ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂದು ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ವಹಿವಾಟಿನ ಒಡೆಯನಾಗಿದ್ದು ಹೇಗೆ ಗೋತ್ತಾ? ಓದಿ ಈ ಸ್ಪೂರ್ತಿದಾಯಕ ಸ್ಟೋರಿಯನ್ನು..!
ಒಂದು ಕಾಲದಲ್ಲಿ ಆರ್ಥಿಕ ಸಂಕಷ್ಟದಿಂದ ತಮ್ಮ ಜೀವನ ನಡೆಸಲು ಆಗದ ಪರಿಸ್ಥಿತಿಯಲ್ಲಿದ್ದ ಇವರು ತನ್ನ ಗ್ರಾಮದಲ್ಲಿ ರೈತರಿಂದ ಹಾಲು ಸಂಗ್ರಹಿಸುವ ಕೆಲಸವನ್ನು ಪ್ರಾರಂಭಿಸುತ್ತಾರೆ. ಅಂದು ಆ ಕೆಲಸವನ್ನು ಮಾಡಲು ಶುರು ಮಾಡಿದ್ದ ಇವರು ೨ದಶಕಗಳ ನಂತರ ೨೫೫ ಕೋಟಿಯ ಒಡೆಯನಾಗಿದ್ದರೆ.
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ಹಾಗು ಇವರ ಕಂಪನಿಯಲ್ಲಿ 1.8 ಲಕ್ಷ ಲೀಟರ್ ಪ್ಯಾಕ್ಡ್ ಹಾಲು, 1.2 ಮೆಟ್ರಿಕ್ ಟನ್ಗಳಷ್ಟು ಪನೀರ್, 10 ಮೆಟ್ರಿಕ್ ಟನ್ಗಳಷ್ಟು ಮೊಸರು , 10-12 ಮೆಟ್ರಿಕ್ ಟನ್ಗಳಷ್ಟು ತುಪ್ಪ, 1,500 ಕ್ಯಾನ್ಗಳ ರಾಸಗುಲ್ಲಾಸ್ ಮತ್ತು 500 ಕ್ಯಾನುಗಳ ಗುಲಾಬ್ ಜಾಮೂನ್ಗಳನ್ನು ಪ್ರತಿ ದಿನವೂ ಮಾರಾಟ ಮಾಡುತ್ತಾರೆ. ಅಷ್ಟೇ ಅಲ್ಲದೆ ಮುಂದಿನ ದಿನಗಳಲ್ಲಿ 2017-18ರಲ್ಲಿ ಇವರು 300 ಕೋಟಿ ರೂಪಾಯಿ ವಹಿವಾಟಿನ ಗುರಿ ಹೊಂದಿದ್ದಾರೆ. ಪ್ರಸ್ತುತ ದಿನದಲ್ಲಿ ಆರ್ಥಿಕವಾಗಿ ಅಷ್ಟೆಲ್ಲ ಬೆಳೆದಿದ್ದರು ಸರಳವಾದ ಜೀವನವನ್ನು ನಡೆಸುತ್ತಿದ್ದಾರೆ.
ಜುಲೈ 25, 1958 ರಂದು ಪಶ್ಚಿಮ ಬಂಗಾಳದ ನಾಧಿಯ ಜಿಲ್ಲೆಯ ಫುಲಿಯಾ ಗ್ರಾಮದಲ್ಲಿ ಜನಿಸಿದ ನಾರಾಯಣ್ ಅವರು ಮೂರು ಸಹೋದರರನ್ನು ಹೊಂದಿದ್ದಾರೆ ಮತ್ತು ಇಬ್ಬರು ಸಹೋದರಿಯರಿದ್ದಾರೆ. ಅವರ ತಂದೆ, ಬಿಮಾಂಡು ಮಜುಂದಾರ್ ರೈತರಾಗಿದ್ದರು, ಅವರ ತಾಯಿ ಬಸಂತಿ ಮಜುಂದಾರ್ ಗೃಹಿಣಿಯಾಗಿದ್ದರು.ಇವರ ತಂದೆ ಹಳ್ಳಿಯಲ್ಲಿ ಒಂದು ಎಕರೆ ಭೂಮಿಯನ್ನು ಹೊಂದಿದ್ದನು ಆದರೆ ಕುಟುಂಬವನ್ನು ಚಲಾಯಿಸಲು ಅದು ಸಾಕಾಗಲಿಲ್ಲ” ಎಂದು ನಾರಾಯಣ್ ಹೇಳುತ್ತಾರೆ. ಇವರ ತಂದೆ ಕೆಲವೊಮ್ಮೆ ಚಿಕ್ಕ ಪುಟ್ಟ ಉದ್ಯೋಗವನ್ನು ಮಾಡುತ್ತಿದ್ದರು, ಆದರೆ ನಾನು ಹುಟ್ಟಿದ ಸಮಯದಲ್ಲಿ ಅವರು ತಿಂಗಳಿಗೆ ರೂ 100 ಅಥವಾ ಅದಕ್ಕೂ ಹೆಚ್ಚಿನ ಹಣ ಸಂಪಾದಿಸಲು ಸಾಧ್ಯವಾಗಲಿಲ್ಲ. ಹಣಕಾಸಿನ ಪರಿಸ್ಥಿತಿ ಒತ್ತಡದಿಂದ ಕೂಡಿತ್ತು.
ಇಷ್ಟೆಲ್ಲ ಕಷ್ಟದ ನಡುವೆಯೂ ನಾರಾಯಣ್ ಅವರು ವಿದ್ಯಾಭ್ಯಾಸವನ್ನು ಮಾಡಲು ಮುಂದಾಗುತ್ತಾರೆ. ರಣಘಾಟ್ ಕಾಲೇಜಿನಲ್ಲಿ ರಸಾಯನಶಾಸ್ತ್ರದಲ್ಲಿ ತಮ್ಮ ಪದವಿಯನ್ನು ಪ್ರಾರಂಭಿಸಿದರು ಆದರೆ ಒಂದು ವರ್ಷದಲ್ಲಿ ಆಸಕ್ತಿ ಕಳೆದುಕೊಂಡರು. ನಾನು ಉದ್ಯೋಗವನ್ನು ಮಾಡಬೇಕೆಂದು.ಇವರ ಊರಿನ ಜಾನುವಾರು ಅಧಿಕಾರಿ ಒಬ್ಬರು ರಸಾಯನಶಾಸ್ತ್ರ ಪದವಿಗೆ ಬದಲಾಗಿ ಡೈರಿ ಫಾರ್ಮ್ನಲ್ಲಿ ಕೋರ್ಸ್ ಮಾಡಿದರೆ ಬಹು ಬೇಗ ಕೆಲಸವನ್ನು ಪಡೆಯ ಬಹುದು ಎಂದು ಸಲಹೆ ನೀಡುತ್ತಾರೆ. ಅವರ ಸಲಹೆಯನ್ನು ಇಷ್ಟ ಪಟ್ಟು ಆ ಕೋರ್ಸನ್ನು ಮಾಡಲು ನಿರ್ಧರಿಸುತ್ತಾರೆ.
1975 ರಲ್ಲಿ, ಅವರು ಡೈರಿ ಟೆಕ್ನಾಲಜಿಯಲ್ಲಿ ಬಿ.ಟೆಕ್ ಅನ್ನು ಹರಿಯಾಣದ ಕರ್ನಾಲ್ನ ರಾಷ್ಟ್ರೀಯ ಡೈರಿ ಇನ್ಸ್ಟಿಟ್ಯೂಟ್ನಲ್ಲಿ ಪ್ರಾರಂಭಿಸಿದರು. ಇದು ನಾಲ್ಕು ವರ್ಷಗಳ ಕೋರ್ಸ್ ಆಗಿತ್ತು. ತಮ್ಮ ಜೀವನ ವೆಚ್ಚಗಳಿಗೆ ಹಣ ಬೇಕಾಗುವ ಸಲುವಾಗಿ 5 ರಿಂದ 7 ರವರೆಗೆ ಹಾಲಿನಡೈರಿಯಲ್ಲಿ ಸೇಲ್ಸ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು.
ನಾರಾಯಣ್ ಅವರು ತಮ್ಮ ಜೀವನದ ಹಾದಿಯ ಕುರಿತು ಹೇಳುವ ಮಾತುಗಳು
“ನನ್ನ ತಂದೆ ಸುಮಾರು 12,000 ರೂಪಾಯಿಗಳ ಕೋರ್ಸ್ ಶುಲ್ಕವನ್ನು ಪಾವತಿಸಲು ತನ್ನ ಭೂಮಿಯನ್ನು ಈಗಾಗಲೇ ಮಾರಾಟ ಮಾಡಿದ್ದರಿಂದ ನನ್ನ ದಿನನಿತ್ಯದ ಖರ್ಚುಗಳಿಗಾಗಿ ನಾನು ಕೆಲಸ ಮಾಡಲು ಪ್ರಾರಂಭಿಸಿದ್ದೆ.”
ಬೇರೆ ಬೇರೆ ಕಂಪೆನಿಗಳಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡಿ ಅನುಬವನ್ನು ಪಡೆದರು ಕಾಲ ಕ್ರಮೇಣ ತಿಂಗಳಿಗೆ ರೂ 50,000 ರ ವೇತನದೊಂದಿಗೆ ಜನರಲ್ ಮ್ಯಾನೇಜರ್ ಆಗಿ ಮತ್ತೊಂದು ಡೈರಿ ಸಂಸ್ಥೆಯೊಂದನ್ನು ಸೇರಿಕೊಂಡರು. ಈ ಕಂಪನಿಯು ಹಾಲು ಮತ್ತು ಹಾಲು ಉತ್ಪನ್ನಗಳನ್ನು ತಯಾರಿಸಿತು, ಮತ್ತು ಅವರು 2005 ರವರೆಗೆ 10 ವರ್ಷಗಳವರೆಗೆ ಅವರೊಂದಿಗೆ ಕೆಲಸ ಮಾಡಿದರು.
ಆ ಕಂಪನಿಯ ಮಾಲೀಕರು ಇವರಿಗೆ ಸ್ವಂತ ವ್ಯವಹಾರವನ್ನು ಆರಂಭಿಸಲು ಪ್ರೋತ್ಸಾಹಿಸಿದರು. ಮುಖ್ಯವಾಗಿ ಅವರ ಪ್ರೋತ್ಸಾಹ ಮತ್ತು ಪ್ರೇರಣೆ ಇವರ ಯಶಸ್ಸಿಗೆ ಕಾರಣ ಅನ್ನುತ್ತಾರೆ. ಹಾಗೆ ತಮ್ಮ ಸ್ವಂತ ವ್ಯವಹಾರವನ್ನು ಪ್ರಾಂಭಿಸಿ ಮಾರುಕಟ್ಟೆಯಲ್ಲಿ ಇವ್ರ ಉದ್ಯಮ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಕಷ್ಟ ಪಟ್ಟರೆ ಆ ಭಗವಂತ ಅದಕ್ಕೆ ಸರಿಯಾದ ಪ್ರತಿ ಫಲ ಕೊಡುತ್ತಾನೆ ಅನ್ನೋದಕ್ಕೆ ಇವರು ಉದಾಹರಣೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…
ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್,…
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…
ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…