News

ಆರೋಗ್ಯ, ತಂತ್ರಜ್ಞಾನ

ಏನಿದು ಗೋವುಗಳ ಹೊಟ್ಟೆಯ ಮೇಲೆ ದೊಡ್ಡದಾದ ರಂಧ್ರಗಳು..!ನಂಬೋದಿಲ್ಲ ಅಲ್ವಾ?ಈ ಲೇಖನಿ ಓದಿ ತಿಳಿಯುತ್ತೆ…

3623

ಸ್ವಿಟ್ಜರ್ಲೆಂಡ್ನಲ್ಲಿರುವ ರೈತರು ತಮ್ಮ ಕೃಷಿ ಮೂಲ ಪದ್ದತಿಯನ್ನು ಉತ್ತಮಗೊಳಿಸಲು ಒಂದು ಹೊಸ ವಿಧಾನವೊಂದನ್ನು ಕಂಡುಕೊಂಡಿದ್ದಾರೆ. ಹೌದು, ನೀವು ಈ ವಿಷಯ ಕೇಳಿದ್ರೆ ಶಾಕ್ ಆಗ್ತೀರಾ!

ಏಕೆಂದ್ರೆ ಅವರು ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

ವಿಜ್ಞಾನಿಗಳು ಈ ಹೋಲ್’ಗಳನ್ನು ಕ್ಯಾನುಲಾಗಳೆಂದು ಕರೆಯುತ್ತಾರೆ. ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ನಡೆಸಲಾಯಿತು. ಇದು ಗೋವಿನ ಆಯುಷ್ಯ ಹೆಚ್ಚಿಸಲು ಮಾಡಲಾಗುತ್ತದೆ.

ವಿಜ್ಞಾನಿಗಳಿಗೆ ಗೋವಿನ  ಒಳಭಾಗವನ್ನು ತಪಾಸಿಸಲು ಬಹಳ ಕಷ್ಟ ಆಗುತ್ತದೆ. ಅಂತಹ ವೇಳೆ ಗೊವಿನ ಶರೀರದಲ್ಲಿ ತೂತು ಮಾಡಲಾಗುತ್ತದೆ. ಗೋವಿನ ಹೊಟ್ಟೆ ಹೊರ ಜಗತ್ತಿನೊಂದಿಗೆ ಸಂಬಂಧ ಹೊಂದಿರುತ್ತದೆ. ಈ ತೂತನ್ನು ಒಂದು ಪ್ಲಾಸ್ಟಿಕ್ ರಿಂಗ್‍ನಿಂದ ಮುಚ್ಚಲಾಗುತ್ತದೆ.  ಈ ಸರ್ಜರಿ ನಡೆದು ಒಂದು ತಿಂಗಳಲ್ಲಿ ಗೋವು ಪೂರ್ಣ ಚೇತರಿಸಿಕೊಳ್ಳುತ್ತದೆ.

ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ಮಾಡಲಾಯಿತು. ಇದನ್ನು ಮಾಡುವ ಉದ್ದೇಶ ಏನೆಂದರೆ, ಹಸುವಿನ ಪೌಷ್ಠಿಕಾಂಶದ ಮತ್ತು ಪ್ರಾಣಿಗಳಿಗೆ ಆಹಾರವನ್ನು ಹೇಗೆ ಪ್ರಕ್ರಿಯೆಗೊಳಿಸಲು ರೈತರಿಗೆ ಸಾಧ್ಯವಾಗುತ್ತದೆ.

ಈ ಕ್ಯಾನುಲಾಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹಸುವಿನ ಹೊಟ್ಟೆಯ ಭಾಗದಲ್ಲಿ ಮಾಡಲಾಗುತ್ತದೆ. ಹಾಗೂ ಶಸ್ತ್ರ ಚಿಕಿತ್ಸೆ ನಂತರ ಹಸುಗಳಿಗೆ ಕೆಲವು ದಿನಗಳು ರೆಸ್ಟ್ ನೀಡಲಾಗುತ್ತದೆ. ರೆಸ್ಟ್ ಅವಧಿ ಮುಗಿದ ನಂತರ ಇಂತಹ ಹಸುಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.

1920 ರ ದಶಕದಲ್ಲಿ ಈ ವಿಧಾನವನ್ನು ಮೊಟ್ಟಮೊದಲ ಬಾರಿಗೆ ಪರಿಚಯಿಸಲಾಯಿತು ಮತ್ತು ಇದು ಜಾನುವಾರಗಳ ತಳಿಗಳನ್ನು ಹೆಚ್ಚಿಸಲು ಸಹಾಯಮಾಡುತ್ತದೆ. ಈ ದೊಡ್ಡದಾದ ರಂಧ್ರ ತೆರೆದಂತೆ ಇಡಲು ರಬ್ಬರ್ ಗ್ಯಾಸ್ಕೆಟ್ ಅನ್ನು ಉಪಯೋಗಿಸುತ್ತಾರೆ. ಇದನ್ನು ವಿಶೇಷ ಕ್ಯಾಪ್ನೊಂದಿಗೆ ಮುಚ್ಚಲಾಗುತ್ತದೆ.

ಈ ಕಾರ್ಯವಿಧಾನಗಳಿಂದ ಹಸು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ರೈತರು ಸುಲಭವಾಗಿ ಹಸುಗಳಿಗೆ ಯಾವ ತರವಾದ ಆಹಾರ ಕೊಡಬೇಕು, ಎಷ್ಟು ಮಟ್ಟದಲ್ಲಿ ಕೊಡಬೇಕು ಮತ್ತು ಯಾವ ಆಹಾರ ಕೊಟ್ಟರೆ ಜೀರ್ಣವಾಗುತ್ತದೆ ಎಂಬುದನ್ನು ಸುಲಭವಾಗಿ ತಿಳಿಯಬಹುದು. ಈ ಈ ರಂಧ್ರಗಳಿಂದ ಹಸುಗಳ ಆಹಾರದ ಬಗ್ಗೆ ಅರಿಯಲು  ಮತ್ತು ಯಾವ ಆಹಾರ ಕೊಡಬೇಕೆಂದು ತಿಳಿಯಲು ಇದು ರೈತರಿಗೆ ತುಂಬಾ ಸಹಾವಾಗಿದೆ.

ಆದರೆ ಗೋವಿನ ಹೊಟ್ಟೆ ತೂತುಮಾಡುವ ಪ್ರಕ್ರಿಯೆಯನ್ನು PETA ವಿರೋಧಿಸುತ್ತದೆ ಕೂಡಾ. ಆದರೆ ಹೀಗೆ ತೂತು ಮಾಡುವ ಕಾರ್ಯ ಕೆಲವು ವರ್ಷಗಳಿಂದ ಪ್ರಚಲಿತದಲ್ಲಿದೆ. ಕೆಲವರು ಇಂತಹ ಸರ್ಜರಿಯಿಂದ ಗೋವಿಗೆ ಯಾವ ಹಾನಿಯಾಗುವುದಿಲ್ಲ ಎಂದು ಹೇಳುತ್ತಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಿಯು ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಕೊಟ್ಟ ಮೋದಿ;ಏನೆಂದು ತಿಳಿಯಲು ಇದನ್ನೊಮ್ಮೆ ಓದಿ..!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…

  • ಜೀವನಶೈಲಿ

    ಉಗರು ಕಚ್ಚೋ ಅಭ್ಯಾಸದಿಂದ ಆಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…

  • ಸುದ್ದಿ

    ಚುನಾವಣೆ ಹೊಸ್ತಿಲಲ್ಲೇ ಯಡಿಯೂರಪ್ಪಗೆ ಪೆನ್‍ ಡ್ರೈವ್‍ ಶಾಕ್!ಅಸಲಿಗೆ ಪೆನ್‍ ಡ್ರೈವ್‍ ನಲ್ಲಿ ಏನಿದೆ ಗೊತ್ತಾ?

    ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್‍.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್‍ ಡ್ರೈವ್‍ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್‍ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್‍, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಸದನದಲ್ಲಿ ಪತ್ನಿಯನ್ನು ಹೊಗಳಿ, ಸಾಮಾಜಿಕ ತಾಣಕ್ಕೆ ಛೀ ತೂ ಅಂದ ಎಚ್‌ಡಿ ಕುಮಾರಸ್ವಾಮಿ…!

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು.  ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.  ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…

  • ಸುದ್ದಿ

    ಪಬ್‌ಜಿಗೆ ಆಡ್ತಿದ್ದ ಯುವಕ ಮಾಡಿದ್ದೇನು ಗೊತ್ತಾ..?

    ಪಬ್‌ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್‌ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್‌ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…