ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲೆಂಡ್ನಲ್ಲಿರುವ ರೈತರು ತಮ್ಮ ಕೃಷಿ ಮೂಲ ಪದ್ದತಿಯನ್ನು ಉತ್ತಮಗೊಳಿಸಲು ಒಂದು ಹೊಸ ವಿಧಾನವೊಂದನ್ನು ಕಂಡುಕೊಂಡಿದ್ದಾರೆ. ಹೌದು, ನೀವು ಈ ವಿಷಯ ಕೇಳಿದ್ರೆ ಶಾಕ್ ಆಗ್ತೀರಾ!
ಏಕೆಂದ್ರೆ ಅವರು ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ವಿಜ್ಞಾನಿಗಳು ಈ ಹೋಲ್’ಗಳನ್ನು ಕ್ಯಾನುಲಾಗಳೆಂದು ಕರೆಯುತ್ತಾರೆ. ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ನಡೆಸಲಾಯಿತು. ಇದು ಗೋವಿನ ಆಯುಷ್ಯ ಹೆಚ್ಚಿಸಲು ಮಾಡಲಾಗುತ್ತದೆ.
ವಿಜ್ಞಾನಿಗಳಿಗೆ ಗೋವಿನ ಒಳಭಾಗವನ್ನು ತಪಾಸಿಸಲು ಬಹಳ ಕಷ್ಟ ಆಗುತ್ತದೆ. ಅಂತಹ ವೇಳೆ ಗೊವಿನ ಶರೀರದಲ್ಲಿ ತೂತು ಮಾಡಲಾಗುತ್ತದೆ. ಗೋವಿನ ಹೊಟ್ಟೆ ಹೊರ ಜಗತ್ತಿನೊಂದಿಗೆ ಸಂಬಂಧ ಹೊಂದಿರುತ್ತದೆ. ಈ ತೂತನ್ನು ಒಂದು ಪ್ಲಾಸ್ಟಿಕ್ ರಿಂಗ್ನಿಂದ ಮುಚ್ಚಲಾಗುತ್ತದೆ. ಈ ಸರ್ಜರಿ ನಡೆದು ಒಂದು ತಿಂಗಳಲ್ಲಿ ಗೋವು ಪೂರ್ಣ ಚೇತರಿಸಿಕೊಳ್ಳುತ್ತದೆ.
ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ಮಾಡಲಾಯಿತು. ಇದನ್ನು ಮಾಡುವ ಉದ್ದೇಶ ಏನೆಂದರೆ, ಹಸುವಿನ ಪೌಷ್ಠಿಕಾಂಶದ ಮತ್ತು ಪ್ರಾಣಿಗಳಿಗೆ ಆಹಾರವನ್ನು ಹೇಗೆ ಪ್ರಕ್ರಿಯೆಗೊಳಿಸಲು ರೈತರಿಗೆ ಸಾಧ್ಯವಾಗುತ್ತದೆ.
ಈ ಕ್ಯಾನುಲಾಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹಸುವಿನ ಹೊಟ್ಟೆಯ ಭಾಗದಲ್ಲಿ ಮಾಡಲಾಗುತ್ತದೆ. ಹಾಗೂ ಶಸ್ತ್ರ ಚಿಕಿತ್ಸೆ ನಂತರ ಹಸುಗಳಿಗೆ ಕೆಲವು ದಿನಗಳು ರೆಸ್ಟ್ ನೀಡಲಾಗುತ್ತದೆ. ರೆಸ್ಟ್ ಅವಧಿ ಮುಗಿದ ನಂತರ ಇಂತಹ ಹಸುಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
1920 ರ ದಶಕದಲ್ಲಿ ಈ ವಿಧಾನವನ್ನು ಮೊಟ್ಟಮೊದಲ ಬಾರಿಗೆ ಪರಿಚಯಿಸಲಾಯಿತು ಮತ್ತು ಇದು ಜಾನುವಾರಗಳ ತಳಿಗಳನ್ನು ಹೆಚ್ಚಿಸಲು ಸಹಾಯಮಾಡುತ್ತದೆ. ಈ ದೊಡ್ಡದಾದ ರಂಧ್ರ ತೆರೆದಂತೆ ಇಡಲು ರಬ್ಬರ್ ಗ್ಯಾಸ್ಕೆಟ್ ಅನ್ನು ಉಪಯೋಗಿಸುತ್ತಾರೆ. ಇದನ್ನು ವಿಶೇಷ ಕ್ಯಾಪ್ನೊಂದಿಗೆ ಮುಚ್ಚಲಾಗುತ್ತದೆ.
ಈ ಕಾರ್ಯವಿಧಾನಗಳಿಂದ ಹಸು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ರೈತರು ಸುಲಭವಾಗಿ ಹಸುಗಳಿಗೆ ಯಾವ ತರವಾದ ಆಹಾರ ಕೊಡಬೇಕು, ಎಷ್ಟು ಮಟ್ಟದಲ್ಲಿ ಕೊಡಬೇಕು ಮತ್ತು ಯಾವ ಆಹಾರ ಕೊಟ್ಟರೆ ಜೀರ್ಣವಾಗುತ್ತದೆ ಎಂಬುದನ್ನು ಸುಲಭವಾಗಿ ತಿಳಿಯಬಹುದು. ಈ ಈ ರಂಧ್ರಗಳಿಂದ ಹಸುಗಳ ಆಹಾರದ ಬಗ್ಗೆ ಅರಿಯಲು ಮತ್ತು ಯಾವ ಆಹಾರ ಕೊಡಬೇಕೆಂದು ತಿಳಿಯಲು ಇದು ರೈತರಿಗೆ ತುಂಬಾ ಸಹಾವಾಗಿದೆ.
ಆದರೆ ಗೋವಿನ ಹೊಟ್ಟೆ ತೂತುಮಾಡುವ ಪ್ರಕ್ರಿಯೆಯನ್ನು PETA ವಿರೋಧಿಸುತ್ತದೆ ಕೂಡಾ. ಆದರೆ ಹೀಗೆ ತೂತು ಮಾಡುವ ಕಾರ್ಯ ಕೆಲವು ವರ್ಷಗಳಿಂದ ಪ್ರಚಲಿತದಲ್ಲಿದೆ. ಕೆಲವರು ಇಂತಹ ಸರ್ಜರಿಯಿಂದ ಗೋವಿಗೆ ಯಾವ ಹಾನಿಯಾಗುವುದಿಲ್ಲ ಎಂದು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು. 237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74…
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…