Uncategorized, ಆರೋಗ್ಯ

ಏಲಕ್ಕಿಯಲ್ಲಿರುವ ಆರೋಗ್ಯಾಕಾರಿ ಲಾಭಗಳನ್ನು ತಿಳಿಯಲು…! ತಿಳಿಯಲು ಇದನ್ನು ಓದಿರಿ…

2051

ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.

ಕ್ಯಾನ್ಸರ್ ನಿರೋಧಕ ಶಕ್ತಿ:

ಇತ್ತೀಚೆಗೆ ಕ್ಯಾನ್ಸರ್ ನಿರೋಧಕ ಶಕ್ತಿ ಏಲಕ್ಕಿಗಿದೆ ಎಂಬುದು ಬೆಳಕಿಗೆ ಬರುತ್ತಲೇ ವೈದ್ಯಕೀಯ ಸಂಶೋಧನಾ ರಂಗಗಳಲ್ಲಿ ಇದರ ಬೇಡಿಕೆ ಹೆಚ್ಚಾಗಿದೆ.

ಆದರೆ ಇದಕ್ಕೂ ಮೊದಲೇ ನಮ್ಮ ಹಿರಿಯರು ಪ್ರತಿದಿನವೂ ಏಲಕ್ಕಿಯ ಉಪಯೋಗವನ್ನು ಮನೆಗಳಲ್ಲಿ ಕಡ್ಡಾಯಗೊಳಿಸಿದ್ದಿದ್ದು ಅವರ ಆರೋಗ್ಯ ಕಾಳಜಿಯನ್ನು ತೋರಿಸುವುದು ಸುಳ್ಳಲ್ಲ. ಇಂದಿಗೂ ಉಟವಾದ ತಕ್ಷಣ ವೀಳ್ಯದೆಲೆಯ ಬದಲಾಗಿ ಕೆಲವರು ನಾಲ್ಕು ಏಲಕ್ಕಿ ಕಾಳನ್ನು ಅಗಿದು ತಿನ್ನುವ ರೂಢಿ ಇಟ್ಟುಕೊಂಡಿರುವುದನ್ನು ನೋಡಿರಬಹುದು. ಅದಕ್ಕೆ ಮುಖ್ಯ ಕಾರಣ ಏಲಕ್ಕಿಯಲ್ಲಿರುವ ಕ್ಯಾನ್ಸರ್ ನಿರೋಧಕ  ಶಕ್ತಿ.
ಜೀರ್ಣಕ್ರಿಯೆಯನ್ನು ಸರಾಗಗೊಳಿಸುವುದಷ್ಟೇ ಅಲ್ಲದೇ, ಏಲಕ್ಕಿ ಹಲವು ಔಷಧೀಯ ಗುಣಗಳನ್ನು ಹೊಂದಿದೆ.

ಇದನ್ನು ಕಾಫಿ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯಲಾಗುತ್ತದೆ. ಏಷ್ಯ ಖಂಡದ ಉಷ್ಣವಲಯವೇ ಮೂಲಸ್ಥಾನ. ಕೇರಳವನ್ನು ಪೂರ್ವಪ್ರಾಂತ್ಯದ “ಏಲಕ್ಕಿ ನಾಡು” ಎಂದು ಕರೆಯೆಲಾಗುತ್ತಿತ್ತು.

ಏಲಕ್ಕಿಯನ್ನು ಔಷಧವಾಗಿ ಉಪಯೋಗಿಸುತ್ತಾರೆ. ಹಾಗೂ ಸಾಂಬಾರ ಪದಾರ್ಥವಾಗಿಯೂ ಉಪಯೋಗಿಸುತ್ತಾರೆ. ಫ್ಲೂವಿನಂತಹ ಜ್ವರಕ್ಕೆ ಇದನ್ನು ಔಷಧವಾಗಿ ಬಳಸುತ್ತಾರೆ. ದನಗಳಲ್ಲಿ ಹೊಟ್ಟೆ ಉಬ್ಬರ ಸಮಸ್ಯೆಯು ಕಂಡುಬಂದಾಗಲು ಇದರ ಬಳಕೆಯನ್ನು

ಮಾಡಬಹುದಾಗಿದೆ. ಮಕ್ಕಳ ಬಿಕ್ಕಳುವಿಕೆಗೆ ಇದನ್ನು ಸಕ್ಕರೆಯೊಂದಿಗೆ ಉಪಯೋಗಿಸಬಹುದು. ಅಜೀರ್ಣ ಮತ್ತು ವಾಕರಿಕೆಗೂ ಔಷಧವಾಗಿ ಬಳಸುತ್ತಾರೆ. ಅನಾರೋಗ್ಯದ ಸಂದರ್ಭದಲ್ಲಿನ ಬಾಯಿಯ ವಾಸನೆಗೆ ಏಲಕ್ಕಿಯನ್ನು ಬಾಯಿಯಲ್ಲಿ ಇಟ್ಟುಕೊಳ್ಳಬಹುದು. ಕ್ಯಾನ್ಸರ್ ಚಿಕಿತ್ಸೆಯಲ್ಲಿ ಏಲಕ್ಕಿಯನ್ನು ಬಳಸುತ್ತಾರೆ.

ರೋಗ ನಿರೋಧಕ ಶಕ್ತಿ

ಏಲಕ್ಕಿಯ ಹೆಚ್ಹಿನ ಉಪಯೋಗಗಳು:

  • ದೇಹದಲ್ಲಿರುವ ಕಲ್ಮಶಗಳನ್ನು ಹೊರಹಾಕಲು ಏಲಕ್ಕಿ ಸಹಕಾರಿ
  • ಉಸಿರಾಟದಲ್ಲಿ ತಾಜಾತನ ಇರಬೇಕೆಂದರೆ ಏಲಕ್ಕಿಯನ್ನು ಅಗಿಯಬಹುದು. ಇದು ಶ್ವಾಸಕೋಶ ಸಂಬಂಧೀ ಕಾಯಿಲೆಗಳನ್ನೂ ನಿವಾರಿಸುವ ಶಕ್ತಿಯನ್ನು ಹೊಂದಿದೆ. ಮೂತ್ರಸಂಬಂಧಿಕಾಯಿಲೆಗಳನ್ನೂ ಇದು ನಿವಾರಿಸುವ ಶಕ್ತಿಯನ್ನು ಹೊಂದಿದೆ.
  • ಏಲಕ್ಕಿ ಚಹ ಸೇವಿಸುವುದರಿಂದ ಖಿನ್ನತೆ ಮಾಯವಾಗುತ್ತದೆಯಂತೆ! ಇದು ವೈಜ್ಞಾನಿಕವಾಗಿ ಸಾಬೀತಾಗದಿದ್ದರೂ ಆಯುರ್ವೇದವಂತೂ ಇದನ್ನು ಒಪ್ಪಿಕೊಂಡಿದೆ.
  • ನೆಗಡಿ ಮತ್ತು ಕೆಮ್ಮನ್ನು ನಿವಾರಿಸುವ ಶಕ್ತಿ ಇದಕ್ಕಿದೆ.
  • ಸಂಶೋಧನೆಗಳ ಪ್ರಕಾರ ಕ್ಯಾನ್ಸರ್ ಗುಣಪಡಿಸುವ ಶಕ್ತಿ ಏಲಕ್ಕಿಗಿದೆ. ಈ ಬಗ್ಗೆ ಹೆಚ್ಚಿನ ಸಂಶೋಧನೆಗಳೂ ನಡೆಯುತ್ತಿವೆ.
  • ಅತೀ ರಕ್ತದೊತ್ತಡವನ್ನು ಕಡಿಮೆಗೊಳಿಸಲು ಏಲಕ್ಕಿ ಸಹಕಾರಿ
  • ಶ್ವಾಸಕೋಶದಲ್ಲಿ ನೋವುಂಟಾದರೆ ಏಲಕ್ಕಿ ಸೇವನೆಯಿಂದ ನಿವಾರಣೆಯಾಗುತ್ತದೆ.
  • ಆ್ಯಸಿಡಿಟಿಯಿಂದ ತೇಗು ಬರುತ್ತಿದ್ದರೆ ಏಲಕ್ಕಿ ಸೇವನೆಯಿಂದ ಕಡಿಮೆಯಾಗುತ್ತದೆ.
  • ರಕ್ತ ಹೆಪ್ಪುಗಟ್ಟುವ ಅಪಾಯವನ್ನು ಇದು ತಡೆಗಟ್ಟುತ್ತದೆ. ರಕ್ತ ಸಂಚಾರ ಸರಾಗವಾಗಲು ಸಹಾಯಮಾಡುತ್ತದೆ.
  • ಹೃದಯದ ಆರೋಗ್ಯವನ್ನೂ ಸಮಸ್ಥಿತಿಯಲ್ಲಿಡಲು ಇದು ಸಹಕಾರಿ.
  • ಅಸ್ತಮಾ ಸಮಸ್ಯೆಯಿಂದ ಬಳಲುವವರು ಹೆಚ್ಚು ಏಲಕ್ಕಿ ಉಪಯೋಗಿಸುವುದು ಒಳ್ಳೆಯದು.
  • ಚರ್ಮದ ಕಾಂತಿಯನ್ನು ಹೆಚ್ಚಿಸಲು ಸಹಕಾರಿ.

ನಿಯಮಿತವಾಗಿ ಏಲಕ್ಕಿ ಸೇವಿಸುವುದರಿಂದ ಕೂದಲಿನ ಆರೋಗ್ಯವೂ ಚೆನ್ನಾಗಿರುತ್ತದೆ ಎಂಬುದೂ ಸಂಶೋಧನೆಯಿಂದ ಸಾಬೀತಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    32 ವರ್ಷಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡಿ, ಇಪ್ಪತ್ತೈದು ವರ್ಷಗಳಿಂದ ಥಿಯೇಟರ್ಗೆ ಕಾಲಿಟ್ಟಿಲ್ಲದ ನಟ..!ತಿಳಿಯಲು ಇದನ್ನು ಓದಿ ..

    ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್​ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..

  • ಆರೋಗ್ಯ

    ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

    ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

  • ಸುದ್ದಿ

    ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿ ಬಂಪರ್ ಖುಷಿ ನೀಡಿದ ಯಡಿಯೂರಪ್ಪ…!

    ಬೆಂಗಳೂರು, ಜುಲೈ 29  ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ  ಕರಾವಳಿಯ 3 ಜಿಲ್ಲೆಗಳಲ್ಲಿ  ಒಟ್ಟು 23507 ಮೀನುಗಾರರು  ವಾಣಿಜ್ಯ  ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…

  • ಸುದ್ದಿ

    ಎಸ್ಒಎಸ್ ಸಂಕೇತದಿಂದ ಪ್ರಾಣಾಪಾಯದಿಂದ ಪಾರಾದ ಮಹಿಳೆ,. ಹೇಗೆ ಗೊತ್ತಾ.?

    ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು  ಗೊತ್ತಾಗದೇ ದಾರಿ  ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ  ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ  ಮಹಿಳೆ ಪತ್ತೆಯಾಗಿದ್ದು        ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್  ದಾರಿ ತಪ್ಪಿದ್ದರು. ಹೀಗಾಗಿ,…

  • ಸುದ್ದಿ

    ಮದ್ಯ ಸೇವಿಸಿ 5ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ…!

    ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…

  • ಉಪಯುಕ್ತ ಮಾಹಿತಿ

    ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.