ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.
ಹಾಗೆಯೇ ತನಗೆ ಸಿಗದೆ ಇದ್ದ ಸುಖ, ಸೌಲಭ್ಯಗಳು ತನ್ನ ಮಗಳಿಗೆ ಸಿಗಬೇಕು, ಮುಂದೆ ಜೀವನದಲ್ಲಿ ಅವಳಿಗೆ ಯಾವ ರೀತಿಯಲ್ಲೂ
ಕಷ್ಟಗಳೂ ಬರಬಾರದು ಎಂದು ಹೃದಯಪೂರ್ವಕವಾಗಿ ಆಸೆ ಪಡುವ ಒಂದು ಜೀವ ಇದೆ ಈ ಭೂಮಿಯ ಮೇಲೆ ಎಂದರೆ
ಅದು ನಮ್ಮ ನಿಮ್ಮನ್ನೆಲ್ಲಾ ಹೆತ್ತ ತಾಯಿಮಾತ್ರ.

ಅವಳ ಪ್ರೀತಿ, ವಾತ್ಸಲ್ಯಕ್ಕೆ ಸರಿಸಾಟಿ ಯಾರೂಇಲ್ಲ…..ತಾಯಿಯೇ ಮಕ್ಕಳಿಗೆ ಎಲ್ಲಾ…ಇದನ್ನು ನಂಬಿದವರಿಗೆ ಯಾವತ್ತೂ
ಕೆಟ್ಟದಾಗಿಲ್ಲ…ನಾವು ಕಾಣದೆ ಇರೋ ಸ್ವರ್ಗ ಹೇಗಿದೆಯೋ ಗೊತ್ತಿಲ್ಲ ಆದರೆ ನಾವು ಕಾಣುವ ಅಮ್ಮನ ಮಡಿಲೇ ಸ್ವರ್ಗಕ್ಕಿಂತ ಮಿಗಿಲು,ಅನ್ನುವುದು ಮಾತ್ರ ಸಾರ್ವಕಾಲಿಕ ಸತ್ಯ….ಇದನ್ನು ಯಾರೂ ಅಲ್ಲಗೆಳೆಯುವಂತಿಲ್ಲ..

ನಾ ಹುಟ್ಟಿದ ಮೇಲೆ ತಾನೆ ನೀ ನಿನಗಾಗಿ ಬದುಕೋದ ಮರೆತದ್ದು.. ನನ್ನಲ್ಲೆ ನಿನ್ನ ಬದುಕ ಕಾಣತೊಡಗಿದ್ದು ಎಂತಹ ಅನುಬಂದವಿದು ಸೃಷ್ಟಿಕರ್ತನ ನಿಷ್ಕಲ್ಮಶ ಸಂಬಂದವಿದು..
ನಾ ಗರ್ಭದಲ್ಲಿರುವಾಗಲೇ ನನ್ನ ಮೇಲೆ ಕಟ್ಟತೊಡಗಿದ ಕನಸುಗಳನೆಲ್ಲ ಎಲ್ಲರೊಡನೆ ವಿವರಿಸುತ್ತಿದ್ದೆ.. ಅಂದೆ ನಿನ್ನೆಲ್ಲಾ ಕನಸು ನಾನಗತೊಡಗಿದೆ..
ಅತ್ತರೆ ಹಸಿವೆಂದು ಮೊದಲು ಎದೆಹಾಲ ಉಣಿಸಿ.. ನನ್ನ ಖುಶಿಗೆಂದು ಅಪ್ಪನಿಂದ ಏನೆಲ್ಲಾ ಆಟಾಸಾಮಾನ ತರಸಿ.. ನನ್ನ ನಗುವ ನೀ ನೋಡುತ್ತಿದ್ದೆ..

ತುತ್ತು ತಿನ್ನಲು ಹಟತೊಟ್ಟರೆ ಮುತ್ತು ನೀಡುತ, ಅಪ್ಪನನ್ನೇ ಆನೆ ಮಾಡಿ ನನ್ನ ಅಂಬಾರಿಯಂತೆ ಕೂರಿಸಿ ಏನೆಲ್ಲಾ ಆಟ ಆಡಿಸಿ ಚಂದಮಾಮನ ಕೊಡಿಸೋ ಆಸೆ ತೋರಿಸಿ ನನ್ನ ಕಿಲ ಕಿಲ ನಗುವಲಿ ಆ ನಗುವ ನಡುವಲಿ ತುತ್ತು ತಿನ್ನಿಸಿ ಏನೆಲ್ಲಾ ಸಂತಸವ ಕಾಣುತ್ತಿದ್ದೆ..
ನೀನು ನಿನಗೋಸ್ಕರ ಅಂದಿನಿಂದ ಖುಷಿಪಟ್ಟ ದಿನ ನಾ ನೋಡಲೇ ಇಲ್ಲವಲ್ಲ ಕಾರಣ ನಿನಗೆ ನಾನೇ ಎಲ್ಲ ಅಲ್ಲ.. ನನ್ನ ಕಣ್ಣಲೊಂದು ಹನಿ ಬಿದ್ದರೆ ಅಂದು ಮರುಗಿದವಳು ನೀನೆ ಇಂದಿಗೂ ಎಲ್ಲಿದ್ದರು ಕನಳುವಳು ನೀನೆ.. ನಿನ್ನ ಋಣ ಹೇಗೆ ತೀರಿಸಲಿ ಮರು ಜನ್ಮದಲ್ಲಾದರೂ ನನಗೆ ಕರುಣಿಸು ನಿನ್ನ ಸ್ಥಾನವ…

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂಡೀಗಢ, ಅ.9-ಚೀನಾ ಡ್ರೋಣ್ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್ಗಳು ಹಾರಾಟ ನಡೆಸಿವೆ.ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…
ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…