ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲೆಂಡ್ನಲ್ಲಿರುವ ರೈತರು ತಮ್ಮ ಕೃಷಿ ಮೂಲ ಪದ್ದತಿಯನ್ನು ಉತ್ತಮಗೊಳಿಸಲು ಒಂದು ಹೊಸ ವಿಧಾನವೊಂದನ್ನು ಕಂಡುಕೊಂಡಿದ್ದಾರೆ. ಹೌದು, ನೀವು ಈ ವಿಷಯ ಕೇಳಿದ್ರೆ ಶಾಕ್ ಆಗ್ತೀರಾ!
ಏಕೆಂದ್ರೆ ಅವರು ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ವಿಜ್ಞಾನಿಗಳು ಈ ಹೋಲ್’ಗಳನ್ನು ಕ್ಯಾನುಲಾಗಳೆಂದು ಕರೆಯುತ್ತಾರೆ. ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ನಡೆಸಲಾಯಿತು. ಇದು ಗೋವಿನ ಆಯುಷ್ಯ ಹೆಚ್ಚಿಸಲು ಮಾಡಲಾಗುತ್ತದೆ.
ವಿಜ್ಞಾನಿಗಳಿಗೆ ಗೋವಿನ ಒಳಭಾಗವನ್ನು ತಪಾಸಿಸಲು ಬಹಳ ಕಷ್ಟ ಆಗುತ್ತದೆ. ಅಂತಹ ವೇಳೆ ಗೊವಿನ ಶರೀರದಲ್ಲಿ ತೂತು ಮಾಡಲಾಗುತ್ತದೆ. ಗೋವಿನ ಹೊಟ್ಟೆ ಹೊರ ಜಗತ್ತಿನೊಂದಿಗೆ ಸಂಬಂಧ ಹೊಂದಿರುತ್ತದೆ. ಈ ತೂತನ್ನು ಒಂದು ಪ್ಲಾಸ್ಟಿಕ್ ರಿಂಗ್ನಿಂದ ಮುಚ್ಚಲಾಗುತ್ತದೆ. ಈ ಸರ್ಜರಿ ನಡೆದು ಒಂದು ತಿಂಗಳಲ್ಲಿ ಗೋವು ಪೂರ್ಣ ಚೇತರಿಸಿಕೊಳ್ಳುತ್ತದೆ.
ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ಮಾಡಲಾಯಿತು. ಇದನ್ನು ಮಾಡುವ ಉದ್ದೇಶ ಏನೆಂದರೆ, ಹಸುವಿನ ಪೌಷ್ಠಿಕಾಂಶದ ಮತ್ತು ಪ್ರಾಣಿಗಳಿಗೆ ಆಹಾರವನ್ನು ಹೇಗೆ ಪ್ರಕ್ರಿಯೆಗೊಳಿಸಲು ರೈತರಿಗೆ ಸಾಧ್ಯವಾಗುತ್ತದೆ.
ಈ ಕ್ಯಾನುಲಾಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹಸುವಿನ ಹೊಟ್ಟೆಯ ಭಾಗದಲ್ಲಿ ಮಾಡಲಾಗುತ್ತದೆ. ಹಾಗೂ ಶಸ್ತ್ರ ಚಿಕಿತ್ಸೆ ನಂತರ ಹಸುಗಳಿಗೆ ಕೆಲವು ದಿನಗಳು ರೆಸ್ಟ್ ನೀಡಲಾಗುತ್ತದೆ. ರೆಸ್ಟ್ ಅವಧಿ ಮುಗಿದ ನಂತರ ಇಂತಹ ಹಸುಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
1920 ರ ದಶಕದಲ್ಲಿ ಈ ವಿಧಾನವನ್ನು ಮೊಟ್ಟಮೊದಲ ಬಾರಿಗೆ ಪರಿಚಯಿಸಲಾಯಿತು ಮತ್ತು ಇದು ಜಾನುವಾರಗಳ ತಳಿಗಳನ್ನು ಹೆಚ್ಚಿಸಲು ಸಹಾಯಮಾಡುತ್ತದೆ. ಈ ದೊಡ್ಡದಾದ ರಂಧ್ರ ತೆರೆದಂತೆ ಇಡಲು ರಬ್ಬರ್ ಗ್ಯಾಸ್ಕೆಟ್ ಅನ್ನು ಉಪಯೋಗಿಸುತ್ತಾರೆ. ಇದನ್ನು ವಿಶೇಷ ಕ್ಯಾಪ್ನೊಂದಿಗೆ ಮುಚ್ಚಲಾಗುತ್ತದೆ.
ಈ ಕಾರ್ಯವಿಧಾನಗಳಿಂದ ಹಸು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ರೈತರು ಸುಲಭವಾಗಿ ಹಸುಗಳಿಗೆ ಯಾವ ತರವಾದ ಆಹಾರ ಕೊಡಬೇಕು, ಎಷ್ಟು ಮಟ್ಟದಲ್ಲಿ ಕೊಡಬೇಕು ಮತ್ತು ಯಾವ ಆಹಾರ ಕೊಟ್ಟರೆ ಜೀರ್ಣವಾಗುತ್ತದೆ ಎಂಬುದನ್ನು ಸುಲಭವಾಗಿ ತಿಳಿಯಬಹುದು. ಈ ಈ ರಂಧ್ರಗಳಿಂದ ಹಸುಗಳ ಆಹಾರದ ಬಗ್ಗೆ ಅರಿಯಲು ಮತ್ತು ಯಾವ ಆಹಾರ ಕೊಡಬೇಕೆಂದು ತಿಳಿಯಲು ಇದು ರೈತರಿಗೆ ತುಂಬಾ ಸಹಾವಾಗಿದೆ.
ಆದರೆ ಗೋವಿನ ಹೊಟ್ಟೆ ತೂತುಮಾಡುವ ಪ್ರಕ್ರಿಯೆಯನ್ನು PETA ವಿರೋಧಿಸುತ್ತದೆ ಕೂಡಾ. ಆದರೆ ಹೀಗೆ ತೂತು ಮಾಡುವ ಕಾರ್ಯ ಕೆಲವು ವರ್ಷಗಳಿಂದ ಪ್ರಚಲಿತದಲ್ಲಿದೆ. ಕೆಲವರು ಇಂತಹ ಸರ್ಜರಿಯಿಂದ ಗೋವಿಗೆ ಯಾವ ಹಾನಿಯಾಗುವುದಿಲ್ಲ ಎಂದು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…