ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲೆಂಡ್ನಲ್ಲಿರುವ ರೈತರು ತಮ್ಮ ಕೃಷಿ ಮೂಲ ಪದ್ದತಿಯನ್ನು ಉತ್ತಮಗೊಳಿಸಲು ಒಂದು ಹೊಸ ವಿಧಾನವೊಂದನ್ನು ಕಂಡುಕೊಂಡಿದ್ದಾರೆ. ಹೌದು, ನೀವು ಈ ವಿಷಯ ಕೇಳಿದ್ರೆ ಶಾಕ್ ಆಗ್ತೀರಾ!
ಏಕೆಂದ್ರೆ ಅವರು ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ವಿಜ್ಞಾನಿಗಳು ಈ ಹೋಲ್’ಗಳನ್ನು ಕ್ಯಾನುಲಾಗಳೆಂದು ಕರೆಯುತ್ತಾರೆ. ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ನಡೆಸಲಾಯಿತು. ಇದು ಗೋವಿನ ಆಯುಷ್ಯ ಹೆಚ್ಚಿಸಲು ಮಾಡಲಾಗುತ್ತದೆ.
ವಿಜ್ಞಾನಿಗಳಿಗೆ ಗೋವಿನ ಒಳಭಾಗವನ್ನು ತಪಾಸಿಸಲು ಬಹಳ ಕಷ್ಟ ಆಗುತ್ತದೆ. ಅಂತಹ ವೇಳೆ ಗೊವಿನ ಶರೀರದಲ್ಲಿ ತೂತು ಮಾಡಲಾಗುತ್ತದೆ. ಗೋವಿನ ಹೊಟ್ಟೆ ಹೊರ ಜಗತ್ತಿನೊಂದಿಗೆ ಸಂಬಂಧ ಹೊಂದಿರುತ್ತದೆ. ಈ ತೂತನ್ನು ಒಂದು ಪ್ಲಾಸ್ಟಿಕ್ ರಿಂಗ್ನಿಂದ ಮುಚ್ಚಲಾಗುತ್ತದೆ. ಈ ಸರ್ಜರಿ ನಡೆದು ಒಂದು ತಿಂಗಳಲ್ಲಿ ಗೋವು ಪೂರ್ಣ ಚೇತರಿಸಿಕೊಳ್ಳುತ್ತದೆ.
ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ಮಾಡಲಾಯಿತು. ಇದನ್ನು ಮಾಡುವ ಉದ್ದೇಶ ಏನೆಂದರೆ, ಹಸುವಿನ ಪೌಷ್ಠಿಕಾಂಶದ ಮತ್ತು ಪ್ರಾಣಿಗಳಿಗೆ ಆಹಾರವನ್ನು ಹೇಗೆ ಪ್ರಕ್ರಿಯೆಗೊಳಿಸಲು ರೈತರಿಗೆ ಸಾಧ್ಯವಾಗುತ್ತದೆ.
ಈ ಕ್ಯಾನುಲಾಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹಸುವಿನ ಹೊಟ್ಟೆಯ ಭಾಗದಲ್ಲಿ ಮಾಡಲಾಗುತ್ತದೆ. ಹಾಗೂ ಶಸ್ತ್ರ ಚಿಕಿತ್ಸೆ ನಂತರ ಹಸುಗಳಿಗೆ ಕೆಲವು ದಿನಗಳು ರೆಸ್ಟ್ ನೀಡಲಾಗುತ್ತದೆ. ರೆಸ್ಟ್ ಅವಧಿ ಮುಗಿದ ನಂತರ ಇಂತಹ ಹಸುಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
1920 ರ ದಶಕದಲ್ಲಿ ಈ ವಿಧಾನವನ್ನು ಮೊಟ್ಟಮೊದಲ ಬಾರಿಗೆ ಪರಿಚಯಿಸಲಾಯಿತು ಮತ್ತು ಇದು ಜಾನುವಾರಗಳ ತಳಿಗಳನ್ನು ಹೆಚ್ಚಿಸಲು ಸಹಾಯಮಾಡುತ್ತದೆ. ಈ ದೊಡ್ಡದಾದ ರಂಧ್ರ ತೆರೆದಂತೆ ಇಡಲು ರಬ್ಬರ್ ಗ್ಯಾಸ್ಕೆಟ್ ಅನ್ನು ಉಪಯೋಗಿಸುತ್ತಾರೆ. ಇದನ್ನು ವಿಶೇಷ ಕ್ಯಾಪ್ನೊಂದಿಗೆ ಮುಚ್ಚಲಾಗುತ್ತದೆ.
ಈ ಕಾರ್ಯವಿಧಾನಗಳಿಂದ ಹಸು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ರೈತರು ಸುಲಭವಾಗಿ ಹಸುಗಳಿಗೆ ಯಾವ ತರವಾದ ಆಹಾರ ಕೊಡಬೇಕು, ಎಷ್ಟು ಮಟ್ಟದಲ್ಲಿ ಕೊಡಬೇಕು ಮತ್ತು ಯಾವ ಆಹಾರ ಕೊಟ್ಟರೆ ಜೀರ್ಣವಾಗುತ್ತದೆ ಎಂಬುದನ್ನು ಸುಲಭವಾಗಿ ತಿಳಿಯಬಹುದು. ಈ ಈ ರಂಧ್ರಗಳಿಂದ ಹಸುಗಳ ಆಹಾರದ ಬಗ್ಗೆ ಅರಿಯಲು ಮತ್ತು ಯಾವ ಆಹಾರ ಕೊಡಬೇಕೆಂದು ತಿಳಿಯಲು ಇದು ರೈತರಿಗೆ ತುಂಬಾ ಸಹಾವಾಗಿದೆ.
ಆದರೆ ಗೋವಿನ ಹೊಟ್ಟೆ ತೂತುಮಾಡುವ ಪ್ರಕ್ರಿಯೆಯನ್ನು PETA ವಿರೋಧಿಸುತ್ತದೆ ಕೂಡಾ. ಆದರೆ ಹೀಗೆ ತೂತು ಮಾಡುವ ಕಾರ್ಯ ಕೆಲವು ವರ್ಷಗಳಿಂದ ಪ್ರಚಲಿತದಲ್ಲಿದೆ. ಕೆಲವರು ಇಂತಹ ಸರ್ಜರಿಯಿಂದ ಗೋವಿಗೆ ಯಾವ ಹಾನಿಯಾಗುವುದಿಲ್ಲ ಎಂದು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .