ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಅದರಲ್ಲೂ ದೇಹದಿಂದ ಹೊರಸೂಸುವ ವಾಸನೆ ಕಚೇರಿಯಲ್ಲಿ, ಬಸ್ಸಿನಲ್ಲಿ ಮದುವೆ ಸಮಾರಂಭಗಳಲ್ಲಿ ಹಿಂಸೆ ನೀಡಿದರೆ, ಕಂಕುಳ ದುರ್ವಾಸನೆಯಿಂದ ಬಹಳಷ್ಟು ಮಂದಿ ಮುಜುಗರಪಡುವುದು ಸಾಮಾನ್ಯವೇ ಆಗಿದೆ.
ಆದರೆ ಇವುಗಳಿಗೆಲ್ಲ ಸುಲಭ ಪರಿಹಾರ ಕಂಡುಕೊಳ್ಳುವ ಬದಲು. ರಸಾಯನಿಕಗಳಿಂದ ತಯಾರಿಸಿದ ವಸ್ತುಗಳ ಮೇಲೆ ಮಾರು ಹೋಗಿ ಹಣ ವ್ಯರ್ಥ ಮಾಡುವುದರ ಜೊತೆಗೆ ಚರ್ಮದ ಕಾಂತಿಯನ್ನು ಕಳೆದುಕೊಳ್ಳುವ ಅಪಾಯಗಳಿಗೂ ಸಿಲುಕುವ ಬದಲು ಸುಲಭ ಪರಿಹಾರಗಳನ್ನು ಹುಡುಕುವುದು ಉತ್ತಮ.
ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ನೀವು ಈ ಕೆಳಗೆ ನೀಡಿರುವ ಸುಲಭ ಪರಿಹಾರೋಪಾಯಗಳನ್ನು ಅನುಸರಿಸಿದರೆ ನೀವು ಸುಲಭವಾಗಿ ಪರಿಹಾರ ಕಂಡುಕೊಳ್ಳ ಬಹುದಾಗಿದೆ.
ಬೇಸಿಗೆ ಕಾಲದಲ್ಲಿ ದೇಹವಿಡೀ ಬೆವರುವುದು ಸಾಮಾನ್ಯವಾಗಿದೆ. ಇಂತಹ ಸಂದರ್ಭದಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಸಾಬೂನಿನಿಂದ ಹಾಗೂ ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿ, ಮುಖ್ಯವಾಗಿ ಕಂಕುಳಗಳನ್ನು ಚೆನ್ನಾಗಿ ತೊಳೆಯಿರಿ. ಸಾಧ್ಯವಾದರೆ ದಿನಕ್ಕೆರಡು ಬಾರಿ ಸ್ನಾನ ಮಾಡುವುದರಿಂದ ಬ್ಯಾಕ್ಟೀರಿಯಾಗಳಿಂದ ದೂರವಿದ್ದು, ಶುಚಿತ್ವ ಹಾಗೂ ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಿ. ರೇಷ್ಮೆಯಂತಹ ನೈಸರ್ಗಿಕ ನಾರುಗಳಿಂದ ತಯಾರಿಸಲ್ಪಟ್ಟ ವಸ್ತ್ರಗಳು ತೇವಾಂಶವನ್ನು ಹೀರಿ ಚರ್ಮವನ್ನು ತೇವರಹಿತವಾಗಿಡುತ್ತದೆ.
ನಮ್ಮ ದೈನಂದಿನ ಆಹಾರಗಳಲ್ಲಿಯೂ ಸಾಧ್ಯವಾದಷ್ಟು ಮಟ್ಟಿಗೆ ಗಮನಹರಿಸಬೇಕಾಗಿದೆ. ಕಾಫೀ, ಖಾರದ ತಿನಿಸುಗಳು, ಕೊಬ್ಬಿನಾಂಶವಿರುವ ಆಹಾರಗಳು ಹಾಗೂ ಧೂಮಪಾನದಿಂದ ದೂರವಿದ್ದು, ಕಂಕುಳದ ವಾಸನೆಯಿಂದ ದೂರವಿರಬಹುದು.
ಡಿಯೋಡ್ರಂಟ್ ಬದಲು ಹತ್ತಿಯನ್ನು ಆ್ಯಪಲ್ ಸೈಡರ್ ವಿನೆಗರ್ ನಿಂದ ಒದ್ದೆ ಮಾಡಿ ಕಂಕುಳಕ್ಕೆ ಹಚ್ಚಿರಿ.
ಬ್ಯಾಕ್ಟೀರಿಯಾಗಳನ್ನು ಹೊಡೆದೋಡಿಸುವಲ್ಲಿ ನಿಂಬೆ ಹಣ್ಣು ಕೂಡಾ ಪ್ರಭಾವಶಾಲಿಯಾಗಿದೆ. ನಿಂಬೆ ಹಣ್ಣು ನ್ನು ಎರಡು ಭಾಗ ಮಾಡಿ, ಒಂದು ಭಾಗವನ್ನು ಕಂಕುಳಕ್ಕೆ ಉಜ್ಜಿ ಅದರ ರಸವು ಕಂಕುಳದಲ್ಲಿಯೇ ಒಣಗಲು ಬಿಡಿ. ಸಂಪೂರ್ಣವಾಗಿ ಒಣಗಿದ ನಂತರ ಸ್ನಾನ ಮಾಡಿ. ಕಂಕುಳದ ವಾಸನೆ ಸಂಪೂರ್ಣವಾಗಿ ಮಾಯವಾಗುವ ತನಕ ಪ್ರತಿದಿನಕ್ಕೊಂದು ಬಾರಿ ಮಾಡಿರಿ.
ಬ್ಯಾಕ್ಟೀರಿಯಾಗಳನ್ನು ಶಮನ ಮಾಡುವುದರಲ್ಲಿ ನಮ್ಮ ಪರಿಸರದಲ್ಲಿ ಸಾಮಾನ್ಯವಾಗಿ ಲಭ್ಯವಿರುವ ತುಳಸಿ ಮತ್ತು ಬೇವು ಬಹಳ ಪರಿಣಾಮಕಾರಿಯಾಗಿದೆ. ಸ್ವಲ್ಪ ತುಳಸಿ ಹಾಗೂ ಬೇವಿನ ಸೊಪ್ಪನ್ನು ಅರೆದು ಪೇಸ್ಟ್ ತರ ಮಾಡಿ ಕಂಕುಳಗಳಿಗೆ ಹಚ್ಚಿರಿ. ಸ್ವಲ್ಪ ಸಮಯದ ನಂತರ ಸ್ನಾನ ಮಾಡಿ. ಇದನ್ನು ವಾರಕ್ಕೆ ಮೂರು ಸಲ ಮಾಡಿದಲ್ಲಿ ಪರಿಣಾಮ ಕಾಣಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…