ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.
ಹಾಗೆಯೇ ತನಗೆ ಸಿಗದೆ ಇದ್ದ ಸುಖ, ಸೌಲಭ್ಯಗಳು ತನ್ನ ಮಗಳಿಗೆ ಸಿಗಬೇಕು, ಮುಂದೆ ಜೀವನದಲ್ಲಿ ಅವಳಿಗೆ ಯಾವ ರೀತಿಯಲ್ಲೂ
ಕಷ್ಟಗಳೂ ಬರಬಾರದು ಎಂದು ಹೃದಯಪೂರ್ವಕವಾಗಿ ಆಸೆ ಪಡುವ ಒಂದು ಜೀವ ಇದೆ ಈ ಭೂಮಿಯ ಮೇಲೆ ಎಂದರೆ
ಅದು ನಮ್ಮ ನಿಮ್ಮನ್ನೆಲ್ಲಾ ಹೆತ್ತ ತಾಯಿಮಾತ್ರ.

ಅವಳ ಪ್ರೀತಿ, ವಾತ್ಸಲ್ಯಕ್ಕೆ ಸರಿಸಾಟಿ ಯಾರೂಇಲ್ಲ…..ತಾಯಿಯೇ ಮಕ್ಕಳಿಗೆ ಎಲ್ಲಾ…ಇದನ್ನು ನಂಬಿದವರಿಗೆ ಯಾವತ್ತೂ
ಕೆಟ್ಟದಾಗಿಲ್ಲ…ನಾವು ಕಾಣದೆ ಇರೋ ಸ್ವರ್ಗ ಹೇಗಿದೆಯೋ ಗೊತ್ತಿಲ್ಲ ಆದರೆ ನಾವು ಕಾಣುವ ಅಮ್ಮನ ಮಡಿಲೇ ಸ್ವರ್ಗಕ್ಕಿಂತ ಮಿಗಿಲು,ಅನ್ನುವುದು ಮಾತ್ರ ಸಾರ್ವಕಾಲಿಕ ಸತ್ಯ….ಇದನ್ನು ಯಾರೂ ಅಲ್ಲಗೆಳೆಯುವಂತಿಲ್ಲ..

ನಾ ಹುಟ್ಟಿದ ಮೇಲೆ ತಾನೆ ನೀ ನಿನಗಾಗಿ ಬದುಕೋದ ಮರೆತದ್ದು.. ನನ್ನಲ್ಲೆ ನಿನ್ನ ಬದುಕ ಕಾಣತೊಡಗಿದ್ದು ಎಂತಹ ಅನುಬಂದವಿದು ಸೃಷ್ಟಿಕರ್ತನ ನಿಷ್ಕಲ್ಮಶ ಸಂಬಂದವಿದು..
ನಾ ಗರ್ಭದಲ್ಲಿರುವಾಗಲೇ ನನ್ನ ಮೇಲೆ ಕಟ್ಟತೊಡಗಿದ ಕನಸುಗಳನೆಲ್ಲ ಎಲ್ಲರೊಡನೆ ವಿವರಿಸುತ್ತಿದ್ದೆ.. ಅಂದೆ ನಿನ್ನೆಲ್ಲಾ ಕನಸು ನಾನಗತೊಡಗಿದೆ..
ಅತ್ತರೆ ಹಸಿವೆಂದು ಮೊದಲು ಎದೆಹಾಲ ಉಣಿಸಿ.. ನನ್ನ ಖುಶಿಗೆಂದು ಅಪ್ಪನಿಂದ ಏನೆಲ್ಲಾ ಆಟಾಸಾಮಾನ ತರಸಿ.. ನನ್ನ ನಗುವ ನೀ ನೋಡುತ್ತಿದ್ದೆ..

ತುತ್ತು ತಿನ್ನಲು ಹಟತೊಟ್ಟರೆ ಮುತ್ತು ನೀಡುತ, ಅಪ್ಪನನ್ನೇ ಆನೆ ಮಾಡಿ ನನ್ನ ಅಂಬಾರಿಯಂತೆ ಕೂರಿಸಿ ಏನೆಲ್ಲಾ ಆಟ ಆಡಿಸಿ ಚಂದಮಾಮನ ಕೊಡಿಸೋ ಆಸೆ ತೋರಿಸಿ ನನ್ನ ಕಿಲ ಕಿಲ ನಗುವಲಿ ಆ ನಗುವ ನಡುವಲಿ ತುತ್ತು ತಿನ್ನಿಸಿ ಏನೆಲ್ಲಾ ಸಂತಸವ ಕಾಣುತ್ತಿದ್ದೆ..
ನೀನು ನಿನಗೋಸ್ಕರ ಅಂದಿನಿಂದ ಖುಷಿಪಟ್ಟ ದಿನ ನಾ ನೋಡಲೇ ಇಲ್ಲವಲ್ಲ ಕಾರಣ ನಿನಗೆ ನಾನೇ ಎಲ್ಲ ಅಲ್ಲ.. ನನ್ನ ಕಣ್ಣಲೊಂದು ಹನಿ ಬಿದ್ದರೆ ಅಂದು ಮರುಗಿದವಳು ನೀನೆ ಇಂದಿಗೂ ಎಲ್ಲಿದ್ದರು ಕನಳುವಳು ನೀನೆ.. ನಿನ್ನ ಋಣ ಹೇಗೆ ತೀರಿಸಲಿ ಮರು ಜನ್ಮದಲ್ಲಾದರೂ ನನಗೆ ಕರುಣಿಸು ನಿನ್ನ ಸ್ಥಾನವ…

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.
ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…
ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.
ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.