ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.
ಹಾಗೆಯೇ ತನಗೆ ಸಿಗದೆ ಇದ್ದ ಸುಖ, ಸೌಲಭ್ಯಗಳು ತನ್ನ ಮಗಳಿಗೆ ಸಿಗಬೇಕು, ಮುಂದೆ ಜೀವನದಲ್ಲಿ ಅವಳಿಗೆ ಯಾವ ರೀತಿಯಲ್ಲೂ
ಕಷ್ಟಗಳೂ ಬರಬಾರದು ಎಂದು ಹೃದಯಪೂರ್ವಕವಾಗಿ ಆಸೆ ಪಡುವ ಒಂದು ಜೀವ ಇದೆ ಈ ಭೂಮಿಯ ಮೇಲೆ ಎಂದರೆ
ಅದು ನಮ್ಮ ನಿಮ್ಮನ್ನೆಲ್ಲಾ ಹೆತ್ತ ತಾಯಿಮಾತ್ರ.
ಅವಳ ಪ್ರೀತಿ, ವಾತ್ಸಲ್ಯಕ್ಕೆ ಸರಿಸಾಟಿ ಯಾರೂಇಲ್ಲ…..ತಾಯಿಯೇ ಮಕ್ಕಳಿಗೆ ಎಲ್ಲಾ…ಇದನ್ನು ನಂಬಿದವರಿಗೆ ಯಾವತ್ತೂ
ಕೆಟ್ಟದಾಗಿಲ್ಲ…ನಾವು ಕಾಣದೆ ಇರೋ ಸ್ವರ್ಗ ಹೇಗಿದೆಯೋ ಗೊತ್ತಿಲ್ಲ ಆದರೆ ನಾವು ಕಾಣುವ ಅಮ್ಮನ ಮಡಿಲೇ ಸ್ವರ್ಗಕ್ಕಿಂತ ಮಿಗಿಲು,ಅನ್ನುವುದು ಮಾತ್ರ ಸಾರ್ವಕಾಲಿಕ ಸತ್ಯ….ಇದನ್ನು ಯಾರೂ ಅಲ್ಲಗೆಳೆಯುವಂತಿಲ್ಲ..
ನಾ ಹುಟ್ಟಿದ ಮೇಲೆ ತಾನೆ ನೀ ನಿನಗಾಗಿ ಬದುಕೋದ ಮರೆತದ್ದು.. ನನ್ನಲ್ಲೆ ನಿನ್ನ ಬದುಕ ಕಾಣತೊಡಗಿದ್ದು ಎಂತಹ ಅನುಬಂದವಿದು ಸೃಷ್ಟಿಕರ್ತನ ನಿಷ್ಕಲ್ಮಶ ಸಂಬಂದವಿದು..
ನಾ ಗರ್ಭದಲ್ಲಿರುವಾಗಲೇ ನನ್ನ ಮೇಲೆ ಕಟ್ಟತೊಡಗಿದ ಕನಸುಗಳನೆಲ್ಲ ಎಲ್ಲರೊಡನೆ ವಿವರಿಸುತ್ತಿದ್ದೆ.. ಅಂದೆ ನಿನ್ನೆಲ್ಲಾ ಕನಸು ನಾನಗತೊಡಗಿದೆ..
ಅತ್ತರೆ ಹಸಿವೆಂದು ಮೊದಲು ಎದೆಹಾಲ ಉಣಿಸಿ.. ನನ್ನ ಖುಶಿಗೆಂದು ಅಪ್ಪನಿಂದ ಏನೆಲ್ಲಾ ಆಟಾಸಾಮಾನ ತರಸಿ.. ನನ್ನ ನಗುವ ನೀ ನೋಡುತ್ತಿದ್ದೆ..
ತುತ್ತು ತಿನ್ನಲು ಹಟತೊಟ್ಟರೆ ಮುತ್ತು ನೀಡುತ, ಅಪ್ಪನನ್ನೇ ಆನೆ ಮಾಡಿ ನನ್ನ ಅಂಬಾರಿಯಂತೆ ಕೂರಿಸಿ ಏನೆಲ್ಲಾ ಆಟ ಆಡಿಸಿ ಚಂದಮಾಮನ ಕೊಡಿಸೋ ಆಸೆ ತೋರಿಸಿ ನನ್ನ ಕಿಲ ಕಿಲ ನಗುವಲಿ ಆ ನಗುವ ನಡುವಲಿ ತುತ್ತು ತಿನ್ನಿಸಿ ಏನೆಲ್ಲಾ ಸಂತಸವ ಕಾಣುತ್ತಿದ್ದೆ..
ನೀನು ನಿನಗೋಸ್ಕರ ಅಂದಿನಿಂದ ಖುಷಿಪಟ್ಟ ದಿನ ನಾ ನೋಡಲೇ ಇಲ್ಲವಲ್ಲ ಕಾರಣ ನಿನಗೆ ನಾನೇ ಎಲ್ಲ ಅಲ್ಲ.. ನನ್ನ ಕಣ್ಣಲೊಂದು ಹನಿ ಬಿದ್ದರೆ ಅಂದು ಮರುಗಿದವಳು ನೀನೆ ಇಂದಿಗೂ ಎಲ್ಲಿದ್ದರು ಕನಳುವಳು ನೀನೆ.. ನಿನ್ನ ಋಣ ಹೇಗೆ ತೀರಿಸಲಿ ಮರು ಜನ್ಮದಲ್ಲಾದರೂ ನನಗೆ ಕರುಣಿಸು ನಿನ್ನ ಸ್ಥಾನವ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…