ಸ್ಪೂರ್ತಿ

ಐಎಎಸ್ ಅಧಿಕಾರಿ ಕನಸನ್ನು ಹೊತ್ತ ಈ ಮಹಿಳೆಯ ಕತೆ ಅತ್ಯಂತ ರೋಚಕ ಮತ್ತು ಎಲ್ಲರಿಗೂ ಸ್ಪುರ್ತಿಯೂ ಕೂಡ..!ತಿಳಿಯಲು ಈ ಲೇಖನ ಓದಿ…

365

ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .

ಆಟೋ ಓಡಿಸುವ ವೃತ್ತಿಯೇ ಏಕೆ..?

22 ವರ್ಷ ವಯಸ್ಸಿನ ಯೆಲ್ಲಮ್ಮ ಅವರು 18 ವಯಸ್ಸಿನಲ್ಲಿ ಮದುವೆಯಾಗಿದ್ದರು. ಆದರೆ ಇಂದು ಅವರ ಜೊತೆ ಪತಿ ಇಲ್ಲ. ತನ್ನ ಜೀವನ ತುಂಬಾನೇ ಕಷ್ಟಕರವಾಗಿದೆ. ಜೀವನ ನಡೆಸಲು ತನ್ನ ಸಂಬಂದಿಕರ ಬೆಂಬಲ ಪಡೆಯದೇ ತಾನು ಸ್ವಾವಲಂಬಿಯಾಗಿ ಜೀವನ ನಡೆಸ ಬೇಕು ಹಾಗು ಬಡತನದಲ್ಲಿ ಎಷ್ಟೋ ಜನ ಕಷ್ಟ ಪಡುತ್ತಿದ್ದಾರೆ. ನನ್ನ ಜೀವನ ಕಥೆಗಿಂತ ಬೇರೆಯವರು ಒಂದೊತ್ತಿನ ಊಟಕ್ಕೂ ಎಷ್ಟೋ ವ್ಯಥೆ ಪಡುತ್ತಿದಾರೆ. ಅಂತಹ ನೊಂದವರ ಬಾಳಿಗೆ ನಾನು ಬೆಳಕಾಗಬೇಕು ಅನ್ನೋ ಅಸೆ ಇವರದ್ದು. ತಾನು ಕಷ್ಟ ಪಟ್ಟು ತನ್ನ ಜೀವನಕ್ಕಾಗಿ ಚಿಕ್ಕವಯಸ್ಸಿನ ಮಗನೊಂದಿಗೆ ಆಟೋ ಓಡಿಸುವ ವೃತ್ತಿಯನ್ನು ಪ್ರಾರಂಭಿಸಿದ್ದಾರೆ.

ಯೆಲ್ಲಮ್ಮನ ಪ್ರತೀದಿನದ ಕೆಲಸ…

ಪ್ರತಿ ದಿನ ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ಆಟೋ ಓಡಿಸುತ್ತಾರೆ. ಬಿಡುವಿನ ಸಮಯದಲ್ಲಿ ನ್ಯೂಸ್ ಪೇಪರ್ ಹಾಗು ನಿಯತಕಾಲಿಕೆಗಳನ್ನು ಓದುತ್ತಾರೆ. ತಾನು ಐಎಎಸ್ ಅಧಿಕಾರಿಯಾದರೆ ತನ್ನ ರೀತಿಯಲ್ಲಿರುವ ಅದೆಷ್ಟೋ ಹೆಣ್ಣು ಮಕ್ಕಳಿಗೆ ಸಹಾಯ ಮಾಡಬಹುದು ಅನ್ನುತ್ತಾರೆ.ತಾನು ಹೆಣ್ಣು ಆಗಿರುವುದರಿಂದ ತನಗೆ ಬಾಡಿಗೆಗೆ ಆಟೋ ಕೊಡಲು ಯಾರು ಮುಂದೆ ಬರುವುದಿಲ್ಲ. ಆದರೂ ಹೇಗೋ ಮಾಡಿ ದಿನದ ಲೆಕ್ಕಕ್ಕೆ 130 ಬಾಡಿಗೆಯ ರೀತಿಯಲ್ಲಿ ಆಟೋ ಪಡೆಯುತ್ತಾರೆ.

ಸ್ಪೂರ್ತಿಯ ಚಿಲುಮೆ ಯೆಲ್ಲಮ್ಮ…

ತಾನು ಮಾಡುವ ವೃತ್ತಿ ಯಲ್ಲಿ ಎಷ್ಟೋ ಕಷ್ಟ ಬಂದರು ಕುಗ್ಗದೆ, ಪ್ರತಿದಿನ ತನ್ನ ಕೆಲಸವನ್ನು ನಿಭಾಯಿಸುತ್ತಿದ್ದಾರೆ. ತಾನು ಹೆಣ್ಣಾಗಿರುವ ಕಾರಣಕ್ಕೆ ಕೆಲ ಜನ ಇವರನ್ನು ಬೇರೆಯ ರೀತಿಯಲ್ಲಿ ನೋಡುತ್ತಾರೆ ಅಲ್ಲದೆ ಕೆಲವರು ಇವರು ಮಾಡುವ ಕೆಲಸಕ್ಕೆ ಗೌರವಿಸುತ್ತಾರೆ. ಇವೆಲ್ಲವುಗಳ ನಡುವೆ ತನ್ನ ಗುರಿಯನ್ನು ಮುಟ್ಟುವ ಪ್ರಯತ್ನ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಿಸುತ್ತಲೇ ಇರುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಮನಷ್ಯ ಪ್ರಾಣಿ ಮಾಡದ ಕೆಲಸವನ್ನು,10 ವರ್ಷದಿಂದ ಈ ಪ್ರಾಣಿ ಮಾಡಿದೆ..!

    ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.

  • ವಿಸ್ಮಯ ಜಗತ್ತು

    ಮೊಟ್ಟೆಯೊಳಗೆ ಇನ್ನೊಂದು ಮೊಟ್ಟೆ..!ಇದು ಹೇಗೆ ಸಾಧ್ಯ ಅಂತೀರಾ…ಏನಿದು ವಿಸ್ಮಯ ಓದಿ ತಿಳಿಯಿರಿ…

    ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್‌ನ ಕೈನ್ಸ್‌ರ್‍ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.

  • ಜ್ಯೋತಿಷ್ಯ

    ಯುಗಾದಿ ಅಮಾವಾಸ್ಯಯ ಈ ದಿನದಂದು ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…

  • ಜ್ಯೋತಿಷ್ಯ

    ದೇವಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…

  • ಸುದ್ದಿ, ಸ್ಪೂರ್ತಿ

    ಗಂಗೆ ಮಲೀನವಾಗಬಾರದೆಂದು ಪ್ರತಿದಿನ ನದಿಯಲ್ಲಿ ತೇಲುವ ಪ್ಲಾಸ್ಟಿಕ್ ಬಾಟಲಿಗಳನ್ನು ಎತ್ತುತ್ತಿರುವ ಮೀನುಗಾರ. ಈ ಸುದ್ದಿ ನೋಡಿ.

    ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು  ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ದೇವರ ಕೃಪೆಯಿಂದ ಈ ರಾಶಿಗಳಿಗೆ ಇಂದು ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗೂ ಧನ ಲಾಭ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…