ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.
ಮಧ್ಯಮ ವರ್ಗದ ಸಾಕಷ್ಟು ಯುವಕರಿಗೆ ಬೈಕ್ ಖರೀದಿಸುವುದು ಹೆಚ್ಚು ಖುಷಿಯ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಅದರಲ್ಲಿಯೂ ಸೂಕ್ತ ಸಮಯಕ್ಕೆ ಬಜೆಟ್ ಹೊಂದಾಣಿಕೆಯಾದರಂತೂ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ ..! ಹಣ ಹೊಂದಾಣಿಕೆಯಾಯಿತು, ಹಾಗಾದ್ರೆ ಯಾವ ವಾಹನ ಖರೀದಿ ಮಾಡಲಿ ಎಂದು ಗೊಂದಲ ಇರುವವರು ಇದನ್ನು ಓದಿ..
ಯಮಹಾ ಎಫ್ಝೆಡ್-ಎಸ್ ಎಫ್ಐ :-
2008ರಲ್ಲಿ ಬಿಡುಗಡೆಗೊಂಡ ಯಮಹಾ FZ16 ಬೈಕ್, ನಿಜವಾಗಿಯೂ ಮಾರುಕಟ್ಟೆಯ ಆಟವನ್ನು ಬದಲಾಯಿತು ಎನ್ನಬಹುದು. ಒಂದು ಕಾಲದಲ್ಲಿ ತನ್ನ 150 ಸಿಸಿ ವಿಭಾಗದಲ್ಲಿ ಪ್ರಾಬಲ್ಯವನ್ನು ಹೊಂದಿತ್ತು. ಹೆಚ್ಚು ಬಲಿಷ್ಠವಾಗಿರುವ ಈ ಮೋಟಾರ್ ಬೈಕ್, ಅತ್ಯುತ್ತಮ ನಿರ್ವಹಣೆ ಗುಣಲಕ್ಷಣ ಮತ್ತು ನವೀನ ರೀತಿಯ ವಿನ್ಯಾಸ ಶೈಲಿಯನ್ನು ಪಡೆದುಕೊಂಡಿದೆ.
ಬಜಾಜ್ ಅವೆಂಜರ್ 220 :-
2005ರಿಂದ ಅವೆಂಜರ್ ವಾಹನದೊಂದಿಗೆ ಬಜಾಜ್ ಸಂಸ್ಥೆಯು ಕ್ರೂಸರ್ ವಿಭಾಗದಲ್ಲಿ ಹೆಚ್ಚು ಹೆಸರುಗಳಿಸಿದೆ ಎನ್ನಬಹುದು. ಪ್ರಸ್ತುತ ಈ ಬೈಕ್, 150 ಸಿಸಿ ಮತ್ತು 220 ಸಿಸಿ ಆಯ್ಕೆಯಲ್ಲಿ ಲಭ್ಯವಿದೆ. ಎವೆಂಜರ್ 220 ಬೈಕ್, ಪಲ್ಸರ್ 220ಯಲ್ಲಿರುವ ಕಾರ್ಬ್ಯುರೇಟೆಡ್ 220 ಸಿಸಿ, ಸಿಂಗಲ್ ಸಿಲಿಂಡರ್, ಏರ್ ಮತ್ತು ಆಯಿಲ್ ಕೋಲ್ಡ್, ಡಿಟಿಎಸ್-ಐ ಮೋಟರ್ ಎಂಜಿನ್ ಬಳಸುತ್ತದೆ.
ಪಲ್ಸರ್ ಬೈಕಿಗೆ ಹೋಲಿಸಿದರೆ, ಈ ಬೈಕಿನ ಪವರ್ ಮತ್ತು ಟಾರ್ಕ್ ಸ್ವಲ್ಪಮಟ್ಟಿನ ಇಳಿಮುಖವಾಗಿದೆ ಎನ್ನಬಹುದು. ಈ ಬೈಕ್ ಸ್ಟ್ರೀಟ್ ಮತ್ತು ಕ್ರೂಸ್ ಎಂಬ ಎರಡು ಟ್ರಿಮ್ ಆಯ್ಕೆಯಲ್ಲಿ ಮಾರಾಟಗೊಳುತ್ತಿದೆ. ಈ ಬೈಕ್, 19.03 ಬಿಎಚ್ಪಿ ಮತ್ತು 17.5 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು ರೂ.87,738(ದೆಹಲಿ) ಬೆಲೆ ಪಡೆದುಕೊಂಡಿದೆ.
ಬಜಾಜ್ ಪಲ್ಸರ್ 200 ಎನ್ಎಸ್ :-
ಈ ಪಟ್ಟಿಯಲ್ಲಿ ಎರಡನೇ ಸ್ತನವನ್ನು ಈ ಬೈಕ್ ತನ್ನದಾಗಿಸಿಕೊಂಡಿದೆ. ಬಿಎಸ್-IV ಮಾದರಿಯಾಗಿ ಮಾರುಕಟ್ಟೆಗೆ ಮತ್ತೆ ಲಗ್ಗೆ ಇಟ್ಟಿರುವ ಹೊಸ ಪಲ್ಸರ್ 200 ಎನ್ಎಸ್ ಬೈಕ್, ಸದ್ಯ ಓಡುವ ಕುದುರೆ ಎನ್ನಬಹುದು. 199.5 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೋಲ್ಡ್ ಪಡೆದಿರುವ ಈ ಬೈಕ್, ಕೆಟಿಎಂನೊಂದಿಗೆ ಸ್ಪರ್ಧೆ ನೆಡೆಸಲಿದೆ.
ಹೆಚ್ಚು ಸಮರ್ಥವಾದ ನಿರ್ವಹಣೆಯನ್ನು ಪಡೆದಿರುವ ಈ ಬೈಕ್, ನಗರ, ಹೆದ್ದಾರಿ ಅಥವಾ ಟ್ವಿಸ್ಟಿ ಪರ್ವತ ರಸ್ತೆಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುತ್ತದೆ. ಹೊಸದಾಗಿ ಬಿಡುಗಡೆಯಾದ ಪಲ್ಸರ್ 200 ಎನ್ಎಸ್ ಎಬಿಎಸ್ ರೂಪಾಂತರವು ರೂ.1 ಲಕ್ಷ ತಡೆಯಾಜ್ಞೆಯನ್ನು ದಾಟಿದರೂ ಸಹ ಉತ್ತಮ ಬೈಕ್ ಎನ್ನಬಹುದು.
ಸುಜುಕಿ ಜಿಕ್ಸರ್ ಎಸ್ಎಫ್ :-
ಭಾರತದಲ್ಲಿ ಅಗ್ಗದ ಕ್ರೀಡಾ ಬೈಕ್ ಗಳಲ್ಲಿ ಒಂದಾಗಿರುವ ಜಿಕ್ಸರ್ ಎಸ್ ಎಫ್ ಮಾದರಿಯು ಕಾರ್ಯಕ್ಷಮತೆ, ರೋಡ್ ಗ್ರಿಪ್ ಮತ್ತು ವಿನ್ಯಾಸದಿಂದ ಜನರ ಮೆಚ್ಚುಗೆ ಗಳಿಸಿಕೊಂಡಿದೆ.
ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ :-
ಸ್ಟ್ಯಾಂಡರ್ಡ್ ಪಿರೆಲಿ ಟೈರ್ ವ್ಯವಸ್ಥೆಯೊಂದಿಗೆ ಮಾರಾಟವಾಗುವ ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ ಬೈಕ್, ಹೊರ ವಿನ್ಯಾಸದಲ್ಲಿ ಸಖತ್ ಲುಕ್ ಪಡೆದುಕೊಂಡಿದೆ.
ಈ ಬೈಕ್, ಬಿಎಸ್ IV ಎಂಜಿನ್ ಹಾಗೂ AHO (ಆಟೋಮೆಟಿಕ್ ಹೆಡ್ಲ್ಯಾಂಪ್ ಆನ್) ವ್ಯವಸ್ಥೆಯನ್ನು ಕೂಡಾ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…
ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.
ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…