ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.
ಮಧ್ಯಮ ವರ್ಗದ ಸಾಕಷ್ಟು ಯುವಕರಿಗೆ ಬೈಕ್ ಖರೀದಿಸುವುದು ಹೆಚ್ಚು ಖುಷಿಯ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಅದರಲ್ಲಿಯೂ ಸೂಕ್ತ ಸಮಯಕ್ಕೆ ಬಜೆಟ್ ಹೊಂದಾಣಿಕೆಯಾದರಂತೂ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ ..! ಹಣ ಹೊಂದಾಣಿಕೆಯಾಯಿತು, ಹಾಗಾದ್ರೆ ಯಾವ ವಾಹನ ಖರೀದಿ ಮಾಡಲಿ ಎಂದು ಗೊಂದಲ ಇರುವವರು ಇದನ್ನು ಓದಿ..
ಯಮಹಾ ಎಫ್ಝೆಡ್-ಎಸ್ ಎಫ್ಐ :-
2008ರಲ್ಲಿ ಬಿಡುಗಡೆಗೊಂಡ ಯಮಹಾ FZ16 ಬೈಕ್, ನಿಜವಾಗಿಯೂ ಮಾರುಕಟ್ಟೆಯ ಆಟವನ್ನು ಬದಲಾಯಿತು ಎನ್ನಬಹುದು. ಒಂದು ಕಾಲದಲ್ಲಿ ತನ್ನ 150 ಸಿಸಿ ವಿಭಾಗದಲ್ಲಿ ಪ್ರಾಬಲ್ಯವನ್ನು ಹೊಂದಿತ್ತು. ಹೆಚ್ಚು ಬಲಿಷ್ಠವಾಗಿರುವ ಈ ಮೋಟಾರ್ ಬೈಕ್, ಅತ್ಯುತ್ತಮ ನಿರ್ವಹಣೆ ಗುಣಲಕ್ಷಣ ಮತ್ತು ನವೀನ ರೀತಿಯ ವಿನ್ಯಾಸ ಶೈಲಿಯನ್ನು ಪಡೆದುಕೊಂಡಿದೆ.
ಬಜಾಜ್ ಅವೆಂಜರ್ 220 :-
2005ರಿಂದ ಅವೆಂಜರ್ ವಾಹನದೊಂದಿಗೆ ಬಜಾಜ್ ಸಂಸ್ಥೆಯು ಕ್ರೂಸರ್ ವಿಭಾಗದಲ್ಲಿ ಹೆಚ್ಚು ಹೆಸರುಗಳಿಸಿದೆ ಎನ್ನಬಹುದು. ಪ್ರಸ್ತುತ ಈ ಬೈಕ್, 150 ಸಿಸಿ ಮತ್ತು 220 ಸಿಸಿ ಆಯ್ಕೆಯಲ್ಲಿ ಲಭ್ಯವಿದೆ. ಎವೆಂಜರ್ 220 ಬೈಕ್, ಪಲ್ಸರ್ 220ಯಲ್ಲಿರುವ ಕಾರ್ಬ್ಯುರೇಟೆಡ್ 220 ಸಿಸಿ, ಸಿಂಗಲ್ ಸಿಲಿಂಡರ್, ಏರ್ ಮತ್ತು ಆಯಿಲ್ ಕೋಲ್ಡ್, ಡಿಟಿಎಸ್-ಐ ಮೋಟರ್ ಎಂಜಿನ್ ಬಳಸುತ್ತದೆ.
ಪಲ್ಸರ್ ಬೈಕಿಗೆ ಹೋಲಿಸಿದರೆ, ಈ ಬೈಕಿನ ಪವರ್ ಮತ್ತು ಟಾರ್ಕ್ ಸ್ವಲ್ಪಮಟ್ಟಿನ ಇಳಿಮುಖವಾಗಿದೆ ಎನ್ನಬಹುದು. ಈ ಬೈಕ್ ಸ್ಟ್ರೀಟ್ ಮತ್ತು ಕ್ರೂಸ್ ಎಂಬ ಎರಡು ಟ್ರಿಮ್ ಆಯ್ಕೆಯಲ್ಲಿ ಮಾರಾಟಗೊಳುತ್ತಿದೆ. ಈ ಬೈಕ್, 19.03 ಬಿಎಚ್ಪಿ ಮತ್ತು 17.5 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು ರೂ.87,738(ದೆಹಲಿ) ಬೆಲೆ ಪಡೆದುಕೊಂಡಿದೆ.
ಬಜಾಜ್ ಪಲ್ಸರ್ 200 ಎನ್ಎಸ್ :-
ಈ ಪಟ್ಟಿಯಲ್ಲಿ ಎರಡನೇ ಸ್ತನವನ್ನು ಈ ಬೈಕ್ ತನ್ನದಾಗಿಸಿಕೊಂಡಿದೆ. ಬಿಎಸ್-IV ಮಾದರಿಯಾಗಿ ಮಾರುಕಟ್ಟೆಗೆ ಮತ್ತೆ ಲಗ್ಗೆ ಇಟ್ಟಿರುವ ಹೊಸ ಪಲ್ಸರ್ 200 ಎನ್ಎಸ್ ಬೈಕ್, ಸದ್ಯ ಓಡುವ ಕುದುರೆ ಎನ್ನಬಹುದು. 199.5 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೋಲ್ಡ್ ಪಡೆದಿರುವ ಈ ಬೈಕ್, ಕೆಟಿಎಂನೊಂದಿಗೆ ಸ್ಪರ್ಧೆ ನೆಡೆಸಲಿದೆ.
ಹೆಚ್ಚು ಸಮರ್ಥವಾದ ನಿರ್ವಹಣೆಯನ್ನು ಪಡೆದಿರುವ ಈ ಬೈಕ್, ನಗರ, ಹೆದ್ದಾರಿ ಅಥವಾ ಟ್ವಿಸ್ಟಿ ಪರ್ವತ ರಸ್ತೆಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುತ್ತದೆ. ಹೊಸದಾಗಿ ಬಿಡುಗಡೆಯಾದ ಪಲ್ಸರ್ 200 ಎನ್ಎಸ್ ಎಬಿಎಸ್ ರೂಪಾಂತರವು ರೂ.1 ಲಕ್ಷ ತಡೆಯಾಜ್ಞೆಯನ್ನು ದಾಟಿದರೂ ಸಹ ಉತ್ತಮ ಬೈಕ್ ಎನ್ನಬಹುದು.
ಸುಜುಕಿ ಜಿಕ್ಸರ್ ಎಸ್ಎಫ್ :-
ಭಾರತದಲ್ಲಿ ಅಗ್ಗದ ಕ್ರೀಡಾ ಬೈಕ್ ಗಳಲ್ಲಿ ಒಂದಾಗಿರುವ ಜಿಕ್ಸರ್ ಎಸ್ ಎಫ್ ಮಾದರಿಯು ಕಾರ್ಯಕ್ಷಮತೆ, ರೋಡ್ ಗ್ರಿಪ್ ಮತ್ತು ವಿನ್ಯಾಸದಿಂದ ಜನರ ಮೆಚ್ಚುಗೆ ಗಳಿಸಿಕೊಂಡಿದೆ.
ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ :-
ಸ್ಟ್ಯಾಂಡರ್ಡ್ ಪಿರೆಲಿ ಟೈರ್ ವ್ಯವಸ್ಥೆಯೊಂದಿಗೆ ಮಾರಾಟವಾಗುವ ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ ಬೈಕ್, ಹೊರ ವಿನ್ಯಾಸದಲ್ಲಿ ಸಖತ್ ಲುಕ್ ಪಡೆದುಕೊಂಡಿದೆ.
ಈ ಬೈಕ್, ಬಿಎಸ್ IV ಎಂಜಿನ್ ಹಾಗೂ AHO (ಆಟೋಮೆಟಿಕ್ ಹೆಡ್ಲ್ಯಾಂಪ್ ಆನ್) ವ್ಯವಸ್ಥೆಯನ್ನು ಕೂಡಾ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….
ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು, ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…