ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಒದಗಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದಲ್ಲಿ ನಡೆದ ಅನುಸೂಚಿತ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ರಾಜ್ಯ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದರು.
ಇದಕ್ಕಾಗಿ, ಎಸ್ಸಿಪಿ ಮತ್ತು ಟಿಎಸ್ಪಿ ಹಣದಲ್ಲಿ 105 ಕೋಟಿ ರೂ. ಮೀಸಲಿಡಲು ಸಭೆಯಲ್ಲಿ ನಿರ್ಧರಿಸಲಾಯಿತು.
ಈ ಮುನ್ನ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ ನೀಡಲಾಗುತ್ತಿತ್ತು. ರಾಜ್ಯ ಸರ್ಕಾರ ಶೇ.50 ರಷ್ಟು, ಅಂಬೇಡ್ಕರ್ ಹಾಗೂ ವಾಲ್ಮೀಕಿ ನಿಗಮದಿಂದ ಶೇ.25 ಹಾಗೂ ವಿದ್ಯಾರ್ಥಿಗಳು ಶೇ.25 ರಷ್ಟು ಭರಿಸುತ್ತಿದ್ದರು.
ಆದರೆ, ಪ್ರಸಕ್ತ ಸಾಲಿನಿಂದ ಸಂಪೂರ್ಣವಾಗಿ ಉಚಿತವಾಗಿ ಬಸ್ ಪಾಸ್ ನೀಡಬೇಕು. ಎಸ್ಸಿಪಿ, ಟಿಎಸ್ಪಿ ಹಣದಲ್ಲಿ ವೆಚ್ಚ ಭರಿಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಗಿದೆ.
ವಿಶೇಷ ಘಟಕ ಯೋಜನೆಯಡಿ ಅನುಮೋದನೆಗೊಂಡಿರುವ ಕ್ರಿಯಾ ಯೋಜನೆಗಳನ್ನು ಸಕಾಲದಲ್ಲಿ ಜಾರಿಗೊಳಿಸಿ. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಾಕೀತು ಮಾಡಿದರು.
2015-16 ನೇ ಸಾಲಿನ ಉಳಿಕೆ 751 ಕೋಟಿ ರೂ. ಸೇರಿದಂತೆ ಪ್ರಸಕ್ತ ಸಾಲಿನಲ್ಲಿ 27,703 ಕೋಟಿ ರೂ. ಅನುದಾನ ಲಭ್ಯವಿದೆ. ಅದೇ ರೀತಿ 2016-17 ನೇ ಸಾಲಿನಲ್ಲಿ 1,782 ಕೋಟಿ ರೂ. ವೆಚ್ಚವಾಗಿಲ್ಲ.
ಈಗಾಗಲೇ ಕ್ರಿಯಾ ಯೋಜನೆ ಸಿದ್ಧಗೊಂಡಿರುವ ಎಲ್ಲ ಯೋಜನೆಗಳನ್ನು ಮುಂದಿನ ವರ್ಷದ ಮಾರ್ಚ್ ಒಳಗೆ ಕಡ್ಡಾಯವಾಗಿ ಅನುಷ್ಠಾನಗೊಳಿಸಿ ಶೇ.100ಕ್ಕೆ 100 ರಷ್ಟು ಸಾಧನೆ ಮಾಡಲೇಬೇಕು ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು,…
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ಗುಜರಾತ್ನ ಜಾಮ್ನಗರದಲ್ಲಿ ಇದೇ ರೀತಿಯ ಲವ್ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.