News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಆರೋಗ್ಯ, ಉಪಯುಕ್ತ ಮಾಹಿತಿ

‘ಒಣ ದ್ರಾಕ್ಷಿ’ಯಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

1521

ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

ಪ್ರಯೋಜನಗಳು:-

ಕೆಮ್ಮು, ಕಫ ನಿವಾರಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ, ಶುಂಠಿ, ಕಾಳುಮೆಣಸಿನ ಕಷಾಯದಲ್ಲಿ 3-4 ಒಣದ್ರಾಕ್ಷಿಯನ್ನು ಜಜ್ಜಿ ಹಾಕಬೇಕು. ಆಗಾಗ ಹುಳಿ ದ್ರಾಕ್ಷಿಯನ್ನು ತಿನ್ನುತ್ತಿದ್ದರೆ ಹೊಟ್ಟೆಯ ಉರಿ, ಆಹಾರ ಪಚನವಾಗದ ಸಮಸ್ಯೆ ದೂರವಾಗುತ್ತದೆ. 2 ಚಮಚ ಒಣದ್ರಾಕ್ಷಿಯನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಬೇಯಿಸಿ ಆ ನೀರನ್ನು ತಣಿಸಿ ಕುಡಿದರೆ ಹಸಿವೆ ಇಲ್ಲದಿರುವ ಸಮಸ್ಯೆ ದೂರವಾಗುತ್ತದೆ. ಅಲ್ಸರ್ ನಿಂದ ಬಳಲುವವರು 1 ಬಟ್ಟಲು ದ್ರಾಕ್ಷಾರಸವನ್ನು ದಿನಕ್ಕೆರಡು ಬಾರಿ ಕುಡಿಯುವುದರಿಂದ ಪ್ರಯೋಜನವಾಗುತ್ತದೆ.

ಅರ್ಧ ಬಟ್ಟಲು ನೀರಿನಲ್ಲಿ 2 ಚಮಚೆ ಒಣದ್ರಾಕ್ಷಿಯನ್ನು 1 ಗಂಟೆ ಕಾಲ ನೆನೆಸಿಟ್ಟು ನಂತರ ದ್ರಾಕ್ಷಿಯನ್ನು ಚೆನ್ನಾಗಿ ಅಗಿದು ತಿಂದರೆ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಇದನ್ನು ದಿನಕ್ಕೆರಡು ಸಲ ಮಾಡಬೇಕು. ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ಮಿದುಳು ಚುರುಕಾಗಿರುತ್ತದೆ, ಮಾನಸಿಕ ಶಕ್ತಿ ಹೆಚ್ಚುತ್ತದೆ.

ಪ್ರತಿ ದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಾಲ್ಕೈದು ಒಣದ್ರಾಕ್ಷಿಯನ್ನು ತಿನ್ನುವುದರಿಂದ ನಿಶ್ಯಕ್ತಿ, ದೈಹಿಕ ದೌರ್ಬಲ್ಯ ದೂರವಾಗುತ್ತದೆ. ಪಿತ್ತಕೋಶದ ಸಮಸ್ಯೆ , ಕಾಮಾಲೆಯಂತಹ ಸಮಸ್ಯೆ ಇದ್ದಾಗ ಪ್ರತಿನಿತ್ಯ ದ್ರಾಕ್ಷಾರಸವನ್ನು ಕುಡಿಯಬೇಕು.

ದೇಹಕ್ಕೆ ಪುಷ್ಠಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಮುಂಜಾನೆ 4-5 ಒಣದ್ರಾಕ್ಷಿ ಮತ್ತು 2-3 ಬಾದಾಮಿಯನ್ನು ಚೆನ್ನಾಗಿ ಅಗಿದು ತಿನ್ನಬೇಕು.

ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿ ನಂತರ ಅದೇ ಹಾಲಲ್ಲಿ ಅರೆದು ಚಿಕ್ಕಮಕ್ಕಳಿಗೆ ಪ್ರತಿನಿತ್ಯ ತಿನ್ನಿಸಿದರೆ ಮಕ್ಕಳು ದೃಡಕಾಯರಾಗಿ ಬೆಳೆಯುತ್ತಾರೆ.

1 ಲೋಟ ಹಾಲಿನಲ್ಲಿ1 ಚಮಚ ಒಣದ್ರಾಕ್ಷಿಯನ್ನು ಸೆರಿಸಿ ಬೇಯಿಸಿ ದಿನಕ್ಕೆರಡು ಬಾರಿ ತಿನ್ನಬೇಕು ಇದರಿಂದ ಕಣ್ಣಿನ ಸಮಸ್ಯೆ ದೂರವಾಗುವುದಲ್ಲದೆ ದೃಷ್ಠಿ ಶಕ್ತಿ ಚುರುಕಾಗುತ್ತದೆ.

ಹಾಲಲ್ಲಿ ಒಣದ್ರಾಕ್ಷಿಯನ್ನು ಅರೆದು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಮುಖ ತೊಳೆದುಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.

1 ಚಮಚ ಒಣದ್ರಾಕ್ಷಿ 2 ಒಣ ಅಂಜೂರವನ್ನು 1ಲೋಟ ಹಾಲಿನಲ್ಲಿ ಬೇಯಿಸಿ ಹಣ್ಣನ್ನು ತಿಂದು ಆ ಹಾಲನ್ನು ಕುಡಿದರೆ ಕಣ್ಣಿನ ದೃಷ್ಠಿಶಕ್ತಿ ಹೆಚ್ಚುತ್ತದೆ, ಇದನ್ನು ಪ್ರತಿ ನಿತ್ಯ ಮಾಡಿದರೆ ಕಣ್ಣಿನ ಆರೋಗ್ಯ ಹೆಚ್ಚುತ್ತದೆ.

ಒಣ ಕೆಮ್ಮು ಕಾಡುತ್ತಿರುವಾಗ 3 ಚಮಚೆ ಒಣದ್ರಾಕ್ಷಿಯನ್ನು ತುಪ್ಪದಲ್ಲಿ ಹುರಿದು ತಿನ್ನಬೇಕು ರಕ್ತದ ಒತ್ತಡ ಇರುವವರು ಪ್ರತಿನಿತ್ಯ ದ್ರಾಕ್ಷಾರಸ ಕುಡಿಯುವುದರಿಂದ ರಕ್ತದ ಒತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು.

ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ರಾತ್ರಿ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿಟ್ಟು ಬೆಳ್ಳಿಗೆ ಹಾಲಿನೊಂದಿಗೆ ಸೇವಿಸುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.

2 ಚಮಚೆಯಷ್ಟು ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನಸಿಟ್ಟು ಬೆಳ್ಳಿಗೆ ಸೇವಿಸುವುದರಿಂದ ಎದೆ ಉರಿ, ಮಲಬದ್ದತೆ, ರಕ್ತಹೀನತೆ ಪರಿಹಾರವಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್‌ಗಳಿಂದ –…

  • ಸುದ್ದಿ

    ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಈತ 100 ಕಿ.ಮೀ. ದೂರದಿಂದ ಎದ್ದು ಬಂದಿದ್ದೇಗೆ ಗೊತ್ತಾ?

    ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್‌ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…

  • ಭವಿಷ್ಯ

    ಈ 4 ರಾಶಿಯಲ್ಲಿ ಜನಿಸಿದ ಯುವಕ ಮತ್ತು ಯುವತಿಯರು ಸುಂದವರಾಗಿ ಇರುತ್ತಾರೆ..! ನಿಮ್ಮ ರಾಶಿಯು ಇದೆಯಾ ನೋಡಿ?

    ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ 60 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗಿ ಮನೆಯಲ್ಲಿ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

  • ಸುದ್ದಿ

    18ನೇ ವೆಡ್ಡಿಂಗ್ ಡೇ ವಾರ್ಷಿಕೋತ್ಸವದಲ್ಲಿ ಸುದೀಪ್ ದಂಪತಿಯ ಸಂಭ್ರಮ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…