ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

ಪ್ರಯೋಜನಗಳು:-
ಕೆಮ್ಮು, ಕಫ ನಿವಾರಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ, ಶುಂಠಿ, ಕಾಳುಮೆಣಸಿನ ಕಷಾಯದಲ್ಲಿ 3-4 ಒಣದ್ರಾಕ್ಷಿಯನ್ನು ಜಜ್ಜಿ ಹಾಕಬೇಕು. ಆಗಾಗ ಹುಳಿ ದ್ರಾಕ್ಷಿಯನ್ನು ತಿನ್ನುತ್ತಿದ್ದರೆ ಹೊಟ್ಟೆಯ ಉರಿ, ಆಹಾರ ಪಚನವಾಗದ ಸಮಸ್ಯೆ ದೂರವಾಗುತ್ತದೆ. 2 ಚಮಚ ಒಣದ್ರಾಕ್ಷಿಯನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಬೇಯಿಸಿ ಆ ನೀರನ್ನು ತಣಿಸಿ ಕುಡಿದರೆ ಹಸಿವೆ ಇಲ್ಲದಿರುವ ಸಮಸ್ಯೆ ದೂರವಾಗುತ್ತದೆ. ಅಲ್ಸರ್ ನಿಂದ ಬಳಲುವವರು 1 ಬಟ್ಟಲು ದ್ರಾಕ್ಷಾರಸವನ್ನು ದಿನಕ್ಕೆರಡು ಬಾರಿ ಕುಡಿಯುವುದರಿಂದ ಪ್ರಯೋಜನವಾಗುತ್ತದೆ.

ಅರ್ಧ ಬಟ್ಟಲು ನೀರಿನಲ್ಲಿ 2 ಚಮಚೆ ಒಣದ್ರಾಕ್ಷಿಯನ್ನು 1 ಗಂಟೆ ಕಾಲ ನೆನೆಸಿಟ್ಟು ನಂತರ ದ್ರಾಕ್ಷಿಯನ್ನು ಚೆನ್ನಾಗಿ ಅಗಿದು ತಿಂದರೆ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಇದನ್ನು ದಿನಕ್ಕೆರಡು ಸಲ ಮಾಡಬೇಕು. ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ಮಿದುಳು ಚುರುಕಾಗಿರುತ್ತದೆ, ಮಾನಸಿಕ ಶಕ್ತಿ ಹೆಚ್ಚುತ್ತದೆ.

ಪ್ರತಿ ದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಾಲ್ಕೈದು ಒಣದ್ರಾಕ್ಷಿಯನ್ನು ತಿನ್ನುವುದರಿಂದ ನಿಶ್ಯಕ್ತಿ, ದೈಹಿಕ ದೌರ್ಬಲ್ಯ ದೂರವಾಗುತ್ತದೆ. ಪಿತ್ತಕೋಶದ ಸಮಸ್ಯೆ , ಕಾಮಾಲೆಯಂತಹ ಸಮಸ್ಯೆ ಇದ್ದಾಗ ಪ್ರತಿನಿತ್ಯ ದ್ರಾಕ್ಷಾರಸವನ್ನು ಕುಡಿಯಬೇಕು.
ದೇಹಕ್ಕೆ ಪುಷ್ಠಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಮುಂಜಾನೆ 4-5 ಒಣದ್ರಾಕ್ಷಿ ಮತ್ತು 2-3 ಬಾದಾಮಿಯನ್ನು ಚೆನ್ನಾಗಿ ಅಗಿದು ತಿನ್ನಬೇಕು.
ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿ ನಂತರ ಅದೇ ಹಾಲಲ್ಲಿ ಅರೆದು ಚಿಕ್ಕಮಕ್ಕಳಿಗೆ ಪ್ರತಿನಿತ್ಯ ತಿನ್ನಿಸಿದರೆ ಮಕ್ಕಳು ದೃಡಕಾಯರಾಗಿ ಬೆಳೆಯುತ್ತಾರೆ.
1 ಲೋಟ ಹಾಲಿನಲ್ಲಿ1 ಚಮಚ ಒಣದ್ರಾಕ್ಷಿಯನ್ನು ಸೆರಿಸಿ ಬೇಯಿಸಿ ದಿನಕ್ಕೆರಡು ಬಾರಿ ತಿನ್ನಬೇಕು ಇದರಿಂದ ಕಣ್ಣಿನ ಸಮಸ್ಯೆ ದೂರವಾಗುವುದಲ್ಲದೆ ದೃಷ್ಠಿ ಶಕ್ತಿ ಚುರುಕಾಗುತ್ತದೆ.

ಹಾಲಲ್ಲಿ ಒಣದ್ರಾಕ್ಷಿಯನ್ನು ಅರೆದು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಮುಖ ತೊಳೆದುಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.
1 ಚಮಚ ಒಣದ್ರಾಕ್ಷಿ 2 ಒಣ ಅಂಜೂರವನ್ನು 1ಲೋಟ ಹಾಲಿನಲ್ಲಿ ಬೇಯಿಸಿ ಹಣ್ಣನ್ನು ತಿಂದು ಆ ಹಾಲನ್ನು ಕುಡಿದರೆ ಕಣ್ಣಿನ ದೃಷ್ಠಿಶಕ್ತಿ ಹೆಚ್ಚುತ್ತದೆ, ಇದನ್ನು ಪ್ರತಿ ನಿತ್ಯ ಮಾಡಿದರೆ ಕಣ್ಣಿನ ಆರೋಗ್ಯ ಹೆಚ್ಚುತ್ತದೆ.
ಒಣ ಕೆಮ್ಮು ಕಾಡುತ್ತಿರುವಾಗ 3 ಚಮಚೆ ಒಣದ್ರಾಕ್ಷಿಯನ್ನು ತುಪ್ಪದಲ್ಲಿ ಹುರಿದು ತಿನ್ನಬೇಕು ರಕ್ತದ ಒತ್ತಡ ಇರುವವರು ಪ್ರತಿನಿತ್ಯ ದ್ರಾಕ್ಷಾರಸ ಕುಡಿಯುವುದರಿಂದ ರಕ್ತದ ಒತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ರಾತ್ರಿ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿಟ್ಟು ಬೆಳ್ಳಿಗೆ ಹಾಲಿನೊಂದಿಗೆ ಸೇವಿಸುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.

2 ಚಮಚೆಯಷ್ಟು ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನಸಿಟ್ಟು ಬೆಳ್ಳಿಗೆ ಸೇವಿಸುವುದರಿಂದ ಎದೆ ಉರಿ, ಮಲಬದ್ದತೆ, ರಕ್ತಹೀನತೆ ಪರಿಹಾರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…
ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.
ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….