ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .

22 ವರ್ಷ ವಯಸ್ಸಿನ ಯೆಲ್ಲಮ್ಮ ಅವರು 18 ವಯಸ್ಸಿನಲ್ಲಿ ಮದುವೆಯಾಗಿದ್ದರು. ಆದರೆ ಇಂದು ಅವರ ಜೊತೆ ಪತಿ ಇಲ್ಲ. ತನ್ನ ಜೀವನ ತುಂಬಾನೇ ಕಷ್ಟಕರವಾಗಿದೆ. ಜೀವನ ನಡೆಸಲು ತನ್ನ ಸಂಬಂದಿಕರ ಬೆಂಬಲ ಪಡೆಯದೇ ತಾನು ಸ್ವಾವಲಂಬಿಯಾಗಿ ಜೀವನ ನಡೆಸ ಬೇಕು ಹಾಗು ಬಡತನದಲ್ಲಿ ಎಷ್ಟೋ ಜನ ಕಷ್ಟ ಪಡುತ್ತಿದ್ದಾರೆ. ನನ್ನ ಜೀವನ ಕಥೆಗಿಂತ ಬೇರೆಯವರು ಒಂದೊತ್ತಿನ ಊಟಕ್ಕೂ ಎಷ್ಟೋ ವ್ಯಥೆ ಪಡುತ್ತಿದಾರೆ. ಅಂತಹ ನೊಂದವರ ಬಾಳಿಗೆ ನಾನು ಬೆಳಕಾಗಬೇಕು ಅನ್ನೋ ಅಸೆ ಇವರದ್ದು. ತಾನು ಕಷ್ಟ ಪಟ್ಟು ತನ್ನ ಜೀವನಕ್ಕಾಗಿ ಚಿಕ್ಕವಯಸ್ಸಿನ ಮಗನೊಂದಿಗೆ ಆಟೋ ಓಡಿಸುವ ವೃತ್ತಿಯನ್ನು ಪ್ರಾರಂಭಿಸಿದ್ದಾರೆ.

ಪ್ರತಿ ದಿನ ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ಆಟೋ ಓಡಿಸುತ್ತಾರೆ. ಬಿಡುವಿನ ಸಮಯದಲ್ಲಿ ನ್ಯೂಸ್ ಪೇಪರ್ ಹಾಗು ನಿಯತಕಾಲಿಕೆಗಳನ್ನು ಓದುತ್ತಾರೆ. ತಾನು ಐಎಎಸ್ ಅಧಿಕಾರಿಯಾದರೆ ತನ್ನ ರೀತಿಯಲ್ಲಿರುವ ಅದೆಷ್ಟೋ ಹೆಣ್ಣು ಮಕ್ಕಳಿಗೆ ಸಹಾಯ ಮಾಡಬಹುದು ಅನ್ನುತ್ತಾರೆ.ತಾನು ಹೆಣ್ಣು ಆಗಿರುವುದರಿಂದ ತನಗೆ ಬಾಡಿಗೆಗೆ ಆಟೋ ಕೊಡಲು ಯಾರು ಮುಂದೆ ಬರುವುದಿಲ್ಲ. ಆದರೂ ಹೇಗೋ ಮಾಡಿ ದಿನದ ಲೆಕ್ಕಕ್ಕೆ 130 ಬಾಡಿಗೆಯ ರೀತಿಯಲ್ಲಿ ಆಟೋ ಪಡೆಯುತ್ತಾರೆ.

ತಾನು ಮಾಡುವ ವೃತ್ತಿ ಯಲ್ಲಿ ಎಷ್ಟೋ ಕಷ್ಟ ಬಂದರು ಕುಗ್ಗದೆ, ಪ್ರತಿದಿನ ತನ್ನ ಕೆಲಸವನ್ನು ನಿಭಾಯಿಸುತ್ತಿದ್ದಾರೆ. ತಾನು ಹೆಣ್ಣಾಗಿರುವ ಕಾರಣಕ್ಕೆ ಕೆಲ ಜನ ಇವರನ್ನು ಬೇರೆಯ ರೀತಿಯಲ್ಲಿ ನೋಡುತ್ತಾರೆ ಅಲ್ಲದೆ ಕೆಲವರು ಇವರು ಮಾಡುವ ಕೆಲಸಕ್ಕೆ ಗೌರವಿಸುತ್ತಾರೆ. ಇವೆಲ್ಲವುಗಳ ನಡುವೆ ತನ್ನ ಗುರಿಯನ್ನು ಮುಟ್ಟುವ ಪ್ರಯತ್ನ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಿಸುತ್ತಲೇ ಇರುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…
ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್ ಗ್ಯಾಸ್ ಪ್ಲಾಂಟ್ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್ನಲ್ಲಿ ತಾಂತ್ರಿಕ ಸಮಸ್ಯೆ…
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…