News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸ್ಪೂರ್ತಿ

ಐಎಎಸ್ ಅಧಿಕಾರಿ ಕನಸನ್ನು ಹೊತ್ತ ಈ ಮಹಿಳೆಯ ಕತೆ ಅತ್ಯಂತ ರೋಚಕ ಮತ್ತು ಎಲ್ಲರಿಗೂ ಸ್ಪುರ್ತಿಯೂ ಕೂಡ..!ತಿಳಿಯಲು ಈ ಲೇಖನ ಓದಿ…

380

ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .

ಆಟೋ ಓಡಿಸುವ ವೃತ್ತಿಯೇ ಏಕೆ..?

22 ವರ್ಷ ವಯಸ್ಸಿನ ಯೆಲ್ಲಮ್ಮ ಅವರು 18 ವಯಸ್ಸಿನಲ್ಲಿ ಮದುವೆಯಾಗಿದ್ದರು. ಆದರೆ ಇಂದು ಅವರ ಜೊತೆ ಪತಿ ಇಲ್ಲ. ತನ್ನ ಜೀವನ ತುಂಬಾನೇ ಕಷ್ಟಕರವಾಗಿದೆ. ಜೀವನ ನಡೆಸಲು ತನ್ನ ಸಂಬಂದಿಕರ ಬೆಂಬಲ ಪಡೆಯದೇ ತಾನು ಸ್ವಾವಲಂಬಿಯಾಗಿ ಜೀವನ ನಡೆಸ ಬೇಕು ಹಾಗು ಬಡತನದಲ್ಲಿ ಎಷ್ಟೋ ಜನ ಕಷ್ಟ ಪಡುತ್ತಿದ್ದಾರೆ. ನನ್ನ ಜೀವನ ಕಥೆಗಿಂತ ಬೇರೆಯವರು ಒಂದೊತ್ತಿನ ಊಟಕ್ಕೂ ಎಷ್ಟೋ ವ್ಯಥೆ ಪಡುತ್ತಿದಾರೆ. ಅಂತಹ ನೊಂದವರ ಬಾಳಿಗೆ ನಾನು ಬೆಳಕಾಗಬೇಕು ಅನ್ನೋ ಅಸೆ ಇವರದ್ದು. ತಾನು ಕಷ್ಟ ಪಟ್ಟು ತನ್ನ ಜೀವನಕ್ಕಾಗಿ ಚಿಕ್ಕವಯಸ್ಸಿನ ಮಗನೊಂದಿಗೆ ಆಟೋ ಓಡಿಸುವ ವೃತ್ತಿಯನ್ನು ಪ್ರಾರಂಭಿಸಿದ್ದಾರೆ.

ಯೆಲ್ಲಮ್ಮನ ಪ್ರತೀದಿನದ ಕೆಲಸ…

ಪ್ರತಿ ದಿನ ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ಆಟೋ ಓಡಿಸುತ್ತಾರೆ. ಬಿಡುವಿನ ಸಮಯದಲ್ಲಿ ನ್ಯೂಸ್ ಪೇಪರ್ ಹಾಗು ನಿಯತಕಾಲಿಕೆಗಳನ್ನು ಓದುತ್ತಾರೆ. ತಾನು ಐಎಎಸ್ ಅಧಿಕಾರಿಯಾದರೆ ತನ್ನ ರೀತಿಯಲ್ಲಿರುವ ಅದೆಷ್ಟೋ ಹೆಣ್ಣು ಮಕ್ಕಳಿಗೆ ಸಹಾಯ ಮಾಡಬಹುದು ಅನ್ನುತ್ತಾರೆ.ತಾನು ಹೆಣ್ಣು ಆಗಿರುವುದರಿಂದ ತನಗೆ ಬಾಡಿಗೆಗೆ ಆಟೋ ಕೊಡಲು ಯಾರು ಮುಂದೆ ಬರುವುದಿಲ್ಲ. ಆದರೂ ಹೇಗೋ ಮಾಡಿ ದಿನದ ಲೆಕ್ಕಕ್ಕೆ 130 ಬಾಡಿಗೆಯ ರೀತಿಯಲ್ಲಿ ಆಟೋ ಪಡೆಯುತ್ತಾರೆ.

ಸ್ಪೂರ್ತಿಯ ಚಿಲುಮೆ ಯೆಲ್ಲಮ್ಮ…

ತಾನು ಮಾಡುವ ವೃತ್ತಿ ಯಲ್ಲಿ ಎಷ್ಟೋ ಕಷ್ಟ ಬಂದರು ಕುಗ್ಗದೆ, ಪ್ರತಿದಿನ ತನ್ನ ಕೆಲಸವನ್ನು ನಿಭಾಯಿಸುತ್ತಿದ್ದಾರೆ. ತಾನು ಹೆಣ್ಣಾಗಿರುವ ಕಾರಣಕ್ಕೆ ಕೆಲ ಜನ ಇವರನ್ನು ಬೇರೆಯ ರೀತಿಯಲ್ಲಿ ನೋಡುತ್ತಾರೆ ಅಲ್ಲದೆ ಕೆಲವರು ಇವರು ಮಾಡುವ ಕೆಲಸಕ್ಕೆ ಗೌರವಿಸುತ್ತಾರೆ. ಇವೆಲ್ಲವುಗಳ ನಡುವೆ ತನ್ನ ಗುರಿಯನ್ನು ಮುಟ್ಟುವ ಪ್ರಯತ್ನ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಿಸುತ್ತಲೇ ಇರುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲಿದೆ ಶುಭ ಸುದ್ದಿ, ಇನ್ಮುಂದೆ ಖಾಸಗಿ ವಲಯದಲ್ಲೂ ಮೀಸಲಾತಿ…!

    ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…

  • ಆರೋಗ್ಯ

    ನಿಮ್ಗೆ ಈ 5 ತಿಂಡಿ ತಿನಿಸುಗಳು ಬಹಳ ನಿದ್ದೆ ತರಿಸುತ್ತವೆ..!ತಿಳಿಯಲು ಈ ಲೇಖನ ಓದಿ..

    ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.

  • ಸಿನಿಮಾ

    ದೊಡ್ಮನೆ ಅಮ್ಮ “ಪಾರ್ವತಮ್ಮ ರಾಜ್ ಕುಮಾರ್” ವಿಧಿವಶ

    ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

  • ಸೌಂದರ್ಯ

    ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

    ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

  • ಜ್ಯೋತಿಷ್ಯ

    ಮಂತ್ರಾಲಯದ ಶ್ರೀ ರಾಯರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…