News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸ್ಪೂರ್ತಿ

ಐಎಎಸ್ ಅಧಿಕಾರಿ ಕನಸನ್ನು ಹೊತ್ತ ಈ ಮಹಿಳೆಯ ಕತೆ ಅತ್ಯಂತ ರೋಚಕ ಮತ್ತು ಎಲ್ಲರಿಗೂ ಸ್ಪುರ್ತಿಯೂ ಕೂಡ..!ತಿಳಿಯಲು ಈ ಲೇಖನ ಓದಿ…

382

ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .

ಆಟೋ ಓಡಿಸುವ ವೃತ್ತಿಯೇ ಏಕೆ..?

22 ವರ್ಷ ವಯಸ್ಸಿನ ಯೆಲ್ಲಮ್ಮ ಅವರು 18 ವಯಸ್ಸಿನಲ್ಲಿ ಮದುವೆಯಾಗಿದ್ದರು. ಆದರೆ ಇಂದು ಅವರ ಜೊತೆ ಪತಿ ಇಲ್ಲ. ತನ್ನ ಜೀವನ ತುಂಬಾನೇ ಕಷ್ಟಕರವಾಗಿದೆ. ಜೀವನ ನಡೆಸಲು ತನ್ನ ಸಂಬಂದಿಕರ ಬೆಂಬಲ ಪಡೆಯದೇ ತಾನು ಸ್ವಾವಲಂಬಿಯಾಗಿ ಜೀವನ ನಡೆಸ ಬೇಕು ಹಾಗು ಬಡತನದಲ್ಲಿ ಎಷ್ಟೋ ಜನ ಕಷ್ಟ ಪಡುತ್ತಿದ್ದಾರೆ. ನನ್ನ ಜೀವನ ಕಥೆಗಿಂತ ಬೇರೆಯವರು ಒಂದೊತ್ತಿನ ಊಟಕ್ಕೂ ಎಷ್ಟೋ ವ್ಯಥೆ ಪಡುತ್ತಿದಾರೆ. ಅಂತಹ ನೊಂದವರ ಬಾಳಿಗೆ ನಾನು ಬೆಳಕಾಗಬೇಕು ಅನ್ನೋ ಅಸೆ ಇವರದ್ದು. ತಾನು ಕಷ್ಟ ಪಟ್ಟು ತನ್ನ ಜೀವನಕ್ಕಾಗಿ ಚಿಕ್ಕವಯಸ್ಸಿನ ಮಗನೊಂದಿಗೆ ಆಟೋ ಓಡಿಸುವ ವೃತ್ತಿಯನ್ನು ಪ್ರಾರಂಭಿಸಿದ್ದಾರೆ.

ಯೆಲ್ಲಮ್ಮನ ಪ್ರತೀದಿನದ ಕೆಲಸ…

ಪ್ರತಿ ದಿನ ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ಆಟೋ ಓಡಿಸುತ್ತಾರೆ. ಬಿಡುವಿನ ಸಮಯದಲ್ಲಿ ನ್ಯೂಸ್ ಪೇಪರ್ ಹಾಗು ನಿಯತಕಾಲಿಕೆಗಳನ್ನು ಓದುತ್ತಾರೆ. ತಾನು ಐಎಎಸ್ ಅಧಿಕಾರಿಯಾದರೆ ತನ್ನ ರೀತಿಯಲ್ಲಿರುವ ಅದೆಷ್ಟೋ ಹೆಣ್ಣು ಮಕ್ಕಳಿಗೆ ಸಹಾಯ ಮಾಡಬಹುದು ಅನ್ನುತ್ತಾರೆ.ತಾನು ಹೆಣ್ಣು ಆಗಿರುವುದರಿಂದ ತನಗೆ ಬಾಡಿಗೆಗೆ ಆಟೋ ಕೊಡಲು ಯಾರು ಮುಂದೆ ಬರುವುದಿಲ್ಲ. ಆದರೂ ಹೇಗೋ ಮಾಡಿ ದಿನದ ಲೆಕ್ಕಕ್ಕೆ 130 ಬಾಡಿಗೆಯ ರೀತಿಯಲ್ಲಿ ಆಟೋ ಪಡೆಯುತ್ತಾರೆ.

ಸ್ಪೂರ್ತಿಯ ಚಿಲುಮೆ ಯೆಲ್ಲಮ್ಮ…

ತಾನು ಮಾಡುವ ವೃತ್ತಿ ಯಲ್ಲಿ ಎಷ್ಟೋ ಕಷ್ಟ ಬಂದರು ಕುಗ್ಗದೆ, ಪ್ರತಿದಿನ ತನ್ನ ಕೆಲಸವನ್ನು ನಿಭಾಯಿಸುತ್ತಿದ್ದಾರೆ. ತಾನು ಹೆಣ್ಣಾಗಿರುವ ಕಾರಣಕ್ಕೆ ಕೆಲ ಜನ ಇವರನ್ನು ಬೇರೆಯ ರೀತಿಯಲ್ಲಿ ನೋಡುತ್ತಾರೆ ಅಲ್ಲದೆ ಕೆಲವರು ಇವರು ಮಾಡುವ ಕೆಲಸಕ್ಕೆ ಗೌರವಿಸುತ್ತಾರೆ. ಇವೆಲ್ಲವುಗಳ ನಡುವೆ ತನ್ನ ಗುರಿಯನ್ನು ಮುಟ್ಟುವ ಪ್ರಯತ್ನ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಿಸುತ್ತಲೇ ಇರುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • ಸುದ್ದಿ

    ತೃತೀಯ ಲಿಂಗ ವರ್ಗಕ್ಕೆ ಮಾದರಿಯಾದ ರಾಣಿ ಕಿಣ್ಣರ್,.!! ಯಾಕೆ ಗೊತ್ತೇ,.?

    ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…

  • ಸುದ್ದಿ

    100ಕ್ಕೂ ಹೆಚ್ಚು ಪುರುಷರಿಂದ ಅತ್ಯಾಚಾರಕ್ಕೊಳಗಾದ ಮಹಿಳೆಯನ್ನೇ ಬಂಧಿಸಿದ್ರು…..ಕಾರಣ?

    ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…

  • ಮನರಂಜನೆ

    ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

    ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…