ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಒದಗಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದಲ್ಲಿ ನಡೆದ ಅನುಸೂಚಿತ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ರಾಜ್ಯ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದರು.
ಇದಕ್ಕಾಗಿ, ಎಸ್ಸಿಪಿ ಮತ್ತು ಟಿಎಸ್ಪಿ ಹಣದಲ್ಲಿ 105 ಕೋಟಿ ರೂ. ಮೀಸಲಿಡಲು ಸಭೆಯಲ್ಲಿ ನಿರ್ಧರಿಸಲಾಯಿತು.
ಈ ಮುನ್ನ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ ನೀಡಲಾಗುತ್ತಿತ್ತು. ರಾಜ್ಯ ಸರ್ಕಾರ ಶೇ.50 ರಷ್ಟು, ಅಂಬೇಡ್ಕರ್ ಹಾಗೂ ವಾಲ್ಮೀಕಿ ನಿಗಮದಿಂದ ಶೇ.25 ಹಾಗೂ ವಿದ್ಯಾರ್ಥಿಗಳು ಶೇ.25 ರಷ್ಟು ಭರಿಸುತ್ತಿದ್ದರು.
ಆದರೆ, ಪ್ರಸಕ್ತ ಸಾಲಿನಿಂದ ಸಂಪೂರ್ಣವಾಗಿ ಉಚಿತವಾಗಿ ಬಸ್ ಪಾಸ್ ನೀಡಬೇಕು. ಎಸ್ಸಿಪಿ, ಟಿಎಸ್ಪಿ ಹಣದಲ್ಲಿ ವೆಚ್ಚ ಭರಿಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಗಿದೆ.
ವಿಶೇಷ ಘಟಕ ಯೋಜನೆಯಡಿ ಅನುಮೋದನೆಗೊಂಡಿರುವ ಕ್ರಿಯಾ ಯೋಜನೆಗಳನ್ನು ಸಕಾಲದಲ್ಲಿ ಜಾರಿಗೊಳಿಸಿ. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಾಕೀತು ಮಾಡಿದರು.
2015-16 ನೇ ಸಾಲಿನ ಉಳಿಕೆ 751 ಕೋಟಿ ರೂ. ಸೇರಿದಂತೆ ಪ್ರಸಕ್ತ ಸಾಲಿನಲ್ಲಿ 27,703 ಕೋಟಿ ರೂ. ಅನುದಾನ ಲಭ್ಯವಿದೆ. ಅದೇ ರೀತಿ 2016-17 ನೇ ಸಾಲಿನಲ್ಲಿ 1,782 ಕೋಟಿ ರೂ. ವೆಚ್ಚವಾಗಿಲ್ಲ.
ಈಗಾಗಲೇ ಕ್ರಿಯಾ ಯೋಜನೆ ಸಿದ್ಧಗೊಂಡಿರುವ ಎಲ್ಲ ಯೋಜನೆಗಳನ್ನು ಮುಂದಿನ ವರ್ಷದ ಮಾರ್ಚ್ ಒಳಗೆ ಕಡ್ಡಾಯವಾಗಿ ಅನುಷ್ಠಾನಗೊಳಿಸಿ ಶೇ.100ಕ್ಕೆ 100 ರಷ್ಟು ಸಾಧನೆ ಮಾಡಲೇಬೇಕು ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
![]()
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.