಐ ಹುದ್ದೆಯನ್ನೇ ಆಯ್ಕೆ ಮಾಡಿಕೊಂಡೆ. ಇದು ಹುದ್ದೆ ಅಥವಾ ನೌಕರಿ ಅಲ್ಲ, ಸೇವೆ. ಶೋಷಣೆಗೊಳಗಾದ ಬಡವರಿಗೆ ನ್ಯಾಯ ಒದಗಿಸಲು ಪಿಎಸ್ಐ ಆದೆ ಎಂದು ಹೇಳುತ್ತಾರೆ ಪ್ರಶಾಂತ ಪಾಟೀಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…