News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ವಿಶೇಷ ಲೇಖನ

ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು…

1511

ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.

ಹಾಗೆಯೇ ತನಗೆ ಸಿಗದೆ ಇದ್ದ ಸುಖ, ಸೌಲಭ್ಯಗಳು ತನ್ನ ಮಗಳಿಗೆ ಸಿಗಬೇಕು, ಮುಂದೆ ಜೀವನದಲ್ಲಿ ಅವಳಿಗೆ ಯಾವ ರೀತಿಯಲ್ಲೂ
ಕಷ್ಟಗಳೂ ಬರಬಾರದು ಎಂದು ಹೃದಯಪೂರ್ವಕವಾಗಿ ಆಸೆ ಪಡುವ ಒಂದು ಜೀವ ಇದೆ ಈ ಭೂಮಿಯ ಮೇಲೆ ಎಂದರೆ
ಅದು ನಮ್ಮ ನಿಮ್ಮನ್ನೆಲ್ಲಾ ಹೆತ್ತ ತಾಯಿಮಾತ್ರ.

ಅವಳ ಪ್ರೀತಿ, ವಾತ್ಸಲ್ಯಕ್ಕೆ ಸರಿಸಾಟಿ ಯಾರೂಇಲ್ಲ…..ತಾಯಿಯೇ ಮಕ್ಕಳಿಗೆ ಎಲ್ಲಾ…ಇದನ್ನು ನಂಬಿದವರಿಗೆ ಯಾವತ್ತೂ
ಕೆಟ್ಟದಾಗಿಲ್ಲ…ನಾವು ಕಾಣದೆ ಇರೋ ಸ್ವರ್ಗ ಹೇಗಿದೆಯೋ ಗೊತ್ತಿಲ್ಲ ಆದರೆ ನಾವು ಕಾಣುವ  ಅಮ್ಮನ ಮಡಿಲೇ ಸ್ವರ್ಗಕ್ಕಿಂತ ಮಿಗಿಲು,ಅನ್ನುವುದು ಮಾತ್ರ ಸಾರ್ವಕಾಲಿಕ ಸತ್ಯ….ಇದನ್ನು ಯಾರೂ ಅಲ್ಲಗೆಳೆಯುವಂತಿಲ್ಲ..

ಅಮ್ಮ

ನಾ ಹುಟ್ಟಿದ ಮೇಲೆ ತಾನೆ ನೀ ನಿನಗಾಗಿ ಬದುಕೋದ ಮರೆತದ್ದು.. ನನ್ನಲ್ಲೆ ನಿನ್ನ ಬದುಕ ಕಾಣತೊಡಗಿದ್ದು ಎಂತಹ ಅನುಬಂದವಿದು ಸೃಷ್ಟಿಕರ್ತನ ನಿಷ್ಕಲ್ಮಶ ಸಂಬಂದವಿದು..

ನಾ ಗರ್ಭದಲ್ಲಿರುವಾಗಲೇ ನನ್ನ ಮೇಲೆ ಕಟ್ಟತೊಡಗಿದ ಕನಸುಗಳನೆಲ್ಲ ಎಲ್ಲರೊಡನೆ ವಿವರಿಸುತ್ತಿದ್ದೆ.. ಅಂದೆ ನಿನ್ನೆಲ್ಲಾ ಕನಸು ನಾನಗತೊಡಗಿದೆ..

ಅತ್ತರೆ ಹಸಿವೆಂದು ಮೊದಲು ಎದೆಹಾಲ ಉಣಿಸಿ.. ನನ್ನ ಖುಶಿಗೆಂದು ಅಪ್ಪನಿಂದ ಏನೆಲ್ಲಾ ಆಟಾಸಾಮಾನ ತರಸಿ.. ನನ್ನ ನಗುವ ನೀ ನೋಡುತ್ತಿದ್ದೆ..

ತುತ್ತು ತಿನ್ನಲು ಹಟತೊಟ್ಟರೆ ಮುತ್ತು ನೀಡುತ, ಅಪ್ಪನನ್ನೇ ಆನೆ ಮಾಡಿ ನನ್ನ ಅಂಬಾರಿಯಂತೆ ಕೂರಿಸಿ ಏನೆಲ್ಲಾ ಆಟ ಆಡಿಸಿ ಚಂದಮಾಮನ ಕೊಡಿಸೋ ಆಸೆ ತೋರಿಸಿ ನನ್ನ ಕಿಲ ಕಿಲ ನಗುವಲಿ ಆ ನಗುವ ನಡುವಲಿ ತುತ್ತು ತಿನ್ನಿಸಿ ಏನೆಲ್ಲಾ ಸಂತಸವ ಕಾಣುತ್ತಿದ್ದೆ..

ನೀನು ನಿನಗೋಸ್ಕರ ಅಂದಿನಿಂದ ಖುಷಿಪಟ್ಟ ದಿನ ನಾ ನೋಡಲೇ ಇಲ್ಲವಲ್ಲ ಕಾರಣ ನಿನಗೆ ನಾನೇ ಎಲ್ಲ ಅಲ್ಲ.. ನನ್ನ ಕಣ್ಣಲೊಂದು ಹನಿ ಬಿದ್ದರೆ ಅಂದು ಮರುಗಿದವಳು ನೀನೆ ಇಂದಿಗೂ ಎಲ್ಲಿದ್ದರು ಕನಳುವಳು ನೀನೆ.. ನಿನ್ನ ಋಣ ಹೇಗೆ ತೀರಿಸಲಿ ಮರು ಜನ್ಮದಲ್ಲಾದರೂ ನನಗೆ ಕರುಣಿಸು ನಿನ್ನ ಸ್ಥಾನವ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಬಿಗ್ ಬಾಸ್ ಸಂಚಿಕೆ-5ರಲ್ಲಿ ನೀವೂ ಸಹ ಸ್ಪರ್ಧಿಸಬಹುದು!ಹೇಗಂತೀರಾ?ಈ ಲೇಖನಿ ಓದಿ….

    ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.

  • ಸಿನಿಮಾ, ಸುದ್ದಿ

    ತನ್ನ ಯಜಮಾನ ಚಿರುವನ್ನು ನೋಡಲು ಹಠ ಮಾಡುತ್ತಿರೋ ಅವರ ಪ್ರೀತಿಯ ಶ್ವಾನ.

    ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್‍ಗೆ…

  • ವೀಡಿಯೊ ಗ್ಯಾಲರಿ

    ಅಯ್ಯಪ್ಪನ ಪ್ರತಿಮೆಯೊಂದಿಗೆ ಆನೆ ಮೇಲೆ ಹೋಗುತ್ತಿದ್ದ ಅರ್ಚಕರನ್ನು ಕಾಡಿನೊಳಗೆ ಬಿಸಾಡಿ ಓಡಿ ಹೋದ ಆನೆ.!ಮುಂದೆ ನೋಡಿ ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…  

  • ವಿಸ್ಮಯ ಜಗತ್ತು

    21ನೇ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..!ತಿಳಿಯಲು ಮುಂದೆ ನೋಡಿ…

    ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…

  • ಸುದ್ದಿ

    ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ…

  • ಸುದ್ದಿ

    ಶಾಕಿಂಗ್ ನ್ಯೂಸ್!ಯಶ್ ಹತ್ಯೆಗೆ ಸಂಚು ರೂಪಿಸಿದ್ದ ಕಿಲ್ಲರ್ಸ್ ಅರೆಸ್ಟ್!ಸುಪಾರಿ ಕೊಟ್ಟದ್ದು ಯಾರು ಗೊತ್ತಾ..?

    ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…