Uncategorized, ಆರೋಗ್ಯ

ಏಲಕ್ಕಿಯಲ್ಲಿರುವ ಆರೋಗ್ಯಾಕಾರಿ ಲಾಭಗಳನ್ನು ತಿಳಿಯಲು…! ತಿಳಿಯಲು ಇದನ್ನು ಓದಿರಿ…

2041

ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.

ಕ್ಯಾನ್ಸರ್ ನಿರೋಧಕ ಶಕ್ತಿ:

ಇತ್ತೀಚೆಗೆ ಕ್ಯಾನ್ಸರ್ ನಿರೋಧಕ ಶಕ್ತಿ ಏಲಕ್ಕಿಗಿದೆ ಎಂಬುದು ಬೆಳಕಿಗೆ ಬರುತ್ತಲೇ ವೈದ್ಯಕೀಯ ಸಂಶೋಧನಾ ರಂಗಗಳಲ್ಲಿ ಇದರ ಬೇಡಿಕೆ ಹೆಚ್ಚಾಗಿದೆ.

ಆದರೆ ಇದಕ್ಕೂ ಮೊದಲೇ ನಮ್ಮ ಹಿರಿಯರು ಪ್ರತಿದಿನವೂ ಏಲಕ್ಕಿಯ ಉಪಯೋಗವನ್ನು ಮನೆಗಳಲ್ಲಿ ಕಡ್ಡಾಯಗೊಳಿಸಿದ್ದಿದ್ದು ಅವರ ಆರೋಗ್ಯ ಕಾಳಜಿಯನ್ನು ತೋರಿಸುವುದು ಸುಳ್ಳಲ್ಲ. ಇಂದಿಗೂ ಉಟವಾದ ತಕ್ಷಣ ವೀಳ್ಯದೆಲೆಯ ಬದಲಾಗಿ ಕೆಲವರು ನಾಲ್ಕು ಏಲಕ್ಕಿ ಕಾಳನ್ನು ಅಗಿದು ತಿನ್ನುವ ರೂಢಿ ಇಟ್ಟುಕೊಂಡಿರುವುದನ್ನು ನೋಡಿರಬಹುದು. ಅದಕ್ಕೆ ಮುಖ್ಯ ಕಾರಣ ಏಲಕ್ಕಿಯಲ್ಲಿರುವ ಕ್ಯಾನ್ಸರ್ ನಿರೋಧಕ  ಶಕ್ತಿ.
ಜೀರ್ಣಕ್ರಿಯೆಯನ್ನು ಸರಾಗಗೊಳಿಸುವುದಷ್ಟೇ ಅಲ್ಲದೇ, ಏಲಕ್ಕಿ ಹಲವು ಔಷಧೀಯ ಗುಣಗಳನ್ನು ಹೊಂದಿದೆ.

ಇದನ್ನು ಕಾಫಿ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯಲಾಗುತ್ತದೆ. ಏಷ್ಯ ಖಂಡದ ಉಷ್ಣವಲಯವೇ ಮೂಲಸ್ಥಾನ. ಕೇರಳವನ್ನು ಪೂರ್ವಪ್ರಾಂತ್ಯದ “ಏಲಕ್ಕಿ ನಾಡು” ಎಂದು ಕರೆಯೆಲಾಗುತ್ತಿತ್ತು.

ಏಲಕ್ಕಿಯನ್ನು ಔಷಧವಾಗಿ ಉಪಯೋಗಿಸುತ್ತಾರೆ. ಹಾಗೂ ಸಾಂಬಾರ ಪದಾರ್ಥವಾಗಿಯೂ ಉಪಯೋಗಿಸುತ್ತಾರೆ. ಫ್ಲೂವಿನಂತಹ ಜ್ವರಕ್ಕೆ ಇದನ್ನು ಔಷಧವಾಗಿ ಬಳಸುತ್ತಾರೆ. ದನಗಳಲ್ಲಿ ಹೊಟ್ಟೆ ಉಬ್ಬರ ಸಮಸ್ಯೆಯು ಕಂಡುಬಂದಾಗಲು ಇದರ ಬಳಕೆಯನ್ನು

ಮಾಡಬಹುದಾಗಿದೆ. ಮಕ್ಕಳ ಬಿಕ್ಕಳುವಿಕೆಗೆ ಇದನ್ನು ಸಕ್ಕರೆಯೊಂದಿಗೆ ಉಪಯೋಗಿಸಬಹುದು. ಅಜೀರ್ಣ ಮತ್ತು ವಾಕರಿಕೆಗೂ ಔಷಧವಾಗಿ ಬಳಸುತ್ತಾರೆ. ಅನಾರೋಗ್ಯದ ಸಂದರ್ಭದಲ್ಲಿನ ಬಾಯಿಯ ವಾಸನೆಗೆ ಏಲಕ್ಕಿಯನ್ನು ಬಾಯಿಯಲ್ಲಿ ಇಟ್ಟುಕೊಳ್ಳಬಹುದು. ಕ್ಯಾನ್ಸರ್ ಚಿಕಿತ್ಸೆಯಲ್ಲಿ ಏಲಕ್ಕಿಯನ್ನು ಬಳಸುತ್ತಾರೆ.

ರೋಗ ನಿರೋಧಕ ಶಕ್ತಿ

ಏಲಕ್ಕಿಯ ಹೆಚ್ಹಿನ ಉಪಯೋಗಗಳು:

  • ದೇಹದಲ್ಲಿರುವ ಕಲ್ಮಶಗಳನ್ನು ಹೊರಹಾಕಲು ಏಲಕ್ಕಿ ಸಹಕಾರಿ
  • ಉಸಿರಾಟದಲ್ಲಿ ತಾಜಾತನ ಇರಬೇಕೆಂದರೆ ಏಲಕ್ಕಿಯನ್ನು ಅಗಿಯಬಹುದು. ಇದು ಶ್ವಾಸಕೋಶ ಸಂಬಂಧೀ ಕಾಯಿಲೆಗಳನ್ನೂ ನಿವಾರಿಸುವ ಶಕ್ತಿಯನ್ನು ಹೊಂದಿದೆ. ಮೂತ್ರಸಂಬಂಧಿಕಾಯಿಲೆಗಳನ್ನೂ ಇದು ನಿವಾರಿಸುವ ಶಕ್ತಿಯನ್ನು ಹೊಂದಿದೆ.
  • ಏಲಕ್ಕಿ ಚಹ ಸೇವಿಸುವುದರಿಂದ ಖಿನ್ನತೆ ಮಾಯವಾಗುತ್ತದೆಯಂತೆ! ಇದು ವೈಜ್ಞಾನಿಕವಾಗಿ ಸಾಬೀತಾಗದಿದ್ದರೂ ಆಯುರ್ವೇದವಂತೂ ಇದನ್ನು ಒಪ್ಪಿಕೊಂಡಿದೆ.
  • ನೆಗಡಿ ಮತ್ತು ಕೆಮ್ಮನ್ನು ನಿವಾರಿಸುವ ಶಕ್ತಿ ಇದಕ್ಕಿದೆ.
  • ಸಂಶೋಧನೆಗಳ ಪ್ರಕಾರ ಕ್ಯಾನ್ಸರ್ ಗುಣಪಡಿಸುವ ಶಕ್ತಿ ಏಲಕ್ಕಿಗಿದೆ. ಈ ಬಗ್ಗೆ ಹೆಚ್ಚಿನ ಸಂಶೋಧನೆಗಳೂ ನಡೆಯುತ್ತಿವೆ.
  • ಅತೀ ರಕ್ತದೊತ್ತಡವನ್ನು ಕಡಿಮೆಗೊಳಿಸಲು ಏಲಕ್ಕಿ ಸಹಕಾರಿ
  • ಶ್ವಾಸಕೋಶದಲ್ಲಿ ನೋವುಂಟಾದರೆ ಏಲಕ್ಕಿ ಸೇವನೆಯಿಂದ ನಿವಾರಣೆಯಾಗುತ್ತದೆ.
  • ಆ್ಯಸಿಡಿಟಿಯಿಂದ ತೇಗು ಬರುತ್ತಿದ್ದರೆ ಏಲಕ್ಕಿ ಸೇವನೆಯಿಂದ ಕಡಿಮೆಯಾಗುತ್ತದೆ.
  • ರಕ್ತ ಹೆಪ್ಪುಗಟ್ಟುವ ಅಪಾಯವನ್ನು ಇದು ತಡೆಗಟ್ಟುತ್ತದೆ. ರಕ್ತ ಸಂಚಾರ ಸರಾಗವಾಗಲು ಸಹಾಯಮಾಡುತ್ತದೆ.
  • ಹೃದಯದ ಆರೋಗ್ಯವನ್ನೂ ಸಮಸ್ಥಿತಿಯಲ್ಲಿಡಲು ಇದು ಸಹಕಾರಿ.
  • ಅಸ್ತಮಾ ಸಮಸ್ಯೆಯಿಂದ ಬಳಲುವವರು ಹೆಚ್ಚು ಏಲಕ್ಕಿ ಉಪಯೋಗಿಸುವುದು ಒಳ್ಳೆಯದು.
  • ಚರ್ಮದ ಕಾಂತಿಯನ್ನು ಹೆಚ್ಚಿಸಲು ಸಹಕಾರಿ.

ನಿಯಮಿತವಾಗಿ ಏಲಕ್ಕಿ ಸೇವಿಸುವುದರಿಂದ ಕೂದಲಿನ ಆರೋಗ್ಯವೂ ಚೆನ್ನಾಗಿರುತ್ತದೆ ಎಂಬುದೂ ಸಂಶೋಧನೆಯಿಂದ ಸಾಬೀತಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಇನ್ನು 30 ವರ್ಷಗಳಲ್ಲಿ ಮಾಯವಾಗಲಿದೆ, ಹೇಗೆ ಗೊತ್ತಾ,?

    ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…

  • ವಿಸ್ಮಯ ಜಗತ್ತು

    ಸತ್ತುಹೋದ ಪ್ರೇಯಸಿ ಹಾವಿನ ರೂಪದಲ್ಲಿ ಬಂದಿದ್ದಾಳೆಂದು..!ಅದರೊಂದಿಗೆ ಈ ಯುವಕ ಹೇಗೆ ಜೀವನ ನಡಿಸುತ್ತಿದ್ದಾನೆ ಗೊತ್ತಾ..?

    ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

  • inspirational

    ಗೋವಿನ ಬಾಲದ ಒಂದು ಕೂದಲಿನಿಂದ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತದೆ, ಗೋಮಾತೆಯ ಮಹಿಮೆ.

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ಸುದ್ದಿ

    ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

    ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…

  • ಉಪಯುಕ್ತ ಮಾಹಿತಿ

    ಮಕರ ಸಂಕ್ರಾಂತಿ ಹಬ್ಬಕ್ಕೆ ಸರಿಯಾದ ಕ್ರಮದಲ್ಲಿ ಎಳ್ಳು ಬೆಲ್ಲ ಮಾಡುವ ವಿಧಾನ.

    ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…