ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.
ಹಾಗೆಯೇ ತನಗೆ ಸಿಗದೆ ಇದ್ದ ಸುಖ, ಸೌಲಭ್ಯಗಳು ತನ್ನ ಮಗಳಿಗೆ ಸಿಗಬೇಕು, ಮುಂದೆ ಜೀವನದಲ್ಲಿ ಅವಳಿಗೆ ಯಾವ ರೀತಿಯಲ್ಲೂ
ಕಷ್ಟಗಳೂ ಬರಬಾರದು ಎಂದು ಹೃದಯಪೂರ್ವಕವಾಗಿ ಆಸೆ ಪಡುವ ಒಂದು ಜೀವ ಇದೆ ಈ ಭೂಮಿಯ ಮೇಲೆ ಎಂದರೆ
ಅದು ನಮ್ಮ ನಿಮ್ಮನ್ನೆಲ್ಲಾ ಹೆತ್ತ ತಾಯಿಮಾತ್ರ.

ಅವಳ ಪ್ರೀತಿ, ವಾತ್ಸಲ್ಯಕ್ಕೆ ಸರಿಸಾಟಿ ಯಾರೂಇಲ್ಲ…..ತಾಯಿಯೇ ಮಕ್ಕಳಿಗೆ ಎಲ್ಲಾ…ಇದನ್ನು ನಂಬಿದವರಿಗೆ ಯಾವತ್ತೂ
ಕೆಟ್ಟದಾಗಿಲ್ಲ…ನಾವು ಕಾಣದೆ ಇರೋ ಸ್ವರ್ಗ ಹೇಗಿದೆಯೋ ಗೊತ್ತಿಲ್ಲ ಆದರೆ ನಾವು ಕಾಣುವ ಅಮ್ಮನ ಮಡಿಲೇ ಸ್ವರ್ಗಕ್ಕಿಂತ ಮಿಗಿಲು,ಅನ್ನುವುದು ಮಾತ್ರ ಸಾರ್ವಕಾಲಿಕ ಸತ್ಯ….ಇದನ್ನು ಯಾರೂ ಅಲ್ಲಗೆಳೆಯುವಂತಿಲ್ಲ..

ನಾ ಹುಟ್ಟಿದ ಮೇಲೆ ತಾನೆ ನೀ ನಿನಗಾಗಿ ಬದುಕೋದ ಮರೆತದ್ದು.. ನನ್ನಲ್ಲೆ ನಿನ್ನ ಬದುಕ ಕಾಣತೊಡಗಿದ್ದು ಎಂತಹ ಅನುಬಂದವಿದು ಸೃಷ್ಟಿಕರ್ತನ ನಿಷ್ಕಲ್ಮಶ ಸಂಬಂದವಿದು..
ನಾ ಗರ್ಭದಲ್ಲಿರುವಾಗಲೇ ನನ್ನ ಮೇಲೆ ಕಟ್ಟತೊಡಗಿದ ಕನಸುಗಳನೆಲ್ಲ ಎಲ್ಲರೊಡನೆ ವಿವರಿಸುತ್ತಿದ್ದೆ.. ಅಂದೆ ನಿನ್ನೆಲ್ಲಾ ಕನಸು ನಾನಗತೊಡಗಿದೆ..
ಅತ್ತರೆ ಹಸಿವೆಂದು ಮೊದಲು ಎದೆಹಾಲ ಉಣಿಸಿ.. ನನ್ನ ಖುಶಿಗೆಂದು ಅಪ್ಪನಿಂದ ಏನೆಲ್ಲಾ ಆಟಾಸಾಮಾನ ತರಸಿ.. ನನ್ನ ನಗುವ ನೀ ನೋಡುತ್ತಿದ್ದೆ..

ತುತ್ತು ತಿನ್ನಲು ಹಟತೊಟ್ಟರೆ ಮುತ್ತು ನೀಡುತ, ಅಪ್ಪನನ್ನೇ ಆನೆ ಮಾಡಿ ನನ್ನ ಅಂಬಾರಿಯಂತೆ ಕೂರಿಸಿ ಏನೆಲ್ಲಾ ಆಟ ಆಡಿಸಿ ಚಂದಮಾಮನ ಕೊಡಿಸೋ ಆಸೆ ತೋರಿಸಿ ನನ್ನ ಕಿಲ ಕಿಲ ನಗುವಲಿ ಆ ನಗುವ ನಡುವಲಿ ತುತ್ತು ತಿನ್ನಿಸಿ ಏನೆಲ್ಲಾ ಸಂತಸವ ಕಾಣುತ್ತಿದ್ದೆ..
ನೀನು ನಿನಗೋಸ್ಕರ ಅಂದಿನಿಂದ ಖುಷಿಪಟ್ಟ ದಿನ ನಾ ನೋಡಲೇ ಇಲ್ಲವಲ್ಲ ಕಾರಣ ನಿನಗೆ ನಾನೇ ಎಲ್ಲ ಅಲ್ಲ.. ನನ್ನ ಕಣ್ಣಲೊಂದು ಹನಿ ಬಿದ್ದರೆ ಅಂದು ಮರುಗಿದವಳು ನೀನೆ ಇಂದಿಗೂ ಎಲ್ಲಿದ್ದರು ಕನಳುವಳು ನೀನೆ.. ನಿನ್ನ ಋಣ ಹೇಗೆ ತೀರಿಸಲಿ ಮರು ಜನ್ಮದಲ್ಲಾದರೂ ನನಗೆ ಕರುಣಿಸು ನಿನ್ನ ಸ್ಥಾನವ…

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಫೆಬ್ರವರಿ, 2019) ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ…
ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…