News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಐಎಎಸ್ ಅಧಿಕಾರಿ ಕನಸನ್ನು ಹೊತ್ತ ಈ ಮಹಿಳೆಯ ಕತೆ ಅತ್ಯಂತ ರೋಚಕ ಮತ್ತು ಎಲ್ಲರಿಗೂ ಸ್ಪುರ್ತಿಯೂ ಕೂಡ..!ತಿಳಿಯಲು ಈ ಲೇಖನ ಓದಿ…

383

ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .

ಆಟೋ ಓಡಿಸುವ ವೃತ್ತಿಯೇ ಏಕೆ..?

22 ವರ್ಷ ವಯಸ್ಸಿನ ಯೆಲ್ಲಮ್ಮ ಅವರು 18 ವಯಸ್ಸಿನಲ್ಲಿ ಮದುವೆಯಾಗಿದ್ದರು. ಆದರೆ ಇಂದು ಅವರ ಜೊತೆ ಪತಿ ಇಲ್ಲ. ತನ್ನ ಜೀವನ ತುಂಬಾನೇ ಕಷ್ಟಕರವಾಗಿದೆ. ಜೀವನ ನಡೆಸಲು ತನ್ನ ಸಂಬಂದಿಕರ ಬೆಂಬಲ ಪಡೆಯದೇ ತಾನು ಸ್ವಾವಲಂಬಿಯಾಗಿ ಜೀವನ ನಡೆಸ ಬೇಕು ಹಾಗು ಬಡತನದಲ್ಲಿ ಎಷ್ಟೋ ಜನ ಕಷ್ಟ ಪಡುತ್ತಿದ್ದಾರೆ. ನನ್ನ ಜೀವನ ಕಥೆಗಿಂತ ಬೇರೆಯವರು ಒಂದೊತ್ತಿನ ಊಟಕ್ಕೂ ಎಷ್ಟೋ ವ್ಯಥೆ ಪಡುತ್ತಿದಾರೆ. ಅಂತಹ ನೊಂದವರ ಬಾಳಿಗೆ ನಾನು ಬೆಳಕಾಗಬೇಕು ಅನ್ನೋ ಅಸೆ ಇವರದ್ದು. ತಾನು ಕಷ್ಟ ಪಟ್ಟು ತನ್ನ ಜೀವನಕ್ಕಾಗಿ ಚಿಕ್ಕವಯಸ್ಸಿನ ಮಗನೊಂದಿಗೆ ಆಟೋ ಓಡಿಸುವ ವೃತ್ತಿಯನ್ನು ಪ್ರಾರಂಭಿಸಿದ್ದಾರೆ.

ಯೆಲ್ಲಮ್ಮನ ಪ್ರತೀದಿನದ ಕೆಲಸ…

ಪ್ರತಿ ದಿನ ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ಆಟೋ ಓಡಿಸುತ್ತಾರೆ. ಬಿಡುವಿನ ಸಮಯದಲ್ಲಿ ನ್ಯೂಸ್ ಪೇಪರ್ ಹಾಗು ನಿಯತಕಾಲಿಕೆಗಳನ್ನು ಓದುತ್ತಾರೆ. ತಾನು ಐಎಎಸ್ ಅಧಿಕಾರಿಯಾದರೆ ತನ್ನ ರೀತಿಯಲ್ಲಿರುವ ಅದೆಷ್ಟೋ ಹೆಣ್ಣು ಮಕ್ಕಳಿಗೆ ಸಹಾಯ ಮಾಡಬಹುದು ಅನ್ನುತ್ತಾರೆ.ತಾನು ಹೆಣ್ಣು ಆಗಿರುವುದರಿಂದ ತನಗೆ ಬಾಡಿಗೆಗೆ ಆಟೋ ಕೊಡಲು ಯಾರು ಮುಂದೆ ಬರುವುದಿಲ್ಲ. ಆದರೂ ಹೇಗೋ ಮಾಡಿ ದಿನದ ಲೆಕ್ಕಕ್ಕೆ 130 ಬಾಡಿಗೆಯ ರೀತಿಯಲ್ಲಿ ಆಟೋ ಪಡೆಯುತ್ತಾರೆ.

ಸ್ಪೂರ್ತಿಯ ಚಿಲುಮೆ ಯೆಲ್ಲಮ್ಮ…

ತಾನು ಮಾಡುವ ವೃತ್ತಿ ಯಲ್ಲಿ ಎಷ್ಟೋ ಕಷ್ಟ ಬಂದರು ಕುಗ್ಗದೆ, ಪ್ರತಿದಿನ ತನ್ನ ಕೆಲಸವನ್ನು ನಿಭಾಯಿಸುತ್ತಿದ್ದಾರೆ. ತಾನು ಹೆಣ್ಣಾಗಿರುವ ಕಾರಣಕ್ಕೆ ಕೆಲ ಜನ ಇವರನ್ನು ಬೇರೆಯ ರೀತಿಯಲ್ಲಿ ನೋಡುತ್ತಾರೆ ಅಲ್ಲದೆ ಕೆಲವರು ಇವರು ಮಾಡುವ ಕೆಲಸಕ್ಕೆ ಗೌರವಿಸುತ್ತಾರೆ. ಇವೆಲ್ಲವುಗಳ ನಡುವೆ ತನ್ನ ಗುರಿಯನ್ನು ಮುಟ್ಟುವ ಪ್ರಯತ್ನ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಿಸುತ್ತಲೇ ಇರುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೇವಲ ಮನೆಯಲ್ಲಿರುವ ಈ ವಸ್ತುವಿನಿಂದ ಹೀಗೆ ಮಾಡಿ ಜಿರಳೆ ಮತ್ತೆ ಬರೊದಿಲ್ಲ.!

    ಮನೆಯಲ್ಲಿರುವ  ಜಿರಳೆ  ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…

  • God

    ಧರ್ಮಸ್ಥಳ ಮಂಜುನಾಥನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • ಸುದ್ದಿ

    ಮೋದಿ ಹುಟ್ಟುಹಬ್ಬಕ್ಕೆ ಜೆಡಿಎಸ್ ಶಾಸಕರಿಂದ ವಿಶೇಷ ಪೂಜೆ….!

    ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…

  • ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದೇಳುವಾಗ ಈ ಕೆಲಸಗಳು ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ..!ತಿಳಿಯಲು ಈ ಲೇಖನ ಓದಿ ..

    ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.