ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ.
ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು ಹಾಕಿದರು.
ದೇಶಕ್ಕಾಗಿ ದುಡಿದು, ತೆರಿಗೆ ಕಟ್ಟಿದರೂ ಬೆಲೆ ಇಲ್ಲ ಎಂಬುದು ಅವರ ಮನಸ್ಸಿಗೆ ಬಂದಿತ್ತು. ಸಿದ್ಧಾರ್ಥ್ ಶಿಸ್ತು ಸಂಯಮದ ವ್ಯಕ್ತಿ. ಬಹಳ ತಾಳ್ಮೆಯಿಂದ ವರ್ತಿಸುತ್ತಿದ್ದರು. ಗ್ರಾಮೀಣ ಮತ್ತು ಗುಡ್ಡಗಾಡು ಜನಕ್ಕೆ ಉದ್ಯೋಗ ಕೊಟ್ಟ ಮಹಾನೀಯ. ಐಟಿ ದಾಳಿಯ ನಂತರ ಸಿದ್ಧಾರ್ಥ ಕುಗ್ಗಿದ್ದರು. ಮನಸ್ಸಿಗೆ ಬಹಳ ನೋವು ಮಾಡಿಕೊಂಡಿದ್ದರು. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಆಘಾತ ತಂದಿದೆ ಎಂದು ಶಾಸಕರು ತಿಳಿಸಿದರು.
ಸಿದ್ಧಾರ್ಥ್ ಅವರು ಸೋಮವಾರ ಸಂಜೆ 7 ಗಂಟೆ ಸುಮಾರಿನಿಂದ ಮಂಗಳೂರಿನ ನೇತ್ರಾವತಿ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದು, ಇದೀಗ ಅವರ ಹುಡುಕಾಟ ಕಾರ್ಯ ಭರದಿಂದ ಸಾಗುತ್ತಿದೆ. ಸ್ಥಳಕ್ಕೆ ರಾಜಕೀಯ ನಾಯಕರು, ಸಾರ್ವಜನಿಕರು, ಮುಳುಗುತ್ಞರು ಹಾಗೂ ಅಗ್ನಿಶಾಮಕ ದಳದವರು ದೌಡಾಯಿಸಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಿದ್ಧಾರ್ಥ್ ಪತ್ತೆಗಾಗಿ ಸೇನಾ ಹೆಲಿಕಾಪ್ಟರ್ ಕೂಡ ಬರುವ ಸಾಧ್ಯತೆಗಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…