News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ತಂತ್ರಜ್ಞಾನ

ಏನಿದು ಗೋವುಗಳ ಹೊಟ್ಟೆಯ ಮೇಲೆ ದೊಡ್ಡದಾದ ರಂಧ್ರಗಳು..!ನಂಬೋದಿಲ್ಲ ಅಲ್ವಾ?ಈ ಲೇಖನಿ ಓದಿ ತಿಳಿಯುತ್ತೆ…

3625

ಸ್ವಿಟ್ಜರ್ಲೆಂಡ್ನಲ್ಲಿರುವ ರೈತರು ತಮ್ಮ ಕೃಷಿ ಮೂಲ ಪದ್ದತಿಯನ್ನು ಉತ್ತಮಗೊಳಿಸಲು ಒಂದು ಹೊಸ ವಿಧಾನವೊಂದನ್ನು ಕಂಡುಕೊಂಡಿದ್ದಾರೆ. ಹೌದು, ನೀವು ಈ ವಿಷಯ ಕೇಳಿದ್ರೆ ಶಾಕ್ ಆಗ್ತೀರಾ!

ಏಕೆಂದ್ರೆ ಅವರು ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

ವಿಜ್ಞಾನಿಗಳು ಈ ಹೋಲ್’ಗಳನ್ನು ಕ್ಯಾನುಲಾಗಳೆಂದು ಕರೆಯುತ್ತಾರೆ. ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ನಡೆಸಲಾಯಿತು. ಇದು ಗೋವಿನ ಆಯುಷ್ಯ ಹೆಚ್ಚಿಸಲು ಮಾಡಲಾಗುತ್ತದೆ.

ವಿಜ್ಞಾನಿಗಳಿಗೆ ಗೋವಿನ  ಒಳಭಾಗವನ್ನು ತಪಾಸಿಸಲು ಬಹಳ ಕಷ್ಟ ಆಗುತ್ತದೆ. ಅಂತಹ ವೇಳೆ ಗೊವಿನ ಶರೀರದಲ್ಲಿ ತೂತು ಮಾಡಲಾಗುತ್ತದೆ. ಗೋವಿನ ಹೊಟ್ಟೆ ಹೊರ ಜಗತ್ತಿನೊಂದಿಗೆ ಸಂಬಂಧ ಹೊಂದಿರುತ್ತದೆ. ಈ ತೂತನ್ನು ಒಂದು ಪ್ಲಾಸ್ಟಿಕ್ ರಿಂಗ್‍ನಿಂದ ಮುಚ್ಚಲಾಗುತ್ತದೆ.  ಈ ಸರ್ಜರಿ ನಡೆದು ಒಂದು ತಿಂಗಳಲ್ಲಿ ಗೋವು ಪೂರ್ಣ ಚೇತರಿಸಿಕೊಳ್ಳುತ್ತದೆ.

ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ಮಾಡಲಾಯಿತು. ಇದನ್ನು ಮಾಡುವ ಉದ್ದೇಶ ಏನೆಂದರೆ, ಹಸುವಿನ ಪೌಷ್ಠಿಕಾಂಶದ ಮತ್ತು ಪ್ರಾಣಿಗಳಿಗೆ ಆಹಾರವನ್ನು ಹೇಗೆ ಪ್ರಕ್ರಿಯೆಗೊಳಿಸಲು ರೈತರಿಗೆ ಸಾಧ್ಯವಾಗುತ್ತದೆ.

ಈ ಕ್ಯಾನುಲಾಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹಸುವಿನ ಹೊಟ್ಟೆಯ ಭಾಗದಲ್ಲಿ ಮಾಡಲಾಗುತ್ತದೆ. ಹಾಗೂ ಶಸ್ತ್ರ ಚಿಕಿತ್ಸೆ ನಂತರ ಹಸುಗಳಿಗೆ ಕೆಲವು ದಿನಗಳು ರೆಸ್ಟ್ ನೀಡಲಾಗುತ್ತದೆ. ರೆಸ್ಟ್ ಅವಧಿ ಮುಗಿದ ನಂತರ ಇಂತಹ ಹಸುಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.

1920 ರ ದಶಕದಲ್ಲಿ ಈ ವಿಧಾನವನ್ನು ಮೊಟ್ಟಮೊದಲ ಬಾರಿಗೆ ಪರಿಚಯಿಸಲಾಯಿತು ಮತ್ತು ಇದು ಜಾನುವಾರಗಳ ತಳಿಗಳನ್ನು ಹೆಚ್ಚಿಸಲು ಸಹಾಯಮಾಡುತ್ತದೆ. ಈ ದೊಡ್ಡದಾದ ರಂಧ್ರ ತೆರೆದಂತೆ ಇಡಲು ರಬ್ಬರ್ ಗ್ಯಾಸ್ಕೆಟ್ ಅನ್ನು ಉಪಯೋಗಿಸುತ್ತಾರೆ. ಇದನ್ನು ವಿಶೇಷ ಕ್ಯಾಪ್ನೊಂದಿಗೆ ಮುಚ್ಚಲಾಗುತ್ತದೆ.

ಈ ಕಾರ್ಯವಿಧಾನಗಳಿಂದ ಹಸು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ರೈತರು ಸುಲಭವಾಗಿ ಹಸುಗಳಿಗೆ ಯಾವ ತರವಾದ ಆಹಾರ ಕೊಡಬೇಕು, ಎಷ್ಟು ಮಟ್ಟದಲ್ಲಿ ಕೊಡಬೇಕು ಮತ್ತು ಯಾವ ಆಹಾರ ಕೊಟ್ಟರೆ ಜೀರ್ಣವಾಗುತ್ತದೆ ಎಂಬುದನ್ನು ಸುಲಭವಾಗಿ ತಿಳಿಯಬಹುದು. ಈ ಈ ರಂಧ್ರಗಳಿಂದ ಹಸುಗಳ ಆಹಾರದ ಬಗ್ಗೆ ಅರಿಯಲು  ಮತ್ತು ಯಾವ ಆಹಾರ ಕೊಡಬೇಕೆಂದು ತಿಳಿಯಲು ಇದು ರೈತರಿಗೆ ತುಂಬಾ ಸಹಾವಾಗಿದೆ.

ಆದರೆ ಗೋವಿನ ಹೊಟ್ಟೆ ತೂತುಮಾಡುವ ಪ್ರಕ್ರಿಯೆಯನ್ನು PETA ವಿರೋಧಿಸುತ್ತದೆ ಕೂಡಾ. ಆದರೆ ಹೀಗೆ ತೂತು ಮಾಡುವ ಕಾರ್ಯ ಕೆಲವು ವರ್ಷಗಳಿಂದ ಪ್ರಚಲಿತದಲ್ಲಿದೆ. ಕೆಲವರು ಇಂತಹ ಸರ್ಜರಿಯಿಂದ ಗೋವಿಗೆ ಯಾವ ಹಾನಿಯಾಗುವುದಿಲ್ಲ ಎಂದು ಹೇಳುತ್ತಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಾತೆ ಅನ್ನಪೂರ್ಣಾ ದೇವಿಯ ಕೃಪೆಯಿಂದ ಶುಭಯೋಗ, ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…

  • ತಂತ್ರಜ್ಞಾನ

    ಕಂಪನಿಗಳಲ್ಲಿ ನಿರುದ್ಯೋಗಿಗಳ ಇಂಟರ್ವ್ಯೂ ಪಡೆಯುತ್ತೆ ಈ ರೋಬೋಟ್..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….

  • ಸುದ್ದಿ

    ಸರ್ಕಾರಿ ಕೆಲಸದ ಸಮಯ ಬದಲು;ಇನ್ನು ಮುಂದೆ 8 ಗಂಟೆ ಕೆಲಸದ ಅವಧಿಯನ್ನು 9 ಗಂಟೆಗೆ ಬದಲು…!

    ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…

  • ಸುದ್ದಿ

    ಕರ್ನಾಟಕಕ್ಕೆ ಮೊಟ್ಟ ಮೊದಲ ಬಾರಿಗೆ ಸಿಗಲಿದೆ ಎಲೆಕ್ಟ್ರಿಕ್ ಲೋಕೋ ಶೆಡ್: ಕೆ ಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ಸ್ಥಾಪನೆ….!

    ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…

  • inspirational

    ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?

    ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…

  • ಜ್ಯೋತಿಷ್ಯ

    ವಿಜ್ಞ ನಿವಾರಕ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…