ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲೆಂಡ್ನಲ್ಲಿರುವ ರೈತರು ತಮ್ಮ ಕೃಷಿ ಮೂಲ ಪದ್ದತಿಯನ್ನು ಉತ್ತಮಗೊಳಿಸಲು ಒಂದು ಹೊಸ ವಿಧಾನವೊಂದನ್ನು ಕಂಡುಕೊಂಡಿದ್ದಾರೆ. ಹೌದು, ನೀವು ಈ ವಿಷಯ ಕೇಳಿದ್ರೆ ಶಾಕ್ ಆಗ್ತೀರಾ!
ಏಕೆಂದ್ರೆ ಅವರು ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ವಿಜ್ಞಾನಿಗಳು ಈ ಹೋಲ್’ಗಳನ್ನು ಕ್ಯಾನುಲಾಗಳೆಂದು ಕರೆಯುತ್ತಾರೆ. ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ನಡೆಸಲಾಯಿತು. ಇದು ಗೋವಿನ ಆಯುಷ್ಯ ಹೆಚ್ಚಿಸಲು ಮಾಡಲಾಗುತ್ತದೆ.
ವಿಜ್ಞಾನಿಗಳಿಗೆ ಗೋವಿನ ಒಳಭಾಗವನ್ನು ತಪಾಸಿಸಲು ಬಹಳ ಕಷ್ಟ ಆಗುತ್ತದೆ. ಅಂತಹ ವೇಳೆ ಗೊವಿನ ಶರೀರದಲ್ಲಿ ತೂತು ಮಾಡಲಾಗುತ್ತದೆ. ಗೋವಿನ ಹೊಟ್ಟೆ ಹೊರ ಜಗತ್ತಿನೊಂದಿಗೆ ಸಂಬಂಧ ಹೊಂದಿರುತ್ತದೆ. ಈ ತೂತನ್ನು ಒಂದು ಪ್ಲಾಸ್ಟಿಕ್ ರಿಂಗ್ನಿಂದ ಮುಚ್ಚಲಾಗುತ್ತದೆ. ಈ ಸರ್ಜರಿ ನಡೆದು ಒಂದು ತಿಂಗಳಲ್ಲಿ ಗೋವು ಪೂರ್ಣ ಚೇತರಿಸಿಕೊಳ್ಳುತ್ತದೆ.
ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ಮಾಡಲಾಯಿತು. ಇದನ್ನು ಮಾಡುವ ಉದ್ದೇಶ ಏನೆಂದರೆ, ಹಸುವಿನ ಪೌಷ್ಠಿಕಾಂಶದ ಮತ್ತು ಪ್ರಾಣಿಗಳಿಗೆ ಆಹಾರವನ್ನು ಹೇಗೆ ಪ್ರಕ್ರಿಯೆಗೊಳಿಸಲು ರೈತರಿಗೆ ಸಾಧ್ಯವಾಗುತ್ತದೆ.
ಈ ಕ್ಯಾನುಲಾಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹಸುವಿನ ಹೊಟ್ಟೆಯ ಭಾಗದಲ್ಲಿ ಮಾಡಲಾಗುತ್ತದೆ. ಹಾಗೂ ಶಸ್ತ್ರ ಚಿಕಿತ್ಸೆ ನಂತರ ಹಸುಗಳಿಗೆ ಕೆಲವು ದಿನಗಳು ರೆಸ್ಟ್ ನೀಡಲಾಗುತ್ತದೆ. ರೆಸ್ಟ್ ಅವಧಿ ಮುಗಿದ ನಂತರ ಇಂತಹ ಹಸುಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
1920 ರ ದಶಕದಲ್ಲಿ ಈ ವಿಧಾನವನ್ನು ಮೊಟ್ಟಮೊದಲ ಬಾರಿಗೆ ಪರಿಚಯಿಸಲಾಯಿತು ಮತ್ತು ಇದು ಜಾನುವಾರಗಳ ತಳಿಗಳನ್ನು ಹೆಚ್ಚಿಸಲು ಸಹಾಯಮಾಡುತ್ತದೆ. ಈ ದೊಡ್ಡದಾದ ರಂಧ್ರ ತೆರೆದಂತೆ ಇಡಲು ರಬ್ಬರ್ ಗ್ಯಾಸ್ಕೆಟ್ ಅನ್ನು ಉಪಯೋಗಿಸುತ್ತಾರೆ. ಇದನ್ನು ವಿಶೇಷ ಕ್ಯಾಪ್ನೊಂದಿಗೆ ಮುಚ್ಚಲಾಗುತ್ತದೆ.
ಈ ಕಾರ್ಯವಿಧಾನಗಳಿಂದ ಹಸು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ರೈತರು ಸುಲಭವಾಗಿ ಹಸುಗಳಿಗೆ ಯಾವ ತರವಾದ ಆಹಾರ ಕೊಡಬೇಕು, ಎಷ್ಟು ಮಟ್ಟದಲ್ಲಿ ಕೊಡಬೇಕು ಮತ್ತು ಯಾವ ಆಹಾರ ಕೊಟ್ಟರೆ ಜೀರ್ಣವಾಗುತ್ತದೆ ಎಂಬುದನ್ನು ಸುಲಭವಾಗಿ ತಿಳಿಯಬಹುದು. ಈ ಈ ರಂಧ್ರಗಳಿಂದ ಹಸುಗಳ ಆಹಾರದ ಬಗ್ಗೆ ಅರಿಯಲು ಮತ್ತು ಯಾವ ಆಹಾರ ಕೊಡಬೇಕೆಂದು ತಿಳಿಯಲು ಇದು ರೈತರಿಗೆ ತುಂಬಾ ಸಹಾವಾಗಿದೆ.
ಆದರೆ ಗೋವಿನ ಹೊಟ್ಟೆ ತೂತುಮಾಡುವ ಪ್ರಕ್ರಿಯೆಯನ್ನು PETA ವಿರೋಧಿಸುತ್ತದೆ ಕೂಡಾ. ಆದರೆ ಹೀಗೆ ತೂತು ಮಾಡುವ ಕಾರ್ಯ ಕೆಲವು ವರ್ಷಗಳಿಂದ ಪ್ರಚಲಿತದಲ್ಲಿದೆ. ಕೆಲವರು ಇಂತಹ ಸರ್ಜರಿಯಿಂದ ಗೋವಿಗೆ ಯಾವ ಹಾನಿಯಾಗುವುದಿಲ್ಲ ಎಂದು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…
ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…
: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…