ಆರೋಗ್ಯ

ಒಂದೆಲಗದಲ್ಲಿ ಇರುವ ಮದ್ದಿನ ಗುಣಗಳನ್ನು ತಿಳಿಯಬೇಕೆ…..! ಹಾಗಾದ್ರೆ ಈ ಲೇಖನ ಓದಿ…..!

1299

ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.

ಮಕ್ಕಳ್ಳಿಗೆ ತೀಕ್ಷ್ಣ ಬುಧ್ದಿ ಬೆಳೆಯುವಲ್ಲಿ ಇದು ಸಹಕಾರಿ. ಮಕ್ಕಳಿಗೆ  ದಿನ ಬೆಳಗ್ಗೆ ಹಸಿ ಹೊಟ್ಟೆಗೆ ಒಂದು ಎಳೆಯನ್ನು ತಿಂದರೆ ಸಾಕು  ಅವರ ಜ್ಞಾಪಕ ಶಕ್ತಿಯು ವುಧ್ದಿಯಾಗುವುದು.

 

ಗರ್ಭಿಣಿ ಸ್ತ್ರೀಯರು ಇದರ ರಸವನ್ನು ದೀನ ನಿತ್ಯ ಸೇವಿಸಿದರೆ ಹುಟ್ಟುವ ಮಗುವಿನ ಆರೋಗ್ಯ  ಮತ್ತು ದೃಷ್ಟಿ ಶಕ್ತಿ ಯು    ಉತ್ತಮವಾಗುತ್ತದೆ.

ನಿದ್ರಾಹೀನತೆ ಯಿಂದ  ಬಳಲುತ್ತಿರುವವರು ರಾತ್ರಿ ಮಲಗುವ ಮುಂಚೆ ಬ್ರಾಹ್ಮೀ ಎಲೆಯ ಎಣ್ಣೆಯನ್ನು  ತಲೆಗೆ ಹಚ್ಚುವುದರಿಂದ    ಚೆನ್ನಾಗಿ ನಿದ್ರಿಸಬಹುದು.

ಅಧಿಕ ಒತ್ತಡ, ಆತಂಕ, ಕೆಲಸದಲ್ಲಿ ನಿರಾಸಕ್ತಿ ಇರುವವರು ತಮ್ಮ ದಿನನಿತ್ಯದ ಆಹಾರದಲ್ಲಿ ಈ ಎಲೆಯಿಂದ ತಯಾರಿಸಿದ ಚಟ್ನಿಯನ್ನು ಸೇವಿಸುವುದರಿಂದ ನಿವಾರಣೆ ಕಾಣಬಹುದು.

ಮಹಿಳೆಯರಿಗೆ ಕೂದಲು ಸೊಂಪಾಗಿ ಬೆಳೆಯಬೇಕಾದರೆ, ಒಂದೆಲಗದ ಎಲೆಗಳನ್ನು ಚೆನ್ನಾಗಿ ತೊಳೆದು ಅದರ ಪೇಸ್ಟ್ ನ್ನು ತಲೆಗೆ ಹಚ್ಚುವುದರಿಂದ ಕೂದಲಿನ ಕಾಂತಿಯೊಂದಿಗೆ, ಕೂದಲು ಸೊಂಪಾಗಿ ಬೆಳೆಯುವುದು.

ಈ ಎಲೆಯು ಹಳ್ಳಿಗಳಲ್ಲಿ ಅಡಿಕೆ ತೋಟದ ಮಧ್ಯೆ , ಇಲ್ಲವೆ ಗದ್ದೆಗಳ ಬದಿಗಳಲ್ಲಿ ವಿಶಾಲವಾಗಿ ಹರಡಿಕೊಂಡಿರುತ್ತದೆ. ಪೇಟೆಯಲ್ಲಿ ಇದನ್ನು ಬೆಳೆಯಲು ಇಚ್ಚಿಸುವವರು ಚಟ್ಟಿಗಳಲ್ಲಿ ಹಾಕಿ ಬೆಳೆಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಫ್ರೈಡ್ ರೈಸ್, ನೂಡಲ್ಸ್ ಮತ್ತು ಗೋಬಿ ತಿನ್ನುತ್ತೀರಾ. ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೆ ಆಪತ್ತು.!

    ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…

  • ಸುದ್ದಿ

    ಮಗು ಬಿದ್ದಿದ್ದು ಆಗುಂಬೆ ಘಾಟಿಯಲ್ಲಿ, ಗೊತ್ತಾಗಿದ್ದು ಕೊಪ್ಪದಲ್ಲಿ, ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದ ಕಂದಮ್ಮ.

    ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …

  • ದೇವರು-ಧರ್ಮ

    ಮೈಸೂರು ರಾಜವಂಶಸ್ತರಿಗೆ ಇದ್ದ ಅಲಮೇಲಮ್ಮನ ಶಾಪ ಮುಕ್ತವಾಯಿತ..?ತಿಳಿಯಲು ಈ ಲೇಖನ ಓದಿ..

    ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.

  • ವೀಡಿಯೊ ಗ್ಯಾಲರಿ

    ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..ಇವರು ಅವರೇನಾ..?

    ಅಲ್ಲಾಡ್ಸು  ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…  

  • ತಂತ್ರಜ್ಞಾನ

    ಸ್ಮಾರ್ಟ್ ಯುಗ – ಸ್ಮಾರ್ಟ್ ಹೋಮ್ – ಸ್ಮಾರ್ಟ್ ಕಾರ್ 2019 – 2050

    ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!

  • ಸುದ್ದಿ

    ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

    ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…